• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಬಿಸಿಗೆ 27% ಶಿಕ್ಷಣ ಮೀಸಲು ನೀಡಿದ ಮೋದಿ: ಈಶ್ವರಪ್ಪ
ಪ್ರಧಾನಿ ಮೋದಿರವರ ಜಾತಿಯನ್ನು ಪ್ರಶ್ನಿಸುವ ಕಾಂಗ್ರೆಸ್‌ ಹಿಂದುಳಿದವರಿಗೆ ಏನು ಕೊಡುಗೆ ನೀಡಿದೆ ಹಿಂದುಳಿದವರನ್ನು ಮೊದಲು ಪ್ರಧಾನಿಯಾಗಿಸಿದ ಹೆಗ್ಗಳಿಕೆ ಬಿಜೆಪಿಯದ್ದು ಶಿಕಾರಿಪುರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಶರಣ ಸಾಹಿತ್ಯ: ಬಿ.ವೈ.ವಿಜಯೇಂದ್ರ
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಶರಣ ಸಾಹಿತ್ಯ ಪರಿಷತ್ ತಾಲ್ಲೂಕ ಸಮಾವೇಶದ ಸಮಾರೋಪ ಕಾರ್ಯಕ್ರಮ ನಡೆಯಿತು.
ಶ್ರೇಷ್ಠ ವಿಚಾರಗಳು ದೇಶ, ಭಾಷೆಗಳ‌ ಗಡಿದಾಟಲು ಭಾಷಾಂತರ ಅಗತ್ಯ: ಪ್ರೊ.‌ಚೆನ್ನಿ
ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಪ್ರೊ.ವೆಂಕಟರಾಮಯ್ಯ ಸಂಭಾಂಗಣದಲ್ಲಿ ಬುಧವಾರ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ ಹಾಗೂ ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ಭಾರತೀಯ ಭಾಷೆಗಳ ಅನುವಾದ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
5 ಹೊಸ ಬಸ್ ಸಂಚಾರಕ್ಕೆ ವಿಜಯೇಂದ್ರ ನಿಶಾನೆ
ಶಿಕಾರಿಪುರದಲ್ಲಿ ಗುರುವಾರ ನೂತನ ಸರ್ಕಾರಿ ಬಸ್ ಗಳಿಗೆ ಶಾಸಕ ವಿಜಯೇಂದ್ರ ಅಧಿಕೃತವಾಗಿ ಹಸಿರು ಬಾವುಟ ನಿಶಾನೆ ತೋರಿ ಚಾಲನೆ ನೀಡಿದರು.
ಸಂಗಮೇಶ್ವರ್‌ ನಿರ್ಲಕ್ಷ್ಯದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ: ಶಾರದಾ ಅಪ್ಪಾಜಿ ಗೌಡ
ಭದ್ರಾವತಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ಶಾಸಕರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂದು ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ ಆರೋಪಿಸಿದ್ದಾರೆ.
ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಶಿರಾಳಕೊಪ್ಪದಲ್ಲಿ ಮಾನವ ಸರಪಳಿ
ವಿವಿಧ ಬೇಡಿಕೆಗಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿಕರ ಪ್ರತಿಭಟನೆ ಬೆಂಬಲಿಸಿ, ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ವತ್ತದಲ್ಲಿ ಮಂಗಳವಾರರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ ಪದಾಧಿಕಾರಿಗಳು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಯಾವುದೇ ಸಮುದಾಯ ಸಮಷ್ಠಿ ಸಮಾಜಕ್ಕೆ ಮಾದರಿ ಆಗಬೇಕು: ಶ್ರೀಧರ ಭಟ್‌ ಕೆಕ್ಕಾರು
ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪನೆಗೊಂಡಿರುವ ಶ್ರೀ ಅಖಿಲ ಹವ್ಯಕ ಮಹಾಸಭಾ ನಿರಂತರ ಸಂಘಟನೆಯ ತತ್ವವನ್ನು ಅನುಸರಿಸಿ, ಸಮಾಜಕ್ಕೆ ಸಂಸ್ಕಾರ ಕಲಿಸುವ ಜೊತೆಗೆ ಸಾಮಾಜಿಕ ಪರಿವರ್ತನೆಯ ಜಾಗೃತಿ ಮೂಡಿಸುವ ಕೆಲಸದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾ ಉಪಾಧ್ಯಕ್ಷ ಶ್ರೀಧರ ಭಟ್ ಕೆಕ್ಕಾರು ಸಾಗರದಲ್ಲಿ ಹೇಳಿದ್ದಾರೆ.
ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.
ಮಕ್ಕಳಿಗೆ ಜೀವನದಲ್ಲಿ ತಂದೆ, ತಾಯಿಯೇ ಆದರ್ಶವಾಗಬೇಕು
ಮಕ್ಕಳ ಮನಸ್ಸು ಹೂವಿನಷ್ಟೇ ನವಿರು. ಹಾಗಾಗಿ ಅವರಿಗೆ ಸಲಹೆ ನೀಡುವ ಬದಲು ನಮ್ಮ ನಡೆ, ನುಡಿ ಶುದ್ಧವಾಗಿದ್ದರೆ ಅವರ ಹಾದಿಯೂ ಸರಿಯಾಗಿರುತ್ತದೆ. ಏಕೆಂದರೆ ನಮ್ಮನ್ನು ಗಮನಿಸುವ ಮಕ್ಕಳು, ನಮ್ಮನ್ನೇ ಅನುಕರಿಸುತ್ತವೆ ಎಂದು ಸೊರಬ ತಾಲೂಕು ಜಡೆ ಹಿರೇಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಅನ್ನದಾತರನ್ನು ಭಯೋತ್ಪಾದಕರಿಗೆ ಹೋಲಿಕೆ ಶೋಚನೀಯ
ಕೇಂದ್ರ ಸಚಿವರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿರುವುದು ಶೋಚನೀಯ ಸಂಗತಿ. ರೈತರನ್ನು ಹತ್ತಿಕ್ಕಲು ಕೇಂದ್ರ ಸಚಿವರು ಮನಬಂದಂತೆ ಮಾತನಾಡುತ್ತಿರುವುದು ವಿಪರ್ಯಾಸ. ಇಂತಹ ಹೇಳಿಕೆಗಳನ್ನು ನೀಡುವ ಮೊದಲು ತಾವು ಎಷ್ಟರಮಟ್ಟಿಗೆ ರೈತರ ಹಿತ ಕಾಪಾಡುವಲ್ಲಿ ಶ್ರಮವಹಿಸಿದ್ದೇವೆಂದು ದೇಶದ ರೈತರಿಗೆ ತಿಳಿಸಲಿ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತ ರಾವ್ ಘೋರ್ಪಡೆ ಹೊಳೆಹೊನ್ನೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 419
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved