ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತದ ಸಂಸ್ಕೃತಿ, ಸಂಸ್ಕಾರಗಳೆಡೆಗೆ ವಿಶ್ವಪ್ರೀತಿ: ಅಭಿನವ ಚನ್ನಬಸವ ಸ್ವಾಮೀಜಿ
ಶಿವಮೊಗ್ಗದ ವಿನೋಬಾ ನಗರದ ಶಿವಾಲಯದಲ್ಲಿ ಜಿಲ್ಲಾ ಜಂಗಮ ಮಹಿಳಾ ಸಮಾಜದ 6ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚೆನ್ನೈ-ಶಿವಮೊಗ್ಗ ಸಾಪ್ತಾಹಿಕ ರೈಲಿಗೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ
ಚೆನ್ನೈ-ಶಿವಮೊಗ್ಗ ನಡುವೆ ಸಾಪ್ತಾಹಿಕ ರೈಲು ಸಂಚಾರಕ್ಕೆ ಶನಿವಾರ ಸಂಜೆ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಪಂಚತಂತ್ರ ತಂತ್ರಾಂಶದಲ್ಲಿ ಸಿಬ್ಬಂದಿಯಡವಟ್ಟಿಂದ ರೈತಗೆ ಸಂಕಷ್ಟ: ಅರುಣ್
ಲಿಖಿತ ರೂಪದಲ್ಲಿದ್ದ ದಾಖಲೆಗಳನ್ನು ಪಂಚತಂತ್ರ-1ಕ್ಕೆ ಸೇರ್ಪಡೆ ಮಾಡುವಾಗ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ಒಂದು ಗ್ರಾಮದ ಆಸ್ತಿಗಳನ್ನು ಇನ್ನೊಂದು ಗ್ರಾಮಕ್ಕೆ ವರ್ಗಾಯಿಸುವ ಮೂಲಕ ಲೋಪ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಚುನಾವಣೆ ಬಂದಾಗಷ್ಟೆ ರಾಜಕೀಯ ಪಕ್ಷಗಳಿಗೆ ಸಹಕಾರಿ ಕ್ಷೇತ್ರದ ಧ್ಯಾನ: ಶಿವಶಂಕರಪ್ಪ
ಶಿರಾಳಕೊಪ್ಪ ವೆಂಕಟೇಶ್ವರ ಸಮುದಾಯ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ, ಆಡಳಿತ ಮಂಡಳಿ ಶಿವಶಂಕರಪ್ಪನವರನ್ನು ಅಭಿನಂದಿಸಿದರು.
ಇತಿಹಾಸ ಸಾಧಕರು ಯುವಜನತೆಗೆ ಪ್ರೇರಣೆಯಾಗಲಿ: ಬಿ.ಕೃಷ್ಣಪ್ಪ
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿ ಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು.
ರೈತರ ಜಮೀನಿನ ಮಧ್ಯೆಯೇ ವಿದ್ಯುತ್ ಮಾರ್ಗ!
ವಿದ್ಯುತ್ ಪ್ರಸರಣ ನಿಗಮವು ಕಾಗೋಡಿನಲ್ಲಿ ಗ್ರಿಡ್ ನಿರ್ಮಿಸುತ್ತಿದ್ದು 9 ಕಿ.ಮೀ. ದೂರದ 110 ಕೆ.ವಿ. ಪ್ರಸರಣ ಮಾರ್ಗವು ಅಡಕೆ ತೋಟ ಹಾಗೂ ಭತ್ತದ ಗದ್ದೆಯಲ್ಲಿ ಹಾದುಹೋಗುವಂತೆ ವಿನ್ಯಾಸಗೊಳಿಸಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.
₹೧೪೦ ಕೋಟಿ ಕಾಮಗಾರಿಗೆ ಶೀಘ್ರ ಚಾಲನೆ:ಸಚಿವ ಮಧು ಎಸ್.ಬಂಗಾರಪ್ಪ
ಶರಾವತಿ ನದಿಯಿಂದ ನೀರು ಪೂರೈಕೆಗೆ ೬೦೦ ಕೋಟಿ ರು. ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧವಾಗುತ್ತಿದೆ ಎಂದು ಸಚಿವ ಮಧು ಎಸ್.ಬಂಗಾರಪ್ಪ ಹೇಳಿದ್ದಾರೆ.
ಪರಿಸರ ನೈರ್ಮಲ್ಯ ಅರಿವಿನ ಕೊರತೆಯಿಂದ ಡೆಂಘೀ ಹಾವಳಿ
ಶಿಕಾರಿಪುರ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಡೆಂಘೀ ಮತ್ತು ಇತರೆ ವಿಷಯದ ಮಾಹಿತಿ ಸಭೆ ಹಾಗೂ ಪದವಿ ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಗ್ರಾಹಕರಿಗೆ ವಂಚನೆ: ಗ್ಯಾಸ್ ಬಂಕ್ ಮುಟ್ಟುಗೋಲು
ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನು ಮಾಪನ ಇಲಾಖೆ ಶೀಲ್ ಹಾಳು ಮಾಡಿದ ಹಿನ್ನೆಲೆ ಪಟ್ಟಣದ ಆವಿನಹಳ್ಳಿ ರಸ್ತೆಯಲ್ಲಿರುವ ಗ್ಯಾಸ್ ಬಂಕ್ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ
21ರಂದು ನವಲಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ
ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಬರಗಾಲ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.
< previous
1
...
287
288
289
290
291
292
293
294
295
...
519
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?