• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.1ಕ್ಕೆ ಶಿರಾಳಕೊಪ್ಪದಲ್ಲಿ ಭೀಮಾ ಪಥಸಂಚಲನ
ಪ್ರಜಾಪ್ರಭುತ್ವ ದೇಶದಲ್ಲಿ ಕೋಮುವಾದಿ ಸಂಘಟನೆಗಳ ವಿರುದ್ಧ ಸಂವಿಧಾನದ ಉಳಿವಿಗಾಗಿ ನ.1ರಂದು ಭೀಮ್ ಆರ್ಮಿ ಸಹಿತ ವಿವಿಧ ಸಂಘಟನೆಗಳ ವತಿಯಿಂದ ತಾಲೂಕಿನ ಶಿರಾಳಕೊಪ್ಪ ಭೀಮಾ ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾ.ದಲಿತ ಸಂಘರ್ಷ ಸಮಿತಿ ಸಂಚಾಲಕ ಜಗದೀಶ್ ಚುರ್ಚುಗುಂಡಿ ತಿಳಿಸಿದರು.
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ: ಶಾಸಕ ಬೇಳೂರು
ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಆಗುವುದಿಲ್ಲ. ಶಾಂತಿಯಿಂದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಮೊಬೈಲ್‌ನಿಂದ ಓದುವ ಹವ್ಯಾಸ ಕುಂಠಿತ
ಮೊಬೈಲ್ ಗೀಳಿನಿಂದಾಗಿ ಈಚೆಗೆ ಜನರಲ್ಲಿ ಓದುವ ಹವ್ಯಾಸವೇ ಕುಂದುತ್ತಿದ್ದು ಸಾಹಿತ್ಯ ಕೃತಿಗಳ ರಚನೆ ಅಗತ್ಯವೇ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಯಾರಿಗಾಗಿ ಬರೆಯಬೇಕು ಎಂಬ ನಿರಾಶದಾಯಕ ವಾತಾವರಣ ಸೃಷ್ಟಿಯಾಗಿರುವುದು ವಿಷಾದನೀಯ ಎಂದು ಲೇಖಕರೂ ಆಗಿರುವ ನಿವೃತ್ತ ಪ್ರಾಧ್ಯಾಪಕ ಡಾ.ಸಣ್ಣರಾಮ ಅಸಮಾಧಾನ ವ್ಯಕ್ತಪಡಿಸಿದರು.
ಕನ್ನೇರಿ ಶ್ರೀಗೆ ನಿರ್ಬಂಧ ವಿರೋಧಿಸಿ ನಾಳೆ ಸಭೆ
ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶ ನಿರ್ಬಂಧ ವಿಧಿಸಿ ಹೊರಡಿಸಿರುವ ಆದೇಶದ ವಿರುದ್ಧ ಚರ್ಚಿಸಲು ಹಾಗೂ ಈ ಆದೇಶದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಅ.29ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ವೆಲ್‌ಕಮ್ ಹೋಟೆಲ್‌ನಲ್ಲಿ ಮಹತ್ವದ ಸಭೆ ಕರೆಯಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಪರಿಸರಕ್ಕೆ ಧಕ್ಕೆಯಿಲ್ಲದೆ ಪಂಪ್ಡ್ ಸ್ಟೋರೇಜ್ ಜಾರಿ
2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ರೀತಿಯಲ್ಲಿ ಯೋಜನೆ ಜಾರಿಗೊಳಿಸಲು ಕೆಪಿಸಿಎಲ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೆಜ್ಜೆ ಇಡುತ್ತಿದೆ ಎಂದು ಕೆಪಿಸಿಎಲ್ ಮುಖ್ಯ ಅಭಿಯಂತರ ಮಹಾದೇವ್ ತಿಳಿಸಿದರು.
ದೇಶ, ಧರ್ಮ ರಕ್ಷಣೆ ಮಾಡುವುದೇ ಆರ್‌ಎಸ್‌ಎಸ್‌ ಧ್ಯೇಯ: ಲೋಹಿತಾಶ್ವ ಕೇದಿಗೆರೆ
ದೇಶದ ರಕ್ಷಣೆ ಮತ್ತು ಧರ್ಮ ಸಂರಕ್ಷಣೆ ಆರ್‌ಎಸ್‌ಎಸ್ ಮೂಲ ಧ್ಯೇಯವಾಗಿದೆ. ದೇಶ ಮತ್ತು ಭಾರತಾಂಭೆಯನ್ನು ಪೂಜಿಸುವ ಹಾಗೂ ಗೌರವಿಸುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿದ್ದಾರೆ ಎಂದು ಆರ್‌ಎಸ್‌ಎಸ್ ಶಿವಮೊಗ್ಗ ವಿಭಾಗ ವ್ಯವಸ್ಥೆ ಪ್ರಮುಖ ಲೋಹಿತಾಶ್ವ ಕೇದಿಗೆರೆ ಹೇಳಿದರು.
ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ ಅತ್ಯವಶ್ಯಕ
ಕ್ರೀಡೆಗಳಿಂದ ಹೆಚ್ಚಿನ ಆರೋಗ್ಯ ದೊರೆಯುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ ಅತ್ಯವ್ಯಶಕ ಎಂದು ಕೊಪ್ಪಳದ ನಿವೃತ್ತ ಸಹಾಯಕ ಕಾರ್ಯಕಾರಿ ಅಭಿಯಂತರ ಎಂ ಬಸವರಾಜಪ್ಪ ತಿಳಿಸಿದರು.
ಬಂಗಾರಪ್ಪ ದಾಖಲೆ ಅಳಿಸಲು ಸಾಧ್ಯವಿಲ್ಲ : ಕೆ.ಎಚ್.ಮುನಿಯಪ್ಪ

 ಕೋಲಾರದಲ್ಲಿ ರಾಜಕೀಯವಾಗಿ ಬೇರು ಬಿಡಲು ಎಸ್.ಬಂಗಾರಪ್ಪನವರೇ ಕಾರಣ.  ತಮ್ಮನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಆಯ್ಕೆ ಮಾಡಿ ತಮ್ಮ ಪರವಾಗಿ ಕೋಲಾರ  ತಾಲೂಕುಗಳಲ್ಲೂ ಪ್ರಚಾರ ಮಾಡಿ ಗೆಲ್ಲಿಸಿ ದೆಹಲಿ ತೋರಿಸಿದ ರಾಜಕೀಯ ಗುರು ಎಸ್. ಬಂಗಾರಪ್ಪನವರು

ಬಂಗಾರಪ್ಪ ನನಗೆ ಸ್ಫೂರ್ತಿಯ ಸೆಲೆ
ಬಂಗಾರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ ಪರವಾಗಿ ಜಾರಿಗೆ ತಂದಷ್ಟು ಜನಪ್ರಿಯ ಯೋಜನೆಗಳನ್ನು ಬೇರೆ ಯಾರೂ ತರಲಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಬಂಗಾರಪ್ಪ ದಾಖಲೆ ಅಳಿಸಲು ಸಾಧ್ಯವಿಲ್ಲ
ಸಮಾಜವಾದಿ ಚಿಂತನೆ ಹೊತ್ತು ಜನಪರ ಕಾಳಜಿ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ರಾಜಕಾರಣದಲ್ಲಿ ಎಂದಿಗೂ ರಾಜಿಯಾಗದೇ ಬದ್ಧತೆಯಿಂದ ನಡೆದ ಕಾರಣದಿಂದಲೇ ಅವರು ಜನಮಾನಸದಲ್ಲಿ ನೆಲೆ ನಿಂತಿದ್ದಾರೆ. ಹಾಗಾಗಿ ಜನರಿಗೆ ನಿಜವಾದ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಬಂಗಾರಪ್ಪ ಅವರ ಆಡಳಿತವನ್ನು ನೆನಪಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಸಾಹಿತಿ, ಕವಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 514
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved