• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿದರೆ ಅನುಕೂಲ ಹೆಚ್ಚು: ಶಾಸಕ ಗೋಪಾಲಕೃಷ್ಣ ಬೇಳೂರು
ಕಾರ್ಮಿಕರು, ಬಡವರು, ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡಿರುವ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರಕ್ಕೂ, ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ಕೆ.ಕೆ.ಮಂಜುನಾಥ್ ಶಿಕ್ಷಕರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದು, ಪಕ್ಷ ಅರ್ಹರಿಗೆ ಟಿಕೆಟ್ ನೀಡಿದೆ. ಪದವೀಧರರು ಮತ್ತು ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.
ಅರಣ್ಯವಾಸಿಗಳಿಗೆ ತಕ್ಷಣ ಪೌಷ್ಟಿಕ ಆಹಾರ ಪೂರೈಸಿ
ಕಳೆದ ಮೂರು ತಿಂಗಳಿನಿಂದ ಅರಣ್ಯವಾಸಿಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಏಕಾಏಕಿ ನಿಲ್ಲಿಸಲಾಗಿದೆ. ಇದರಿಂದ ಅರಣ್ಯದಲ್ಲಿರುವ ಹಸಲರು, ಬುಡಕಟ್ಟು ಜನರು ಉಪವಾಸ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಪೌಷ್ಟಿಕ ಆಹಾರ ಸರಬರಾಜು ಆಗದಿರುವ ಕುರಿತು ಅಧಿಕಾರಿಗಳ ಕೇಳಿದರೆ ಟೆಂಡರ್ ಆಗಿಲ್ಲ ಎಂದು ಹೇಳುತ್ತಿದ್ದಾರೆ. ತಕ್ಷಣ ಪೌಷ್ಟಿಕ ಆಹಾರ ಸರಬರಾಜಿಗೆ ಟೆಂಡರ್ ಕರೆದು ಆಹಾರ ಪೂರೈಸಬೇಕು.
ಅಧೀಕ್ಷಕ ಆತ್ಮಹತ್ಯೆಯ ಉನ್ನತ ಮಟ್ಟದ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ
ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ವಾಲ್ಮೀಕಿ ನಿಗಮದಲ್ಲಿದ್ದ ಸುಮಾರು 187.33 ಕೋಟಿ ರು.ಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳಿಂದ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇರೆ ಬೇರೆ ದಿನಾಂಕಗಳಲ್ಲಿ ಬೇರೆ ಬೇರೆ ಇಲಾಖೆಗಳಿಗೆ ಸುಮಾರು 177.35 ಕೋಟಿ ರು. ವರ್ಗಾವಣೆ ಮಾಡಬೇಕಾಯಿತು. ಈ ವರ್ಗಾವಣೆ ಮಾಡಲು ಸಚಿವರೊಬ್ಬರಿಂದ ಮೌಖಿಕ ಆದೇಶ ಬಂದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತಮ್ಮ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ನೇಣಿಗೆ ಶರಣು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ರೈತ ಚಳವಳಿ ನಾಯಕತ್ವದ 2ನೇ ಶಿಬಿರ 31ರಿಂದ ಆಯೋಜನೆ: ಕೆ.ಟಿ.ಗಂಗಾಧರ್
ಕೃಷಿಯಲ್ಲಿನ ಬೆಳೆ ವೈವಿಧ್ಯತೆ, ಗೋ ಸಂಪತ್ತು, ಸಾವಯವ ಕೃಷಿ ಬಗ್ಗೆ ಯೋಜನಾ ಬದ್ಧವಾಗಿ ತರಬೇತಿ ನೀಡಿ ಮೂಲ ಬಂಡವಾಳ, ಆದಾಯ ಹೆಚ್ಚಳ ಬಗ್ಗೆ ರೈತರಿಗೆ ಸೂಕ್ತ ತರಬೇತಿ ಅಗತ್ಯ. ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಆಗ್ರೋ ಇಂಜಿನಿಯರಿಂಗ್, ವಾಟರ್ ಮ್ಯಾನೇಜ್‌ಮೆಂಟ್ ಬಗ್ಗೆ ಸೂಕ್ತ ಮಾಹಿತಿ ದೊರಕಿಸುವುದು, ಕೃಷಿಯಲ್ಲಿನ ಸಮಸ್ಯೆಗಳ ಬಗ್ಗೆ ಹೋರಾಟದ ಮೂಲಕ ಮುಂದಿನ ಪೀಳಿಗೆ ಸಜ್ಜುಗೊಳಿಸಲು ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ಶ್ರಮಿಸುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ನಿರಂತರ ಶ್ರಮ: ಎಚ್.ಎಸ್. ಸುಂದರೇಶ್
ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ವಾರ್ಡ್‍ನಲ್ಲಿರುವ ಮತದಾರರ ಗುರುತಿಸಲಾಗಿದೆ. ಮತದಾರರ ಮನೆಗಳಿಗೆ ಹೋಗಿ ಪ್ರಚಾರ ಮಾಡಿ ನಮ್ಮ ಅಭ್ಯರ್ಥಿಗಳ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದೇವೆ. ಹಾಗೆಯೇ ಕ್ಷೇತ್ರದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ.
ಪಕ್ಷಾಂತರಿಗಳ ವಿರುದ್ಧ ಮಾತ್ರ ನನ್ನ ಸ್ಪರ್ಧೆ: ದಿನೇಶ್‌
ನನ್ನ ಸ್ಪರ್ಧೆ ಪಕ್ಷಾಂತರಿಗಳ ವಿರುದ್ಧವೇ ಹೊರತು ಪಕ್ಷದ ವಿರುದ್ಧ ಅಲ್ಲ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್‌ನಿಂದ ಪರಿಷತ್ ಚುನಾವಣೆಗೆ ನಿಂತು ಅಲ್ಪ ಮತದಿಂದ ಸೋಲನುಭವಿಸಿದ್ದೆ ಎಂದರು. ಇಲ್ಲಿಯವರೆಗೂ ಪಕ್ಷದ ವಿರುದ್ಧ ಹೆಜ್ಜೆ ಇಟ್ಟಿರಲಿಲ್ಲ. ಆದರೆ ಈ ಬಾರಿ ೧೦ ತಿಂಗಳ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರಿಂದಲೇ ಕ್ಷೇತ್ರಾದ್ಯಂತ ಸಂಚರಿಸಿ ಪದವೀಧರರ ನೋಂದಣಿ ಸೇರಿದಂತೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೆ.
ಪರಿಷತ್‌ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯ ಬಿಸಿ
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ದಾವಣಗೆರೆ (ಮೂರು ಕ್ಷೇತ್ರ) ಜಿಲ್ಲೆಗಳ ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಶಿವಮೊಗ್ಗದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದ ಎಸ್‌.ಪಿ. ದಿನೇಶ್‌ ಸ್ಪರ್ಧಿಸಿದ್ದಾರೆ.
ಹೈನುಗಾರಿಕೆ ಬಾಕಿ, ಬರ ಪರಿಹಾರ ಶೀಘ್ರ ವಿತರಿಸಿ: ಎಚ್.ಆರ್ ಬಸವರಾಜಪ್ಪ
ಹೈನುಗಾರಿಕೆ ನಂಬಿದ 26 ಲಕ್ಷ ರೈತರಿಗೆ ಸುಮಾರು ₹700 ಕೋಟಿಗೂ ಹೆಚ್ಚು ಸಹಾಯಧನ ಬಾಕಿ ಹಣ ಕೊಡಬೇಕಾಗಿದೆ. ಈ ಹಣವನ್ನು ಇಲ್ಲಿವರೆಗೂ ಜಮಾ ಮಾಡಿಲ್ಲ ಆದ್ದರಿಂದ ತಕ್ಷಣವೇ ಜಮಾ ಮಾಡಬೇಕು. ಕಳೆದ ವರ್ಷ ಮಳೆ ಕಡಿಯಾಗಿದ್ದು, ಬರಗಾಲದ ಪರಿಹಾರ ಬಂದಿಲ್ಲ. ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು, ಕೆಲವು ಕಡೆ ಅತಿವೃಷ್ಟಿಯಾಗುತ್ತಿದೆ ಆದಷ್ಟು ಶೀಘ್ರ ಎರಡು ಪರಿಹಾರ ವಿತರಿಸಬೇಕು.
ರಂಗೇರಿದ ವಿಧಾನ ಪರಿಷತ್‌ ಚುನಾವಣೆ ಕಣ
ಡಾ.ಧನಂಜಯ್‌ ಸರ್ಜಿ ಪ್ರಚಾರಕ್ಕೆ ಪತ್ನಿ ನಮಿತಾ ಸರ್ಜಿ ಸಾಥ್‌ ನೀಡಿದ್ದು, ಹಲವೆಡೆ ಪ್ರಚಾರ ನಡೆಸಿದರು. ಶಿವಮೊಗ್ಗ ನಗರದ 8ನೇ ವಾರ್ಡಿನಲ್ಲಿ ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಿದ ಅವರು ಪತಿ ಧನಂಜಯ್‌ ಸರ್ಜಿರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಮತದಾರರ ಯೋಗಕ್ಷೇಮ ವಿಚಾರಿಸಿದ್ದು ವಿಶೇಷವಾಗಿತ್ತು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved