• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಜನರು ಹೈರಾಣ!
ಬ್ಯಾಕೋಡು ವ್ಯಾಪ್ತಿಯಲ್ಲಿ ಮಳೆಗಾಲದ ಪ್ರಾರಂಭದಲ್ಲೇ ಕರೆಂಟ್ ಕೈಕೊಟ್ಟಿದೆ. ಒಂದು ಗಂಟೆ ಸಮಯ ಸುರಿದ ಮಳೆಗೆ ದಿನಗಟ್ಟಲೇ ವಿದ್ಯುತ್ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಈಗಲೇ ಹೀಗಾದಾರೆ ಮಧ್ಯ ಮಳೆಗಾಲದ ಪರಿಸ್ಥಿತಿ ಹೇಗೆ ಎಂಬುದು ಜನರನ್ನು ಚಿಂತೆಗೀಡು ಮಾಡಿದೆ. ಕರೂರು ಬಾರಂಗಿ ರೈತರು ಕರುನಾಡಿಗೆ ಬೆಳಕು ನೀಡುವ ಸಲುವಾಗಿ ತಮ್ಮ ಫಲವತ್ತಾದ ಜಮೀನನ್ನು ನೀರಿನಲ್ಲಿ ಮುಳುಗಿಸಲು ಬಿಟ್ಟಿದ್ದಾರೆ. ತಮ್ಮ ಬದುಕನ್ನು ಸಮರ್ಪಿಸಿದ್ದಾರೆ. ಆದರೆ, ಇಡೀ ರಾಜ್ಯಕ್ಕೆ ಬೆಳಕು ಕೊಟ್ಟ ಜನರಿಗೆ ಇಂದು ಬೆಳಕು ಸಮರ್ಪಕವಾಗಿ ದೊರಕದಂತಾಗಿದೆ.
ಮೂಡುಗೋಡು ಗ್ರಾಮದಲ್ಲಿ ಗೋದಾಮಿನಿಂದ ಮತ್ತೆ ಅಡಕೆ ಕಳವು
ಗ್ರಾಮದ ಜಯಕುಮಾರ್ ಎಂಬವರು ಮನೆ ಪಕ್ಕದಲ್ಲಿ ಅಡಕೆ ಗೋದಾಮು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು ೨೦೦ ಕ್ವಿಂಟಾಲ್ ಸಿಪ್ಪೆ ಅಡಿಕೆ, ೧೦ ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ ೧೭ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು. ಮಂಗಳವಾರ ಬೆಳಗ್ಗೆ ಗೋದಾಮಿಗೆ ತೆರಳಿದಾಗ ಕಳವು ಆಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಗೋದಾಮಿನ ಬೀಗ ಮುರಿದು ಗೋದಾಮಿನಲ್ಲಿದ್ದ ೩.೫ ಲಕ್ಷ ರು., ಮೌಲ್ಯದ ಸುಮಾರು ೧೪ ಕ್ವಿಂಟಾಲ್ ಒಣ ಸಿಪ್ಪೆ ಗೋಟು ಅಡಕೆಯನ್ನು ಕಳ್ಳತನ ಮಾಡಿದ್ದಾರೆ.
ನರೇಗಾ ಕೂಲಿ ಕಾರ್ಮಿಕರಿಗೆ ವಂಚನೆ; ಪ್ರತಿಭಟನೆ
ಕಳೆದ ಕೆಲ ತಿಂಗಳಿನಿಂದ ಗ್ರಾಮಗಳಲ್ಲಿ ಬರಗಾಲ ಆವರಿಸಿದೆ. ಖಾಸಗಿಯವರಲ್ಲಿ ಕೂಲಿ ಮಾಡಲು ಕೆಲಸವೇ ಇಲ್ಲ. ಅದೆಷ್ಟೋ ಜನರು ಕೂಲಿ ಕೆಲಸ ಮಾಡಿಯೇ ಜೀವನ ನಡೆಸಬೇಕಾದ ಪರಿಸ್ಥಿತಿ ಇದೆ. ಈಗಿರುವಾಗ ಗ್ರಾಮಾಡಳಿತ ಏಕಾಏಕಿ ನರೇಗಾ ಕೆಲಸ ಇಲ್ಲ ಎಂದು ಹೇಳಿದರೆ ಏನು ಮಾಡುವುದು ಎಂದು ಪ್ರತಿಭಟನಾಕಾರರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಪ್ರಶ್ನಿಸಿದರು.
ನಾಟಿ ಔಷಧಿ ಚಿಕಿತ್ಸೆ ಮೆಚ್ಚುವಂತಹ ಕಾರ್ಯ : ಚನ್ನಬಸವ ಸ್ವಾಮೀಜಿ
ಮೂಲವ್ಯಾದಿ ಹೇಳಿಕೊಳ್ಳಲು ಆಗದಂತಹ ಕಾಯಿಲೆಯಾದರು ಅನುಭವಿಸುವುದು ಮಾತ್ರ ದೊಡ್ಡದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುಲು ಮುಜುಗರ ಈ ರೋಗಕ್ಕೆ ಮನೆಯಲ್ಲಿ ಮದ್ದು ಮಾಡಿಕೊಳ್ಳುವುದು ಅವಶ್ಯ. ಆ ನಿಟ್ಟಿನಲ್ಲಿ ಬೆನವಳ್ಳಿ ಗ್ರಾಮದ ಮಹಿಳೆಯೊಬ್ಬರು ಮನೆಮದ್ದು ಮೂಲಕ ಸಕಾಲದಲ್ಲಿ ನಾಟಿ ಔಷಧಿಯ ಚಿಕಿತ್ಸೆ ನೀಡಿ ಗುಣಪಡಿಸುವ ಕಾರ್ಯ ಮೆಚ್ಚುವಂತದ್ದು.
ಹಣ, ಹೆಂಡ, ಜಾತಿ ಮೇಲೆ ಮತ ಕೇಳಲ್ಲ
ಈಗಾಗಲೇ ಕ್ಷೇತ್ರದ ಎಲ್ಲೆಡೆ ಪ್ರವಾಸ ಮಾಡಿ ಬಂದಿದ್ದೇನೆ. ನನ್ನ ಪರ ಉತ್ತಮ ವಾತಾವರಣವಿದೆ. ನನ್ನ ಬಗ್ಗೆ ಮತದಾರರಲ್ಲಿ ಆತ್ಮವಿಶ್ವಾಸವಿದೆ. ನನ್ನ ಹೋರಾಟವನ್ನು ಅವರು ಗುರುತಿಸಿದ್ದಾರೆ. ಈಗಾಗಲೇ ನೌಕರರ ಸಮಸ್ಯೆಗಳ ಸರ್ಕಾರಕ್ಕೆ ಮುಟ್ಟಿಸುವಲ್ಲಿ ಶ್ರಮಿಸಿದ್ದೇನೆ. ನನ್ನ ಹೋರಾಟದ ಹಿನ್ನೆಲೆಯಲ್ಲಿಯೇ ಮತ ಕೇಳುತ್ತೇನೆ. ನೌಕರರ ಸಮಸ್ಯೆಗಳು ನನಗೆ ಗೊತ್ತಿವೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿಯಾಗಬೇಕಾಗಿದೆ.
ಸ್ಮಾರ್ಟ್‌ಸಿಟಿ ಕಳಪೆ ಕಾಮಗಾರಿ: ನ್ಯಾಯಾಂಗ ತನಿಖೆ ನಡೆಸಿ: ಕೆ.ಬಿ.ಪ್ರಸನ್ನಕುಮಾರ್‌
ಕಳಪೆ ಚರಂಡಿ ನಿರ್ಮಾಣದಿಂದಾಗಿ ಮಳೆಯ ನೀರು ಸರಾಗವಾಗಿ ಹರಿಯದೇ ರಸ್ತೆಯಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದಾಗಿ ಎಲ್ಲಿ ನೋಡಿದರೂ ರಸ್ತೆಯಲ್ಲಿ ನೀರು ನಿಂತಿದೆ. ಕಳಪೆ ಕಾಮಗಾರಿಗಳ ಬಗ್ಗೆ ನಾಗರಿಕ ಸಮಿತಿ ಹಾಗೂ ಇನ್ನಿತರ ಸಂಘಟನೆಗಳು ಹೋರಾಟ ನಡೆಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ವಿದ್ಯಾರ್ಥಿಗಳಲ್ಲಿ ಗುರಿ ಸಾಧನೆಯ ಛಲವಿರಲಿ: ನಂದಿನಿ
ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ಸಾಧನೆಗೆ ಛಲ ಹೊಂದಿರಬೇಕು. ತರಗತಿಯಲ್ಲಿ ಏಕಾಗ್ರತೆ ಕಾಯ್ದುಕೊಂಡು ಶಿಕ್ಷಕರ ಪಾಠ ಆಲಿಸಬೇಕು. ನಮ್ಮ ನಡೆ, ನುಡಿ ಎಲ್ಲವೂ ವಿದ್ಯಾರ್ಥಿಗಳ ಬೆಳವಣಿಗೆಗೆ ಪರಿಗಣನೆ ಆಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮಿಸಿದರೆ ಉತ್ತಮ ಜ್ಞಾನದೊಂದಿಗೆ ಅಂಕಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಲು ಸಾಧ್ಯ ಆಗುತ್ತದೆ.
ಚುನಾವಣೆ ಕೊನೆ ಹೊತ್ತಲ್ಲಿ ನಕಲಿ ಸುದ್ದಿಗಳ ಹರಿಬಿಡ್ತಾರೆ: ಕೆ.ಎಸ್. ಈಶ್ವರಪ್ಪ
ಬಿಜೆಪಿ ಅಂದರೆ ಈಶ್ವರಪ್ಪ, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆಯ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್‌ ಅವರಿಗೂ ಮೋಸವಾಯಿತು. ಪಕ್ಷ ನಿಷ್ಠ ರಘುಪತಿರನ್ನು ಬಹುಮತದಿಂದ ಗೆಲ್ಲಿಸಬೇಕು. ಆ ರೀತಿ ನಮ್ಮ ಕಾರ್ಯಕರ್ತರು ಕೆಲಸ ಮಾಡಬೇಕು. ಪಕ್ಷ ಎಂದರೆ ತಾವುಗಳು ಮಾತ್ರ, ತಮ್ಮ ಕುಟುಂಬ ಮಾತ್ರ. ತಮ್ಮ ನಿರ್ಧಾರವೇ ಪಕ್ಷದ ನಿರ್ಧಾರ. ತಮ್ಮ ಹಿಂಬಾಲಕರಿಗೆ ಮಾತ್ರ ಎಲ್ಲ ಅವಕಾಶ ಕಲ್ಪಿಸಬೇಕು ಎಂದುಕೊಂಡವರಿಗೆ ಈ ಮೂಲಕ ಪಾಠ ಕಲಿಸಬೇಕು.
ವಿಧಾನ ಪರಿಷತ್‌ ಚುನಾವಣೆ ಒಗ್ಗಟ್ಟಿನಿಂದ ಎದುರಿಸಿ: ಸಂಸದ ಬಿ.ವೈ.ರಾಘವೇಂದ್ರ
ಲೋಕಸಭಾ ಚುನಾವಣೆಯಲ್ಲಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶಿಸ್ತು ಬದ್ಧವಾಗಿ ಚುನಾವಣೆ ಎದುರಿಸಿದ್ದು, ಪಕ್ಷದ ವಿರುದ್ಧ ಸೀಮಿತ ಗುಂಪು ನಡೆಸಿದ ವಿರೋಧ ಲೆಕ್ಕಿಸದೆ ಚುನಾವಣೆಯ ಸಂಘಟನಾತ್ಮಕವಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಸಿದ್ದು, ಈ ಬಾರಿಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ.ಸರ್ಜಿ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್‌, ಜೊತೆಗೆ ಪಕ್ಷದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಆಯನೂರು ಮಂಜುನಾಥ್‌ ಮತ್ತಿತರರು ಕಣದಲ್ಲಿದ್ದಾರೆ.
ಪ್ರಕೃತಿಯ ಸಮತೋಲನಕ್ಕೆ ಸರಿಸೃಪಗಳು ಅವಶ್ಯ: ಡಾ.ಗೌರಿಶಂಕರ್
ಕಾಳಿಂಗ ಸರ್ಪಗಳಲ್ಲಿ ನಾಲ್ಕು ಪ್ರಭೇದಗಳಿದ್ದು ಅವುಗಳ ಆಹಾರ ಪದ್ಧತಿ, ಜೀವನ ಶೈಲಿ, ಸಂತಾನೋತ್ಪತ್ತಿ, ಗೂಡು ಕಟ್ಟುವ ಪರಿ ಮತ್ತು ಅವುಗಳ ಪ್ರಭೇದಗಳು ಪರಿಸರ ಸಮತೋಲನಕ್ಕೆ ಪೂರಕವಾಗಿಯೂ ಇದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಕಾಳಿಂಗ ಸರ್ಪ ಒಂದು ಪ್ರತ್ಯೇಕ ಪ್ರಭೇದವಾಗಿದ್ದು ಈ ಪ್ರಭೇದಕ್ಕೆ ಕನ್ನಡದ ಹೆಸರಿನಲ್ಲೇ ಕರೆಯುವ ಮೂಲಕ ಜಾಗತಿಕವಾಗಿಯೂ ಈ ಹೆಸರನ್ನು ಶಾಶ್ವತಗೊಳಿಸುವ ಪ್ರಯತ್ನ ನಡೆದಿದೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved