• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4, 5ರಂದು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ
ಶಿವಮೊಗ್ಗ ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಮಾ.4 ಮತ್ತು 5ರಂದು 2023-24ನೇ ಸಾಲಿನ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ. ಜಿಲ್ಲೆಯ ಸುಮಾರು 3500ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸಕಲ ಜೀವಿಗಳ ಲೇಸು ಬಯಸೋದೇ ಶ್ರೇಷ್ಠಧರ್ಮ
ಜಗತ್ತನ್ನು ಜಯಿಸುವುದು ಮುಖ್ಯವಲ್ಲ. ತನ್ನನ್ನು ತಾನು ಮೊದಲು ಜಯಿಸಿ, ಮನಸ್ಸನ್ನು ಗೆಲ್ಲಬೇಕು. ಪರೋಪಕಾರಕ್ಕಾಗಿ ತನ್ನನ್ನು ತಾನು ತ್ಯಾಗ ಮಾಡುವುದು ಶ್ರೇಷ್ಠವಾದುದು ಎಂದು ಸಾಗರ ತಾಲೂಕಿನ ಆನಂದಪುರ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ನುಡಿದಿದ್ದಾರೆ.
ಬಡವರು, ಮಧ್ಯಮ ವರ್ಗಕ್ಕೆ 5-10 ಸಾವಿರ ನಿವೇಶನ ಹಂಚಿಕೆ ಗುರಿ
ಅಧಿಕಾರ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸೂಡಾ ನೂತನ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ವಿಜ್ಞಾನ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಅಪಾರ
ವಿಜ್ಞಾನ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಅಪಾರವಾಗಿದ್ದು, ಬಾಲ್ಯದಿಂದಲೇ ವಿಜ್ಞಾನದ ಪರಿಕಲ್ಪನೆಗಳನ್ನು ಬೆಳೆಸಿದಾಗ ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಲು ಸಾಧ್ಯ ಎಂದು ನಿವೃತ್ತ ಮುಖ್ಯಶಿಕ್ಷಕ ಪರಮೇಶ್ವರಪ್ಪ ಎಂ. ಶಿಕಾರಿಪುರದಲ್ಲಿ ಹೇಳಿದ್ದಾರೆ.
ಜಾತಿ ಗಣತಿ ವರದಿ ಸ್ವೀಕರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ
ಜಾತಿ ಜನಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜವನ್ನು ಛಿದ್ರಗೊಳಿಸುವ ಕೆಟ್ಟ ಸಂಪ್ರದಾಯಕ್ಕೆ ಕೈ ಹಾಕಿದೆ. ಇದಕ್ಕೆ ನಾನು ಛೀಮಾರಿ‌ ಹಾಕ್ತೇನೆ. ರಾಜ್ಯದ ಜಾತಿ ಜನಗಣತಿ ವರದಿಯನ್ನು ಗುರುವಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಹೆಗ್ಡೆ ಸಿಎಂ ಸಿದ್ದರಾಯಮಯ್ಯ ಅವರಿಗೆ ಸಲ್ಲಿಸಿದ್ದಾರೆ. ವರದಿ ಸ್ವೀಕಾರದ ಮೂಲಕ ಸಿದ್ದರಾಮಯ್ಯ ಕೆಟ್ಟ ಸಂಪ್ರದಾಯ ಹುಟ್ಟು ಹಾಕಿದ್ದಾರೆ ಎಂದು ಶಿವಮೊಗ್ಗದಲ್ಲಿ ಶುಕ್ರವಾರ ಹೇಳಿದ್ದಾರೆ.
ಹಠದಿಂದ ಜಾತಿ ಜನಗಣತಿ ವರದಿ ಸ್ವೀಕಾರ: ಜ್ಞಾನೇಂದ್ರ ಕಿಡಿ
ಹಲವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಠ ಮಾಡಿ, ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗ್ತದೆ ಅಂತಾ ಆರೋಪಿಸಿದ್ದರು. ಸಮುದಾಯ ಸಮುದಾಯ ನಡುವೆ ವೈಷಮ್ಯ ನಡೆಯುತ್ತಿದೆ ಎಂದು ಮಠಾಧೀಶರು, ಒಕ್ಕಲಿಗ ನಾಯಕರು, ಲಿಂಗಾಯಿತ ನಾಯಕರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸೂಡಾ ಅಧ್ಯಕ್ಷರಾಗಿ ಎಚ್.ಎಸ್. ಸುಂದರೇಶ್ ಅಧಿಕಾರ ಸ್ವೀಕಾರ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸುಂದರೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್‍ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು.
ಸಾಗರ ನಗರಸಭೆ: ₹43.37 ಕೋಟಿ ಬಜೆಟ್‌ ಮಂಡನೆ
ಸಾಗರ ಪಟ್ಟಣದ ನಗರಸಭೆ ಆಡಳಿತಾಧಿಕಾರಿ ಆರ್.ಯತೀಶ್ ₹೧.೧೬ ಕೋಟಿ ಮೊತ್ತದ ಉಳಿತಾಯ ಬಜೆಟ್ ಮಂಡಿಸಿದರು. ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ₹೪೪.೫೩ ಕೋಟಿಗಳ ಆದಾಯ ಜಾಗೂ ₹೪೩.೩೭ ಕೋಟಿ ವೆಚ್ಚದ ಬಜೆಟ್ ಮಂಡಿಸಿದರು.
ಕಿಮ್ಮನೆ ರತ್ನಾಕರ್‌ಗೆ ನಿಂದಿಸಿದ್ದ ಮಹಿಳೆ ವಿರುದ್ಧ ಕಾಂಗ್ರೆಸ್‌ ದೂರು
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಮಾನಹಾನಿಕರವಾಗಿ ನಿಂದಿಸಿದ ಆರೋಪದ ಮೇಲೆ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಗೇರಿ ನಿವಾಸಿ ಶಾಂತಾ ಗಿರೀಶ ಎಂಬವರ ವಿರುದ್ಧ ಕಾಂಗ್ರೆಸ್ ಮುಖಂಡ ಹರ್ಷೇಂದ್ರಕುಮಾರ್ ಪಡುವಳ್ಳಿ ಆಗುಂಬೆ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಪ್ರತಿ ಪ್ರಜೆಗೂ ಸಂವಿಧಾನ ಮೂಲಕ ಸಮಪಾಲು ನೀಡಿದ ಮಾನವತಾವಾದಿ ಡಾ.ಅಂಬೇಡ್ಕರ್‌
ಸಂವಿಧಾನ ಮೂಲಕ ದೇಶಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪಿಸುವ ಮೂಲಕ ಸಂವಿಧಾನ ಹಾಗೂ ಅಂಬೇಡ್ಕರ್‌ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಗೋವಿಂದ ಕಾರಜೋಳ ಶಿಕಾರಿಪುರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 419
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved