• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಗಂದೂರು ಲಾಂಚ್ ಸ್ಥಗಿತ ಸಾಧ್ಯತೆ: ದ್ವೀಪದ ಜನರಲ್ಲಿ ಆತಂಕ!

ಕಳೆದ ಬಾರಿ ಸುರಿದ ಅಲ್ಪ ಮಳೆಗೆ ಅರ್ಧಂಬರ್ಧ ಭರ್ತಿಯಾಗಿದ್ದ ಲಿಂಗನಮಕ್ಕಿ ಜಲಾಶಯದಲ್ಲಿ ಈಗ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಇದರ ಪರಿಣಾಮ ಶರಾವತಿ ಎಡದಂಡೆಯ ಸಿಗಂದೂರು ಲಾಂಚ್ ನಾಲ್ಕೈದು ದಿನಗಳಲ್ಲಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಮೈತ್ರಿಯಿಂದ ಲೋಕಸಭೆ, ಪರಿಷತ್‌ ಚುನಾವಣೆಯಲ್ಲೂ ಗೆಲುವು: ಬಿ.ವೈ.ರಾಘವೇಂದ್ರ

  ಬಿಜೆಪಿ ನಿರೀಕ್ಷೆ ಇಟ್ಟುಕೊಂಡಿರುವಂತೆ ದೇಶದಲ್ಲಿ 400 ಕ್ಷೇತ್ರಗಳಿಗೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಈಗ ನಡೆದಿರುವ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸುತ್ತದೆ ಎನ್ನುವುದರ ಬಗ್ಗೆ ಅಂಕಿ ಅಂಶ ಹೇಳುತ್ತಿವೆ.

ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ
ಎರಡು ದಿನಗಳ ಹಿಂದೆಯೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಮೂರು ತಿಂಗಳಿಂದ ಜನ ಬಿಸಿಲು ಮತ್ತು ಅರೆಝಳಕ್ಕೆ ರೋಸಿ ಹೋಗಿದ್ದರು. ಮಳೆ ಬರಲು ಆರಂಭಿಸಿದ ಬಳಿಕ ಬಿಸಿಲಿನ ತಾಪವೂ ಕಡಿಮೆಯಾಗಿದ್ದು, ತಂಪನೆಯ ವಾತಾವರಣವಿತ್ತು.ತೀರ್ಥಹಳ್ಳಿಯ ಬಿದರಗೋಡು, ಹೊನ್ನೇತಾಳು, ಅರೆಹಳ್ಳಿ, ತೀರ್ಥಮತ್ತೂರು, ಹೊಸಹಳ್ಳಿ, ಹೊದಲ ಅರಳಾಪುರ, ಆರಗ, ನೊಣಬೂರು, ಅಗ್ರಹಾರ, ಹಾದಿಗಲ್ಲು. ಶಿವಮೊಗ್ಗ ತಾಲೂಕಿನ ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಕುಂಚೇನಹಳ್ಳಿಯಲ್ಲಿ ಮಳೆ ಸುರಿದಿದೆ.
ಶರಣಾಗತ ನಕ್ಸಲರಿಗೆ ಪ್ರೋತ್ಸಾಹಧನ, ಪುನರ್ವಸತಿ ಸೌಲಭ್ಯ: ಡಾ.ಬಂಜಗೆರೆ ಜಯಪ್ರಕಾಶ್

ನಕ್ಸಲ್ ಸಿದ್ಧಾಂತ, ಎಡಪಂಥಿಯ ಭಯೋತ್ಪಾದನೆಯೆಡೆಗೆ ಆಕರ್ಷಿತರಾಗಿ ನಕ್ಸಲ್ ಚಟುವಟಿಕೆ ನಡೆಸುತ್ತಿದ್ದ ಮಹಿಳೆಯರು ಸೇರಿ 14 ಜನ ಶರಣಾಗತಿ ಬಯಸಿ ಬಂದಿದ್ದರಿಂದ ಅವರಿಗೆ ಪುನರ್ವಸತಿಗಾಗಿ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದೆ 

ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ.  

ಧರ್ಮಜಾಗೃತಿ ನಡಿಗೆಗೆ ಉತ್ತಮ ಸ್ಪಂದನೆ: ಡಾ.ಚನ್ನಸಿದ್ದರಾಮ ಸ್ವಾಮೀಜಿ
ಶ್ರೀಶೈಲ ಮಲ್ಲಯ್ಯನಿಗೂ ಹಾಗೂ ಮಲೆನಾಡಿನ ಮಲ್ಲವರಿಗೂ ಭಕ್ತಿಭಾವದ ಅವಿನಾಭಾವ ಸಂಬಂಧವಿದೆ. ಮಲ್ಲಿಕಾರ್ಜುನ ಸ್ವಾಮಿ ದರ್ಶನಾಶೀರ್ವಾದಕ್ಕೆ ಅಗಮಿಸುವ ಭಕ್ತರಿಗಾಗಿ ಶ್ರೀಶೈಲದಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಆರಂಭಿಸುತ್ತಿದ್ದು ಭಕ್ತರು ತಮ್ಮ ದುಡಿಮೆಯ ಅಲ್ಪ ಹಣವನ್ನು ಧಾರ್ಮಿಕ ಸೇವಾ ಕಾರ್ಯಕ್ಕೆ ನೀಡುವಂತಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂತರಶಿಸ್ತು ಅಗತ್ಯ: ಶರತ್‌ ಅನಂತಮೂರ್ತಿ
ಯಾವುದೇ ಉದ್ಯೋಗಗಳಿಗೆ ಈಗ ಕೇವಲ ಆ ವಿಷಯಕ್ಕೆ ಸಂಬಂಧಿಸಿದಂತೆ ಓದಿದರೆ ಮಾತ್ರ ಸಾಕಾಗುವುದಿಲ್ಲ. ಜೊತೆಗೆ ಇತರೆ ವಿಷಯಗಳು ಬೇಕಾಗುತ್ತದೆ. ಉದಾಹರಣೆಗೆ ಇಂಜಿನಿಯರಿಂಗ್ ಓದಿದ ಒಬ್ಬ ವಿದ್ಯಾರ್ಥಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಕಲಾಶಾಸ್ತ್ರದ ಅರಿವು ಇರಬೇಕಾಗುತ್ತದೆ. ಒಟ್ಟು ಕೌಶಲ್ಯದ ಮೇಲೆ ಆತನಿಗೆ ಉದ್ಯೋಗ ದೊರೆಯುತ್ತದೆ ಹೊರತು ಕೇವಲ ಸಂಬಂಧ ಪಟ್ಟ ಒಂದು ವಿಷಯದ ಅಧ್ಯಯನದಿಂದ ಅದು ಸಾಧ್ಯವಿಲ್ಲ .
ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಸಂಘಗಳು ನೆರವಾಗಲಿ: ಅಮರೇಶ್ವರ ಸ್ವಾಮೀಜಿ
ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ೧೭ನೇ ಶಾಖೆಯನ್ನು ಜಡೆ ಹಿರೆಮಠದ ಘನಬಸವ ಅಮರೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಗೆಲುವಿನ ವಿಶ್ವಾಸದಲ್ಲಿ ಆಯನೂರು ಮಂಜುನಾಥ್
ಸದ್ಯ ಒಳ್ಳೆಯ ವಾತಾವರಣವಿದೆ. ಹೋರಾಟದ ಆಧಾರದ ಮೇಲೆ ಮತ ಕೇಳುತ್ತೇನೆಯೇ ಹೊರತೂ ಯಾವುದೇ ಜಾತಿ, ಹಣದ ಆಧಾರದ ಮೇಲೆ ಮತ ಕೇಳುವುದಿಲ್ಲ ಎಂದು ಆಯನೂರು ಮಂಜುನಾಥ ತಿಳಿಸಿದ್ದಾರೆ.
ವಿದ್ಯಾಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ಅಗತ್ಯ: ಆರ್. ಮೋಹನ್
ಶಿವಮೊಗ್ಗ ನಗರದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved