• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಭಕ್ತ ಮತದಾರರಿಂದ ಡಾ.ಸರ್ಜಿ ತಿರಸ್ಕಾರ ಶತಸಿದ್ಧ: ಕೆ.ಎಸ್‌.ಈಶ್ವರಪ್ಪ
ರಘುಪತಿ ಭಟ್ ರಿಗೆ ಈ ಬಾರಿಯ ವಿಧಾನಪರಿಷತ್ ನ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಷ್ಟ್ರಭಕ್ತರ ಬಳಗ ಬೆಂಬಲ ನೀಡಲಿದ್ದು ನನ್ನಂತೆ ರಘುಪತಿ ಭಟ್ಟರಿಗೂ ಅನ್ಯಾಯವಾಗಿದೆ. ಚುನಾವಣೆ ಸಿದ್ಧತೆಗಳ ಮಾಡಿಕೊಳ್ಳಿ ಎಂದು ಆಶ್ವಾಸನೆ ನೀಡಿ ಇತ್ತೀಚೆಗೆ ಪಕ್ಷಕ್ಕೆ ಸೇರಿದ ಧನಂಜಯ್ ಸರ್ಜಿಯವರ ಅಭ್ಯರ್ಥಿ ಎಂದು ಘೋಷಿಸಿರುವುದು, ಬಿಜೆಪಿ ಕಟ್ಟಿದ ಎಲ್ಲ ಪ್ರಾಮಾಣಿಕ ಕಾರ್ಯಕರ್ತರಿಗೆ ನೋವು ತಂದಿದೆ.
ವಿದ್ಯಾರ್ಥಿ ನಿಲಯ, ಸಮುದಾಯ ಭವನ ನಾಳೆ ಲೋಕಾರ್ಪಣೆ: ರಮೇಶ್ ಬಾಬು

ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮವು ಮೇ 26ರಂದು  ನೆರವೇರಲಿದೆ ಎಂದು ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಎಚ್.ಬಿ. ರಮೇಶ್ ಬಾಬು ಜಾಧವ್ ತಿಳಿಸಿದರು.

ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು: ಎಸ್.ದತ್ತಾತ್ರಿ

ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಡೆದ 6 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಅದೇ ರೀತಿ ಶಿಕ್ಷಕರ ಕ್ಷೇತ್ರದಲ್ಲಿ 4 ಬಾರಿ ಬಿಜೆಪಿ, ಎರಡು ಬಾರಿ ಇತರೆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು. 

ಮೋಕ್ಷಕ್ಕಾಗಿ ಸುಖ, ಭೋಗಗಳ ತ್ಯಾಗಗೈದ ಏಕೈಕ ವ್ಯಕ್ತಿ ಬುದ್ಧ: ಅಮರೇಶ್ವರ ಸ್ವಾಮೀಜಿ
ಬುದ್ಧ ಸಾವಿರಾರು ವರ್ಷಗಳ ಹಿಂದೆಯೇ ಅನೇಕ ಆಯಾಮಗಳಲ್ಲಿ ಸಮಾಜದ ಓರೆ ಕೋರೆಗಳ ತಿದ್ದಿ ಸಮಾಜವನ್ನು ಸುಧಾರಿಸಿದ ಮಹಾತ್ಮರಾಗಿದ್ದಾರೆ. ಬುದ್ಧರಾಗುವ ಮೊದಲು ಸಿದ್ಧಾರ್ಥನಾಗಿದ್ದ ಆತ ಬದುಕಿನಲ್ಲಿ ಒಂದಷ್ಟು ತ್ಯಾಗ ಮಾಡಿದ. ತಂದೆ-ತಾಯಿ, ಹೆಂಡತಿ, ರಾಜ್ಯಭಾರ ಅಲ್ಲದೇ ಸುಖ ಭೋಗಗಳನ್ನೂ ತ್ಯಾಗ ಮಾಡಿದ ಜಗತ್ತಿನ ಏಕೈಕ ವ್ಯಕ್ತಿ.
ಡೆಂಘೀ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ದಿನೇ ದಿನೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿಯೊಬ್ಬ ಆರೋಗ್ಯಾಧಿಕಾರಿಗಳು ಡೆಂಘೀ ನಿಯಂತ್ರಣ ಕ್ರಮಕ್ಕೆ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು. ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗಟ್ಟಲು ಲಾರ್ವಹಾರಿ ಮೀನುಗಳಾದ ಮೀನುಗಳ ಕೆರೆ, ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಬಿಡಬೇಕು.
ಮಳೆಗೆ ಮರ ಬಿದ್ದು ತುಮರಿ - ಮಾರಲಗೋಡು ಸಂಚಾರ ಅಸ್ತವ್ಯಸ್ತ
ಶರಾವತಿ ಹಿನ್ನೀರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆಯಿಂದ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳ ಹಲವು ಪ್ರದೇಶಗಳಲ್ಲಿ ಮರದ ಕೊಂಬೆಗಳು ಉರುಳಿ ಬಿದ್ದು ಸಂಪರ್ಕ ಹದಗೆಟ್ಟು ಸಾರ್ವಜನಿಕರು ಪರದಾಡುವಂತಾಗಿದೆ. ಸಮೀಪದ ತುಮರಿಯಿಂದ ಮಾರಲಗೋಡು ಸಂಪರ್ಕ ಕಲ್ಪಿಸುವ ಕಂದ್ರೋಳ್ಳಿ ಬಳಿ ಬೃಹತ್ ಮರವೂಂದು ಗುರುವಾರ ಸಂಜೆ ಉರುಳಿ ಬಿದ್ದ ಪರಿಣಾಮ ಹಲವು ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿ ಗ್ರಾಮಸ್ಥರು ತೀವ್ರ ಸಮಸ್ಯೆಗೆ ಸಿಲುಕಿದ್ದಾರೆ.
ಗಗನಕ್ಕೇರಿದ ತರಕಾರಿ ಬೆಲೆ; ಗ್ರಾಹಕರ ಜೇಬಿಗೆ ಕತ್ತರಿ

ಈ ಬಾರಿ ಬರಗಾಲದಿಂದಾಗಿ ಸಾಕಷ್ಟು ಅವಾಂತರಗಳಾಗಿವೆ. ಬರಗಾಲದಿಂದ ಕುಡಿಯಲು ನೀರಿಲ್ಲದೆ ಪರದಾಟ ಒಂದೆಡೆಯಾದರೆ, ಮತ್ತೊಂದೆಡೆ ನೀರಿಲ್ಲದೆ ಬೆಳೆ ಒಣಗಹೋಗುತ್ತಿವೆ. ಇದರಿಂದ ತರಕಾರಿಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ 

ಶೈಕ್ಷಣಿಕ ಪ್ರಗತಿಯಿಂದ ಸಾಮಾಜಿಕ, ಆರ್ಥಿಕ ಬೆಳವಣಿಗೆ ಸಾಧ್ಯ: ಪರಶುರಾಮ್ ಕನ್ನಮ್ಮನವರ್
ಕಲಾಕರ್ ನೃತ್ಯ ಶಾಲೆಯ ಅಧ್ಯಕ್ಷ ಎಸ್‍ .ಎ ಅಮಿತ್‍ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‍ ಗೀಳನ್ನು ಬಿಟ್ಟು, ಹೆಚ್ಚು-ಹೆಚ್ಚು ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆ, ವಾರ ಪತ್ರಿಕೆ, ಸ್ಪರ್ಧಾ ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಾಕ ಪರೀಕ್ಷೆಗಳ ಎದುರಿಸಲು ಸುಲಭವಾಗುತ್ತದೆ.
ನನ್ನ ಸ್ಪರ್ಧೆ ಪಕ್ಷದ ವಿರುದ್ಧವಲ್ಲ: ಅಭ್ಯರ್ಥಿ ಕೆ.ರಘುಪತಿ ಭಟ್
ಪಕ್ಷ ನನಗೆ ಟಿಕೆಟ್ ಕೊಡುತ್ತೇನೆ ಎಂದು ಮೋಸ ಮಾಡಿರುವ ಹಿನ್ನೆಲೆ ಸ್ವತಂತ್ರವಾಗಿ ಸ್ಪರ್ಧೆ: ರಘಪತಿ ಭಟ್‌
ಈ ಬಾರಿ ಗೆಲ್ಲುವ ವಿಶ್ವಾಸ ಹೆಚ್ಚಿಸಿದೆ: ದಿನೇಶ್‌
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪದವೀಧರರ ಭವನ ನಿರ್ಮಿಸಿ ಪದವೀಧರರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತರಬೇತಿ ನೀಡಲಾಗುವುದು
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved