• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಕೋಟೆ ಭೇದಿಸಲು ಕಾಂಗ್ರೆಸ್ ಸನ್ನದ್ಧ: ಆಯನೂರು ಮಂಜುನಾಥ
ರಾಜ್ಯದಲ್ಲಿ ಬಿಜೆಪಿ ಸ್ವಲ್ಪವಾದರೂ ಬೆಳೆದಿದ್ದರೆ ಅದಕ್ಕೆ ವಿಧಾನ ಪರಿಷತ್ ಚುನಾವಣೆಗಳೇ ಕಾರಣ. ಆದರೆ ಪದವೀಧರ ಮತ್ತು ಶಿಕ್ಷಕರ ಪ್ರಜ್ಞಾವಂತ ಮತದಾರರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಇತ್ತೀಚಿನ ದಿನಗಳಲ್ಲಿ ಪರಿಷತ್ ಚುನಾವಣೆಗಳಲ್ಲೂ ಸೋಲುತ್ತಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಮಿಕರು, ನೌಕರರು ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ವಿರೋಧಿ ನಿಲುವುಗಳ ತೆಗೆದುಕೊಂಡ ಪರಿಣಾಮ ತಾವು ಅವಧಿಗೂ ಮೊದಲೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.
ಅಧೀಕ್ಷಕ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವರ್ಗಾಯಿಸಿ: ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಮತ್ತು ಸಂಕಷ್ಟದಲ್ಲಿರುವ ಅತ್ಯಂತ ಕೆಳವರ್ಗದ ಜನರಿಗೆ ಮೀಸಲಿಟ್ಟ ₹187 ಕೋಟಿ ಹಣದಲ್ಲಿ ₹87 ಕೋಟಿಯ ಕಾನೂನು ಬಾಹಿರವಾಗಿ ಇತರ ವೆಚ್ಚಗಳಿಗೆ ವರ್ಗಾಯಿಸಿ ಅದನ್ನು ಪ್ರಾಮಾಣಿಕ ಅಧಿಕಾರಿಯಾದ ನಿಗಮದ ಚಂದ್ರಶೇಖರನ್‌ ತಲೆಗೆ ಕಟ್ಟಲು ಷಡ್ಯಂತ್ರ ಮಾಡಿದ ಅಧಿಕಾರಿಗಳು ಮತ್ತು ಮೌಖಿಕ ಆದೇಶ ನೀಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರರನ್ನು ಮುಖ್ಯಮಂತ್ರಿಯವರು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ರಸ್ತೆಯಲ್ಲಿನ ವಿದ್ಯುತ್ ಕಂಬ ತೆರವುಗೊಳಿಸಿ: ಸಾರ್ವಜನಿಕರಿಂದ ಮನವಿ
ನಮ್ಮ ಸರ್ಕಾರ ರಾಜ್ಯದಲ್ಲಿ ಆಧಿಕಾರಕ್ಕೆ ಬರುತ್ತಿದ್ದಂತೆ ಸಾಗರ-ತೀರ್ಥಹಳ್ಳಿ ಸಂಪರ್ಕದ ರಾಜ್ಯ ಹೆದ್ದಾರಿ-26 ರಲ್ಲಿನ ವಿನಾಯಕ ವೃತ್ತದಿಂದ ಎಪಿಎಂಸಿ ಬಳಿಯ ಒಂದು ಕಿ.ಮೀ. ದ್ವಿಪಥ ರಸ್ತೆ ಕಾಮಗಾರಿಗೆ ₹485 ಕೋಟಿ ಹಣ ಬಿಡುಗಡೆಗೊಳಿಸಿದ್ದು, ಇನ್ನೊಂದು ವಾರದೊಳಗೆ ಸಾಗರ ರಸ್ತೆಯ ದ್ವಿಪಥ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಾನು ಮೌಖಿಕ ಆದೇಶ ಕೊಟ್ಟಿಲ್ಲ: ಬಿ.ನಾಗೇಂದ್ರ
‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಮಾಡುವಂತೆ ಯಾವುದೇ ಮೌಖಿಕ ಆದೇಶವನ್ನು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್‌ ಅವರಿಗೆ ನೀಡಿಲ್ಲ. ಎಲ್ಲ ಆದೇಶವನ್ನು ಲಿಖಿತವಾಗಿ ನೀಡುತ್ತೇನೆ. ಹಣ ವರ್ಗಾವಣೆಯಲ್ಲಿ ನನ್ನ ಪಾತ್ರ ಇಲ್ಲವೇ ಇಲ್ಲ’ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಸಚಿವ ಸಂಪುಟದಿಂದ ಬಿ.ನಾಗೇಂದ್ರ ವಜಾಗೊಳಿಸಿ: ಕೆ.ಬಿ.ಪ್ರಸನ್ನಕುಮಾರ್ ಒತ್ತಾಯ
ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪದವೀಧರ ಕ್ಷೇತ್ರ ಗೆದ್ದು ಕಾಂಗ್ರೆಸ್ಸಿಂದ ಹೊಸ ಅಧ್ಯಾಯ: ಶಾಸಕ ಬೇಳೂರು ಗೋಪಾಲಕೃಷ್ಣ
ಪದವೀಧರ ಕ್ಷೇತ್ರದಿಂದ ಸ್ವರ್ಧಿಸಿರುವ ಆಯನೂರು ಮಂಜುನಾಥ್ ಓರ್ವ ಸಜ್ಜನ ಹಾಗೂ ವಿದ್ಯಾವಂತರಾಗಿದ್ದು, ಈ ಹಿಂದೆಯೂ ಹಲವು ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯದ ಜನತೆಗೆ ಚಿರಪರಿಚಿತರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲ ಇವರು ಎಂಥ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಹೊಂದಿದ್ದಾರೆ.
ಜನಪದ ಕಲೆಯಲ್ಲ ಅದೊಂದು ಜ್ಞಾನ ಶಾಖೆ: ಪ್ರೊ.ಶರತ್ ಅನಂತಮೂರ್ತಿ
ಜಾನಪದ ಅಧ್ಯಯನ ಇಂದು ಸಂಭ್ರಮದಿಂದ ಆರಂಭವಾಗಿದೆ. ಜಾಗತಿಕ ಸಂದರ್ಭದಲ್ಲಿ ಜಗತ್ತು ಬೇರೆಯೇ ದೃಷ್ಟಿ ಕೋನದಲ್ಲಿ ತೆರಳುತ್ತಿದೆ. ಅಲ್ಲಿ ನಮ್ಮ ಅಜ್ಜ, ಅಜ್ಜಿಯರ ಜ್ಞಾನ ಮತ್ತು ಜೀವನ ಅನುಭವಗಳಿಗೆ ಬೆಲೆಯಿಲ್ಲ. ಆಧುನಿಕತೆಯ ಭರದಲ್ಲಿರುವ ನಾವು ವಿಜ್ಞಾನಿಗಳಂತೆ ಯೋಚಿಸುವ ಬದಲು ಜ್ಞಾನ ಶಾಖೆಯಾದ ಜಾನಪದದಲ್ಲಿ ಒಳಗೊಂಡು ಅಧ್ಯಯನ ನಡೆಸಬೇಕಿದೆ‌.
ಪರಿಷತ್‌ಗೆ ವಿದ್ಯಾವಂತರು, ವಾಗ್ಮಿಗಳ ಅವಶ್ಯವಿದೆ: ಎಚ್.ಹಾಲಪ್ಪ
ಸಾಗರ ತಾಲೂಕಿನಲ್ಲಿ ಪದವೀಧರ ಕ್ಷೇತ್ರಕ್ಕೆ ೧೯೪೬ ಮತದಾರರು, ಶಿಕ್ಷಕ ಕ್ಷೇತ್ರಕ್ಕೆ ೪೬೬ ಮತದಾರರು ನೋಂದಣಿ ಮಾಡಿಸಿದ್ದು ಎಲ್ಲ ಮತದಾರರನ್ನು ಒಂದು ಬಾರಿ ಭೇಟಿಯಾಗಿ ಮತಯಾಚಿಸಲಾಗಿದೆ. ಮತದಾರರಿಗೆ ಕೆಲವು ಪ್ರಮುಖರಿಂದ ದೂರವಾಣಿ ಮೂಲಕ ಸಂಪರ್ಕಿಸಿ ಮತಯಾಚಿಸಲಾಗಿದೆ. ಬುಧವಾರ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರು ಸಾಗರ, ಆನಂದಪುರ, ರಿಪ್ಪನ್‌ಪೇಟೆ, ನಗರ, ಹೊಸನಗರದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.
ಪದವೀಧರ, ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದನೆ: ಎಂಎಲ್‌ಸಿ ಭಾರತಿ ಶೆಟ್ಟಿ
ಡಾ.ಧನಂಜಯ ಸರ್ಜಿ ಕೋವಿಡ್ ಸಂದರ್ಭದಲ್ಲಿ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆ ಜೊತೆಯಲ್ಲಿ ವೈದ್ಯಕೀಯ ಸೇವೆಯಲ್ಲಿರುವ ಡಾ.ಸರ್ಜಿ ಸೂಕ್ತ ಅಭ್ಯರ್ಥಿಯಾಗಿದ್ದು, ಈ ನಿಟ್ಟಿನಲ್ಲಿ ಪದವೀಧರರು ಅವರ ಬೆಂಬಲಿಸಬೇಕು. ಸಂಘ-ಪರಿವಾರದ ಹಿನ್ನೆಲೆಯಿಂದ ಬಂದ ಸರ್ಜಿ ಅನೇಕ ಜವಾಬ್ದಾರಿಗಳ ನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಅವಧಿಯಲ್ಲೂ ಸಂಘದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರನ್ನು ಮತದಾರರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಆಡಳಿತದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದೆ. ಹೊಸ ಕಾಮಗಾರಿಗಳು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರಿಗೆ ಬಿಲ್ ಪಾವತಿ ಅಗುತ್ತಿಲ್ಲ. ಇದೊಂದು ಅಪರಾಧಿಗಳಿಗೆ ರಕ್ಷಣೆ ನೀಡುವ ಸರ್ಕಾರವಾಗಿದೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved