• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿನ ಇಚ್ಛೆಯಂತೆ ಶಿವಯೋಗಿ ಇರಲಾರ: ಅಮರೇಶ್ವರ ಶ್ರೀ
ಶಿವಯೋಗಿಯ ಜಗತ್ತು ಯೋಗಿ, ಹುಚ್ಚ, ಪೆದ್ದ ಏನೇ ಅನ್ನಲಿ ಆತ ಯಾವುದಕ್ಕೂ ಚಿಂತಿಸುವುದಿಲ್ಲ. ಜಗತ್ತಿನ ಒಳಿತಿಗೆ ಮಹಾಧ್ಯಾನಿಯಾಗಿರುತ್ತಾನೆ. ಆತ್ಮ ಸಾಧನೆ ಮಾಡುತ್ತಾ ಜಂಗಮರು, ತಮಗೆ ಆಧ್ಯಾತ್ಮದಲ್ಲಿ ಅನುಭವಕ್ಕೆ ಬಂದ ಕೆಲವು ಸಿದ್ಧಿಗಳ, ತತ್ವಗಳ ಲೋಕ ಕಲ್ಯಾಣಾರ್ಥವಾಗಿ ಭಕ್ತರಿಗೆ ಕರುಣಿಸುತ್ತಾ ಇಲ್ಲಿ ಬಂದು ಗದ್ದುಗೆಯಲ್ಲಿ ವಿರಾಜಾಮಾನರಾಗಿದ್ದಾರೆ.
ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕಿಲ್ಲ ಕೊರತೆ
ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯೂ ಇದೆ. ಹೀಗಾಗಿ ಕೃಷಿ ಇಲಾಖೆ ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಬೇಡಿಕೆಗಿಂತ ಹೆಚ್ಚಾಗಿಯೇ ದಾಸ್ತಾನು ಮಾಡಲಾಗಿದೆ. ಬೇಸಿಗೆಯ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರೈತರಿಗೆ ಮಳೆಯಾಗುತ್ತಿರುವುದು ಸ್ವಲ್ಪ ಸಮಾಧಾನ ತಂದಿದೆ. ಮಳೆ ಬೀಳುತ್ತಿದ್ದಂತೆ ರೈತರು ಪೂರ್ವ ಮುಂಗಾರು ಹಂಗಾಮಿನ ಬೆಳೆಗಳನ್ನು ಬಿತ್ತನೆ ಮಾಡಲು ಭೂಮಿ ಹದಮಾಡಿಕೊಳ್ಳಲು ಮುಂದಾಗಿದ್ದಾರೆ.
ಹೊಸ ಪೀಳಿಗೆಗೆ ರಾಮಾಯಣ, ಮಹಾಭಾರತದ ಪರಿಚಯ ಅಗತ್ಯ: ಡಾ.ಕಲ್ಲಾಪುರ್‌
ಕಲಿಯುಗದಲ್ಲಿ ಬೇಡಿದ್ದು ನೀಡುವ ಶ್ರೀನಿವಾಸ ದೇವರ ಶ್ರದ್ಧಾ ಭಕ್ತಿಯಿಂದ ಪೂಜಿಸಬೇಕು. ಸಮಾಜದ ವತಿಯಿಂದ ಪ್ರತೀ ವರ್ಷ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಸುತ್ತ ಬರುತ್ತಿದ್ದೇವೆ ರಾಮಾಯಣ- ಮಹಾಭಾರತದಂತಹ ಗ್ರಂಥಗಳ ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಆಗಬೇಕು.
ಶಿವಮೊಗ್ಗದಲ್ಲಿ ಜೋರು ಮಳೆ: ರಸ್ತೆಗಳು ಜಲಾವೃತ
ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.
ಸಂಸ್ಕಾರಯುತ ಜೀವನ ಪಾಲನೆ ಇಂದಿನ ಅಗತ್ಯ: ಅಶೋಕ್ ಹಾರ್ನಳ್ಳಿ
ಇತ್ತೀಚೆಗೆ ನಗರ ಪ್ರದೇಶಕ್ಕೆ ವಲಸೆ ಹೋಗುವ ಯುವ ಜನತೆ ಗ್ರಾಮಾಂತರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ನಮ್ಮ ಹೆತ್ತವರನ್ನೇ ಮರೆಯುತ್ತಿದ್ದಾರೆ. ತಂದೆ-ತಾಯಿಯ ವೃದ್ಧಾಪ್ಯ ಸಮಯದಲ್ಲಿ, ಮರಣ ಕಾಲದಲ್ಲಿ ಹತ್ತಿರ ಇರದೆ ದೂರದ ಊರಿನಲ್ಲಿ, ಹೊರ ದೇಶದಲ್ಲಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂಕೀರ್ಣ ಕಾಲಘಟ್ಟದಲ್ಲಿ ಸಂಸ್ಕಾರಯುತ ಜೀವನ ಹಾಗೂ ನಮ್ಮ ಧರ್ಮದ ಸಂದೇಶ ಪಾಲನೆ ಮಾಡುವುದು ಕರ್ತವ್ಯವಾಗಿದೆ.
ಡೆಂಘೀ ಪ್ರಕರಣದಲ್ಲಿ ಕಳೆದ ಸಲಕ್ಕಿಂತ ಈ ಬಾರಿ ಶೇ.3 ಹೆಚ್ಚಳ: ತಹಸೀಲ್ದಾರ್‌ ಮಲ್ಲೇಶ್
ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ 54 ಡೆಂಘೀ ಮತ್ತು 29 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿದ್ದು, ವಿಶೇಷವಾಗಿ ಪಟ್ಟಣದಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಲಾರ್ವ ಸಮೀಕ್ಷೆ ನಡೆಸಿ ಚಿಕ್ಕದಿದ್ದಾಗಲೇ ಸಂಪೂರ್ಣ ನಾಶಪಡಿಸಿ. ಗುಜರಿ ವಸ್ತುಗಳ ಇರುವಿಕೆಗಳ ಪತ್ತೆ ಹಚ್ಚಿ ಸ್ವಚ್ಛ ಮತ್ತು ನಿರ್ಮೂಲನೆಗೊಳಿಸಿ ಟಯರ್ ಎಳನೀರು, ತೆಂಗಿನಕಾಯಿ ಚಿಪ್ಪು ಹಾಗೂ ಆಟದ ಮೈದಾನದ ಅಕ್ಕಪಕ್ಕದ ಗುಂಡಿಗಳಲ್ಲಿ ಮಳೆ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶ್ರೀನಿಧಿ ಸಂಸ್ಥೆ ಬೆಳವಣಿಗೆಯಲ್ಲಿ ಪರಿಶ್ರಮವಿದೆ: ಎಂಎಲ್‌ಸಿ ಅರುಣ್‌
ಒಂದು ವ್ಯಾವಹಾರಿಕ ಸಂಸ್ಥೆಗೆ 40 ವರ್ಷದ ಪರಂಪರೆ ಇದೆ ಎಂದರೆ ಅದು ಸುಲಭದ ವಿಷಯವಲ್ಲ. ಇದರ ಹಿಂದೆ ಸಂಸ್ಥೆಯನ್ನು ಹುಟ್ಟು ಹಾಕಿದವರ ದೂರದೃಷ್ಟಿ ಹಾಗೂ ನಡೆಸಿಕೊಂಡು ಬರುತ್ತಿರುವವರ ಪ್ರಾಂಜಲ ಪರಿಶ್ರಮ ಎರಡೂ ಸೇರಿದೆ ಎಂದು ಪ್ರಶಂಸಿಸಿದರು.
ಪದವೀಧರರ ಸಮಸ್ಯೆ ಬಗ್ಗೆ ಅರಿವಿದೆ: ಡಾ.ಸರ್ಜಿ
ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ವರಿಷ್ಠರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೂ.3ರಂದು ಚುನಾವಣೆ ನಡೆಯಲಿದೆ. ನನ್ನ ಜೊತೆಗೆ ನಿಷ್ಠಾವಂತ ಕಾರ್ಯಕರ್ತರ ಪಡೆ ಇದ್ದು, ನಾಯಕರು ಮಾರ್ಗದರ್ಶನ ಮಾಡುತ್ತಿದ್ದಾರೆ. ನಾನು ವೈದ್ಯನಾದರೂ ಸಾಮಾಜಿಕ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಈ ಎಲ್ಲಾ ಕಾರಣಗಳಿಂದ ನನ್ನ ಗೆಲುವು ಖಚಿತ.
ಯುವ ಸಮೂಹ ವಾಸ್ತವತೆಯ ಜ್ಞಾನ ಪಡೆಯಲಿ: ಕುಲಪತಿ ಡಾ.ಶರತ್
ಯುವ ಸಮೂಹ ಮೊಬೈಲ್ ಎಂಬ ಯುನಿವರ್ಸಿಟಿಗೆ ಸೀಮಿತರಾಗಿದ್ದಾರೆ. ಅಲ್ಲಿ ಬರುವ ವಿಷಯಗಳೇ ಸತ್ಯ ಎಂದು ನಂಬಿದ್ದಾರೆ. ಅಂತಹ ಮನಸ್ಥಿತಿಗಳಿಂದ ಹೊರಬಂದು ನಮ್ಮ ಸಮಾಜದ ವಾಸ್ತವತೆಯ ಜ್ಞಾನ ಪಡೆಯಿರಿ. ಶೈಕ್ಷಣಿಕ ಕಲಿಕೆಯ ಜೊತೆಗೆ ಕೌಶಲ್ಯ ಸಹಿತ ಜ್ಞಾನಾರ್ಜನೆ ನಿಮ್ಮದಾಗಲಿ.
ಅಂಜಲಿ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಿ; ಜಿಲ್ಲಾ ಗಂಗಾಮತ, ಮೊಗವೀರರ ಸಂಘ ಆಗ್ರಹ
ಅಂಜಲಿ ಅಂಬಿಗೇರ ಅವರು ಹುಬ್ಬಳ್ಳಿ ನಗರದ ವೀರಾಪುರ ಓಣಿಯವರು. ಅದೇ ಪ್ರದೇಶದ ವಿಶ್ವನಾಥ್ ಎಂಬ ಯುವಕ ಅಂಜಲಿಯನ್ನು ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಹತ್ಯೆ ಮಾಡಿದ್ದಾನೆ. ಇದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹತ್ಯೆ ಮಾಡಿದ ಪಾಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved