• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆನ್ನುಹುರಿ ಸಮಸ್ಯೆಗಳ ರೋಗಿಗಳು ಸರ್ಕಾರಿ ಆಸ್ಪತ್ರೆ ಸೌಲಭ್ಯಗಳ ಸದ್ಬಳಕೆಗೆ ಮುಂದಾಗಲಿ
ಬೆನ್ನುಹುರಿಯು ಮನುಷ್ಯನ ದೇಹದ ಪ್ರಮುಖ ಅಂಗ. ಇದು ಬೆನ್ನಿನ ಮಧ್ಯ ಭಾಗದಲ್ಲಿ ಮೆದುಳಿನಿಂದ ಗುದದ್ವಾರವರೆಗೆ ೩೩ ಹುರಿಗಳ ಜೋಡಣೆಯೊಂದಿಗೆ ಬೆಸೆದಿದೆ. ಬೆನ್ನು ಹುರಿಗಳ ಮಧ್ಯಭಾಗದಲ್ಲಿ ಹಗ್ಗದ ರೀತಿಯಲ್ಲಿ ಜ್ಞಾನವಾಹಿನಿ, ಕ್ರಿಯಾವಾಹಿನಿ ಮತ್ತು ಸ್ವಇಚ್ಛೆ ನರಗಳು ದೇಹದ ಇತರ ಎಲ್ಲ ಭಾಗಗಳಿಗೆ ಹರಡಿದೆ ಎಂದು ವೈದ್ಯಾಧಿಕಾರಿ ಡಾ.ಮಹಲಿಂಗ ಕೊಳ್ಳೆ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.
ಬರವಿದೆ, ಚುನಾವಣೆ ನೆಪ ಹೇಳದೇ ಅಗತ್ಯತೆ ಪೂರೈಸಿ
ರಾಜ್ಯಾದ್ಯಂತ ಬರಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ದಿಸೆಯಲ್ಲಿ ತಾಲೂಕು ಹೊರತಾಗಿಲ್ಲ. ಅಧಿಕಾರಿಗಳು ಚುನಾವಣೆ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ ನೀರಿನ ಬವಣೆಯಿಂದ ಬಳಲುತ್ತಿರುವವರಿಗೆ ನೀರು, ರೈತರಿಗೆ ಸಕಾಲಕ್ಕೆ ವಿದ್ಯುತ್ ಸಹಿತ ಗ್ರಾಮೀಣ ಪ್ರದೇಶದ ಜನತೆಗೆ ಅನಿವಾರ್ಯ ಅಗತ್ಯತೆಗಳನ್ನು ತುರ್ತಾಗಿ ಪೂರೈಸಬೇಕು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.
ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಂಸದ ರಾಘವೇಂದ್ರ
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲನೇ ಆದ್ಯತೆ ನೀಡಲಾಗಿದ್ದು, ಜಲಜೀವನ ಮಿಷನ್ ಅಡಿಯಲ್ಲಿ ಒಟ್ಟು 126 ಓವರ್‌ಹೆಡ್ ಟ್ಯಾಂಕ್‌ಗೆ ಮಂಜೂರಾತಿ ದೊರೆತಿದೆ. ಸೊರಬ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಗುತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಮೊಬೈಲ್ ಬಿಟ್ಟು, ಪುಸ್ತಕ ಗೀಳು ಬೆಳೆಸಿಕೊಳ್ಳಿ: ಶಂಕರ್ ಶೇಟ್
ಜಗತ್ತಿನ ಸಂದೇಶಗಳನ್ನು ಕ್ಷಣ ಮಾತ್ರದಲ್ಲಿ ರವಾನಿಸಿ ಸಹಕಾರಿಯಾಗುವ ಮೊಬೈಲ್ ಅದೇ ವೇಗದಲ್ಲಿ ಯುವ ಜನತೆಯನ್ನು ಮರಳುಗೊಳಿಸಿ, ಹಾದಿ ತಪ್ಪುವಂತೆ ಮಾಡುವ ಶಕ್ತಿಯನ್ನೂ ಹೊಂದಿದೆ. ಆದ್ದರಿಂದ ಯುವಜನತೆ ಮೊಬೈಲ್ ಎನ್ನುವ ಮಾಯಾಜಾಲಕ್ಕೆ ಮಾರುಹೋಗದೇ, ಪುಸ್ತಕ ಓದುವ ಗೀಳು ಬೆಳೆಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಚಂದ್ರಗುತ್ತಿಯಲ್ಲಿ ಹೇಳಿದ್ದಾರೆ.
ಅಡಕೆ ಧಾರಣೆ ದಿಢೀರ್‌ ಕುಸಿತ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ
ಮಲೆನಾಡಿನ ಜೀವನಾಡಿ ಆಗಿರುವ ಅಡಕೆಯ ಬೆಲೆ ದಿಢೀರ್ ಕುಸಿತ ಹಾಗೂ ಅಡಕೆ ಕಳ್ಳ ಸಾಗಣೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾಗರ ತಾಲೂಕಿನ ಅಡಕೆ ಪರಿಷ್ಕರಣ ಹಾಗೂ ಮಾರಾಟ ಸಹಕಾರ ಸಂಘದ ನಿಯೋಗ ಶಿಕಾರಿಪುರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಸಿತು.
ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅತಿ ಹೆಚ್ಚು ಅನುದಾನ: ಬಿವೈಆರ್‌
ಕೇಂದ್ರ ಸರ್ಕಾರದಿಂದ ಅತೀ ಹೆಚ್ಚು ಅನುದಾನ ತಂದು ಶಕ್ತಿ ಮೀರಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಅಗತ್ಯ ಇರುವ ಕಡೆ ಅನುದಾನ ನೀಡಲಾಗಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳಿಂದ ಭಾರತದ ದೇಶೀಯ ಉತ್ಪನ್ನ ಹೆಚ್ಚಳವಾಗಿ ತಲಾದಾಯ ವೃದ್ಧಿಸಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಗತಿಪರ ಪಕ್ಷಕ್ಕೆ ಸಂಪೂರ್ಣ ಸಹಕಾರ ನೀಡಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೊಳೆಹೊನ್ನೂರಲ್ಲಿ ಮನವಿ ಮಾಡಿದ್ದಾರೆ.
ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ: 13,66,587 ರು. ಉಳಿತಾಯ ಬಜೆಟ್‌
ತೀರ್ಥಹಳ್ಳಿ ಪ.ಪಂ. ಮುಂಗಡ ಪತ್ರದ ಬಗ್ಗೆ ಆಡಳಿತ ಪಕ್ಷದ ಸದಸ್ಯರು ಸಾಮಾಜಿಕ ನ್ಯಾಯ ಮತ್ತು ಬದ್ಧತೆಯೊಂದಿಗೆ ಅಭಿವೃದ್ಧಿಯಿಂದ ಕೂಡಿದ್ದು, ಮಾದರಿ ಆಯವ್ಯಯವಾಗಿದೆ ಎಂದೂ ಪ್ರಶಂಸೆ ವ್ಯಕ್ತಪಡಿಸಿದರು.
ಹಕ್ಕುಪತ್ರಕ್ಕಾಗಿ ‘ತುಂಗಭದ್ರಾ’ರೈತರ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ತುಂಗಭದ್ರಾ ಸಕ್ಕರೆ ಕಾರ್ಖಾನೆಯ ರೈತರು, ಕಾರ್ಮಿಕರು ಮತ್ತು ನಿವಾಸಿಗಳು ತಮ್ಮ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮಧುಮೇಹಿಗಳ ಸಂಖ್ಯೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಸಾಹಿತಿ ಎಚ್.ಎಸ್.ಶಿವಪ್ರಕಾಶ್‌
ಆಧುನಿಕ ಯುಗದಲ್ಲಿ ಮಧುಮೇಹ ಹೆಚ್ಚಿನ ಜನರನ್ನು ಭಾದಿಸುತ್ತಿದ್ದು, ಇಂದಿನ ಆಹಾರ ಪದ್ದತಿಯೇ ಇದಕ್ಕೆ ಮುಖ್ಯ ಕಾರಣ ಎಂದು ಸಾಹಿತಿ ಎಚ್.ಎಸ್.ಶಿವಪ್ರಕಾಶ್‌ ಪ್ರತಿಪಾದಿಸಿದರು.
ಮತ್ತೆ ಮೋದಿಗೇ ಗಾದಿ, ತಡೆರ್‍ಯಾರು?: ವಿಜಯೇಂದ್ರ
ಈ ಬಾರಿಯ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಬಹು ನಿರ್ಣಾಯಕ ಚುನಾವಣೆಯಾಗಿದ್ದು, ದೇಶ ಮಾತ್ರವಲ್ಲ ಜಗತ್ತು ಕೂಡ ಕಾತುರದಿಂದ ನೋಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 419
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved