• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವೆಯೇ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶ
ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವೇ ಸೇವೆ ಆಗಿದ್ದು, ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೂರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ಅಭಯಧಾಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಶೈಕ್ಷಣಿಕ ಬೆಂಬಲ ಕಾರ್ಯಕ್ರಮದಲ್ಲಿ ಎಚ್‌ಐವಿ ಸೋಂಕಿತ 80 ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.
ಕೃಷ್ಣಪ್ಪರ ಹೋರಾಟದ ಹಣತೆ ಆರದಿರಲಿ
ಶಿವಮೊಗ್ಗ: ಪ್ರೊ.ಬಿ.ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ದಲಿತ ಸಂಘರ್ಷ ಸಮಿತಿ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.
ರತ್ನಾಕರ ಕುನಗೋಡು ಅವರ ಕವನ ಸಂಕಲನಕ್ಕೆ ಪ್ರಶಸ್ತಿ
ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರತ್ನಾಕರ ಸಿ.ಕುನಗೋಡು ಅವರ "ಎದೆ ನೆಲದ ಕಾವು " ಕವನ ಸಂಕಲನಕ್ಕೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ನೀಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭ್ಯವಾಗಿದೆ.
ಕಸಾಪ ಸದಸ್ಯರ ಹಕ್ಕು ಕಸಿವ ಬೈಲಾ ಹಿಂಪಡೆಯಿರಿ
ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚೆಗೆ ಇದರ ಗೌರವಾನ್ವಿತ ಸದಸ್ಯರ ಹಕ್ಕುಗಳನ್ನು ಮೊಟಕುಗೊಳಿಸುವ ಬೈಲಾ ಅಂಗೀಕರಿಸಿದ್ದು, ಅದನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಮವಾರ ಕನ್ನಡ ನಾಡು ನುಡಿ ಜಾಗೃತಿ ಸಮಿತಿಯ ಪ್ರಮುಖರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದೇಶದ ಆರ್ಥಿಕ ಪ್ರಗತಿಗೆ ಹೋಟೆಲ್ಉದ್ಯಮದ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪ್ರವಾಸೋದ್ಯಮ ಹಾಗೂ ದೇಶದ ಆರ್ಥಿಕ ಅಭಿವೃದ್ಧಿಗೆ ಹೋಟೆಲ್ ಉದ್ಯಮದ ಕೊಡುಗೆ ಅಪಾರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಜಾನಪದ ಕಲೆ ಉಳಿಸಿ ಬೆಳೆಸಿ: ಡಾ.ಕೃಷ್ಣ ಎಸ್.ಭಟ್
ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಹೇಳಿದರು.
ಇಂದು ಬಿಳಿಕಿ ಗ್ರಾಪಂ ಎದರು ಧರಣಿ ಸತ್ಯಾಗ್ರಹ
ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಸಮಸ್ಯೆಗಳನ್ನು ಖಂಡಿಸಿ ಜೂ.೯ರಂದು ಬೆಳಿಗ್ಗೆ ೧೧ ಗಂಟೆಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಆನಂದಪುರ ಕೆಪಿಎಸ್ ಶಾಲೆಗೆ ಹೈಟೆಕ್ ಸ್ಪರ್ಶ
ಆನಂದಪುರ: ಮುಂದಿನ ಎರಡು ವರ್ಷಗಳಲ್ಲಿ ಆನಂದಪುರ ಕೆಪಿಎಸ್ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡುವ ಮೂಲಕ ಅಭಿವೃದ್ಧಿ ಮಾಡಲಾಗುವುದು ಎಂದು ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ವಿದ್ಯಾರ್ಥಿ, ಬೆಂಗಳೂರಿನ ರೇಕ್ಯೋ ಸಂಸ್ಥೆಯ ಸಿಒ ಪ್ರಕಾಶ್ ರುಕ್ಮಯ್ಯ ಹೇಳಿದರು.
ಮೀನು ಸಾಕಾಣಿಕೆಯಿಂದ ಆರ್ಥಿಕವಾಗಿ ಸದೃಢರಾಗಿ: ಜಿ.ಎಂ.ಶಿವಕುಮಾರ್
ಮೀನುಗಾರಿಕೆ ಲಾಭದಾಯಕ ವೃತ್ತಿಯಾಗಿದ್ದು, ಮಹಿಳೆಯರು ಮೀನು ಸಾಕಾಣಿಕೆಯನ್ನು ಉಪಕಸುಬಾಗಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಎಂ.ಶಿವಕುಮಾರ್ ಕರೆ ನೀಡಿದರು.
ಗೋಮಾಂಸ ಸಾಗಾಟ ಇಬ್ಬರ ವಶ
ಸಮೀಪದ ಕೂಡ್ಲಿ ಗ್ರಾಮದಿಂದ ಹೊಳೆಹೊನ್ನೂರಿಗೆ ಬೈಕ್‌ನಲ್ಲಿ ಗೋಮಾಂಸ ಸಾಗಾಟ ಮಾಡುವಾಗ ಹೊಳೆಹೊನ್ನೂರು ಪೊಲೀಸ್ ಠಾಣೆ ಪಿಐ ಲಕ್ಷ್ಮಿಪತಿ ಮತ್ತವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 439
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved