• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ರಾಘವೇಂದ್ರ
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಗೋಹತ್ಯೆ ಮಾಡೋದು ತಾಯಿ ಹತ್ಯೆ ಮಾಡಿದಂತೆ: ದಿಕ್ಸೂಜಿ
ದಿನನಿತ್ಯ ಗೋವುಗಳನ್ನು ಆಹಾರಕ್ಕಾಗಿ ಹತ್ಯೆ ಮಾಡುವದು ನಮ್ಮನ್ನು ಹೆತ್ತು, ಹೊತ್ತು, ಸಾಕಿದ ತಾಯಿಯನ್ನು ಹತ್ಯೆ ಮಾಡಿದಂತೆ.
ಗ್ಯಾರಂಟಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು: ಶಾಸಕ ಬೇಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಉದ್ಯಮಿಗಳ ಸಾಲಮನ್ನಾ ಮಾಡೊರೊ, ರೈತರ ಸಾಲಮನ್ನಾ ಮಾಡಲ್ಲ
ಮೋದಿ ಅವರು ತೆರಿಗೆ ಹೆಚ್ಚಳದ ಜೊತೆಗೆ ಬೃಹತ್ ಉದ್ಯಮಿಗಳ ಸಾಲಮನ್ನಾ ಮಾಡಿದರೇ ಹೊರತು, ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಕೋಟೆ ಮಾರಿಕಾಂಬಾ ಜಾತ್ರೆಗೆ ಭಕ್ತರ ಜನಸಾಗರ
ನಗರದ ಪ್ರಸಿದ್ಧವಾದ ಕೋಟೆ ಮಾರಿಕಾಂಬ ಜಾತ್ರೆ ವೈಭವದಿಂದ ಆರಂಭವಾಯಿತು. ಐದು ದಿನಗಳು ನಡೆಯುವ ಜಾತ್ರೆಯ ಮೊದಲ ದಿನ ಮಂಗಳವಾರ ಮುಂಜಾನೆ ಮಾರಿಕಾಂಬೆಗೆ ಬ್ರಾಹ್ಮಣ, ನಾಡಿಗರ ಮನೆಯಲ್ಲಿ ಪೂಜೆ ನೆರವೇರಿತು. ನಂತರ ಮಂಗಳವಾದ್ಯದೊಂದಿಗೆ ತವರು ಮನೆ ಗಾಂಧಿ ಬಜಾರ್‌ಗೆ ಕರೆತರಲಾಯಿತು.
ನಾರಿ ಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರ: ಮಹಾಂತ ಶ್ರೀ
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳಾ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳಾ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳಾ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರ
ಸ್ವಾವಲಂಬಿ ಜೀವನದತ್ತ ಚಿತ್ತ ಹರಿಸಿ: ನ್ಯಾ.ಪಲ್ಲವಿ
ಪುರುಷ ಮಹಿಳೆ ಎಂಬ ಬೇಧವಿಲ್ಲದೆ ಎಲ್ಲರೂ ಸಮಾನರು ಎಂಬ ಸಂವೇದನಾಶೀಲತೆ ಮೂಲಕ ಪ್ರತಿಯೊಬ್ಬರು ಸ್ವಾವಲಂಬಿ ಜೀವನ ನಡೆಸುವತ್ತ ಚಿತ್ತ ಹರಿಸಬೇಕಿದೆ
ನವ್ಯಶ್ರೀ ನಾಗೇಶ್ ಪ್ರಕೃತಿ ಪ್ರೇಮ ಅನುಕರಣೀಯ: ಶಾಸಕ ಚನ್ನಬಸಪ್ಪ
ನವ್ಯಶ್ರೀ ನಾಗೇಶ ಅವರ ಪ್ರಕ್ರತಿಪ್ರೇಮ, ಸಮಾಜಮುಖಿ ಕೆಲಸ ಅನುಕರಣೀಯ. ಅವರು ಮಾಡುವ ಕೆಲಸ ಎಲ್ಲರೂ ಮಾಡಿದಲ್ಲಿ ಸಕಾಲದಲ್ಲಿ ಮಳೆ-ಬೆಳೆಯಾಗಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.
ಕೈಗಾರಿಕಾ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸಿ: ಹೆಗಡೆ
ಜಿಲ್ಲೆಯ ಕೈಗಾರಿಕೆಗಳ ವ್ಯವಸ್ಥಿತ ನಿರ್ವಹಣೆ ಅಗತ್ಯಗಳಿಗೆ ಅನುಕೂಲವಾಗಿರುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಬಾರ್ಡ್‌ಗೆ ₹195 ಕೋಟಿ ಆರ್ಥಿಕ ನೆರವಿಗೆ ಪ್ರಸ್ತಾವನೆ: ಆರ್‌.ಎಂ. ಮಂಜುನಾಥಗೌಡ
ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸರ್ಕಾರದ ಮೂಲಕ ನಬಾರ್ಡ್‌ಗೆ ₹195 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. 13 ಜಿಲ್ಲೆ, 74 ತಾಲೂಕುಗಳು, 65 ವಿಧಾನಸಭಾ ಕ್ಷೇತ್ರಗಳು, 21 ವಿಧಾನ ಪರಿಷತ್ತು ಸದಸ್ಯರು, 12 ಲೋಕಸಭಾ ಸದಸ್ಯರು, 13 ನಾಮ ನಿರ್ದೇಶಿತ ಸದಸ್ಯರನ್ನು ಮಲೆನಾಡು ಅಭಿವೃದ್ಧಿ ಮಂಡಳಿ ಒಳಗೊಂಡಿದೆ. ಮಂಡಳಿ ಮೂಲಕ ಕೆಲಸ ಮಾಡಲು ದೊಡ್ಡ ಮೊತ್ತದ ಅನುದಾನ ಬೇಕಾಗುತ್ತದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 420
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved