ಹರತಾಳು ಹಾಲಪ್ಪ ನೇತೃತ್ವದಲ್ಲಿ ಅಚ್ಚುಕಟ್ಟು ಸಮಾವೇಶಅಚ್ಚುಕಟ್ಟು ವ್ಯವಸ್ಥೆ, ಅಪಾರ ಜನಸಾಗರ, ಸುಗಮ ಸಂಚಾರಕ್ಕೆ ತೊಂದರೆಯಾಗದ ವ್ಯವಸ್ಥೆ, ಶುಚಿ-ರುಚಿಯಾದ ಊಟ.. ಹೀಗೆ ಹತ್ತು ಹಲವು ಕಾರಣಗಳಿಂದ ಸಾಗರ ಪಟ್ಟಣದಲ್ಲಿ ಮಂಗಳವಾರ ನಡೆದ ಶಕ್ತಿ ಸಾಗರ ಸಂಗಮ ಹೆಸರಿನ ಈಡಿಗ, ಬಿಲ್ಲವ, ನಾಮಧಾರಿ ದೀವರು ಸೇರಿದಂತೆ ೨೬ ಪಂಗಡಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ಯಶಸ್ವಿಯಾಯಿತು.