• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಇಂದ್ರಿಯಗಳ ನಿಯಂತ್ರಣ ಬಹಳ ಮುಖ್ಯ: ಸಿ.ಬಿ ವೆಂಕಟೇಶ್‌
ಹದಿಹರೆಯದ ಮಕ್ಕಳಲ್ಲಿ ಇಂದ್ರಿಯಗಳ ನಿಯಂತ್ರಣ ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ ವೆಂಕಟೇಶ್‌ ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆಗೆ ಖಂಡನೆ: ಪ್ರತಿಭಟನೆ
ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ
ಭದ್ರಾವತಿಯಲ್ಲಿ ದೇಶದ್ರೋಹ ಘೋಷಣೆ ಕೂಗಿದವರನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಹಿಂದೂ ಸಮಾಜ ಏನು ಮಾಡಬೇಕು? ಎಷ್ಟು ಅಪಮಾನ ಸಹಿಸಬೇಕು ಎಂದು ಬಿಜೆಪಿ ಶಾಸಕ ಎಸ್‌.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದು ಹಬ್ಬಗಳ ಆಚರಣೆಯೇ ಕಷ್ಟ: ಕೆ.ಈ. ಕಾಂತೇಶ್
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ಜಿಪಂ ಮಾಜಿ ಸದಸ್ಯ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದರು.
ಸರ್ಕಾರದ ಹಸ್ತಕ್ಷೇಪದಿಂದ ಸಹಕಾರಿ ಧೋರಣೆಗೇ ಹಿನ್ನಡೆ: ರಾಘವೇಂದ್ರ ನಾಯಕ್
ಸೌಹಾರ್ದ ಸಹಕಾರಿ ವ್ಯವಸ್ಥೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕಿದೆ. ಸೌಹಾರ್ದ ಸಹಕಾರಿ ಸಂಘಟನೆಗೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರದ ಬಗ್ಗೆ ಸಹಕಾರಿಗಳು ಒಗ್ಗಟ್ಟಾಗಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಸುವ ಅನಿವಾರ್ಯತೆ ಇದೆ ಎಂದು ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.
ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.
ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಅಭಿಯಾಯ
ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರ ಶ್ರೀ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ-2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಇಂದಿನಿಂದ ಜೆಸಿಐ ಸಪ್ತಾಹ: ಗೌರೀಶ್
ನಗರದ ಎಲ್ಲಾ ಜೆಸಿಐ ಒಕ್ಕೂಟಗಳ ಸಹಯೋಗದಲ್ಲಿ ಸೆ.9ರಿಂದ ಸೆ.15ರವರೆಗೆ ಜೆಸಿಐ ಸಪ್ತಾಹವನ್ನು ಆಚರಿಸಲಾಗುವುದು ಎಂದು ವಲಯ ಅಧ್ಯಕ್ಷ ಜೆಸಿಐ ಸೆನೆಟರ್ ಸಿ.ಎ.ಗೌರೀಶ್ ಭಾರ್ಗವ ಹೇಳಿದರು.
ಡಿಸಿಸಿ ಬ್ಯಾಂಕಿಗೆ ₹36.75 ಕೋಟಿ ಲಾಭ
ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ 2024-25ನೇ ಸಾಲಿನಲ್ಲಿ 36.75 ಕೋಟಿ ರು. ಲಾಭ ಗಳಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು.
ಎಸ್ಸಿ, ಎಸ್ಟಿ ನೌಕರರ ಹಿತ ಕಾಪಾಡಲು ಸದಾ ಬದ್ದ: ಚಂದ್ರಾನಾಯ್ಕ
ತಾಲೂಕಿನ ಸರ್ಕಾರಿ ಹಾಗೂ ಖಾಸಗಿ ಎಸ್ಸಿ/ಎಸ್ಟಿ ನೌಕರರ ಹಿತ ಕಾಪಾಡುವ ಜತೆಗೆ ಹಲವು ದ್ಯೇಯೋದ್ದೇಶದಿಂದ ಪರಿಶಿಷ್ಟ ಜಾತಿ/ಪಂಗಡದ ನೌಕರರ ತಾಲೂಕು ಘಟಕದ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಹುದ್ದೆಗೆ ನ್ಯಾಯ ದೊರಕಿಸಿ ಸಮುದಾಯದ ಹಿತಕಾಪಾಡಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಾಲೂಕು ಎಸ್ಸಿ/ಎಸ್ಟಿ ನೌಕರರ ಸಂಘದ ನೂತನ ಅಧ್ಯಕ್ಷ ಚಂದ್ರಾನಾಯ್ಕ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 515
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved