• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ
ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಮೇ 17ರಂದು ನೆರವೇರಲಿದೆ
ಪೆನ್‌ ಡ್ರೈವ್‌ ಪ್ರಕರಣ ಸಿಬಿಐಗೆ ವಹಿಸಿ; ಜೆಡಿಎಸ್‌ ಆಗ್ರಹ
ಹಾಸನದ ಅಶ್ಲೀಲ ಪೆನ್‌ ಡ್ರೈವ್‌ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಲಮೂಲಗಳ ರಕ್ಷಣೆ ಅನಿವಾರ್ಯ: ದೀಪಕ್
ಸೊರಬ ತಾಲೂಕಿನ ಮಳಲಗದ್ದೆ ಗ್ರಾಮದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಪರ್ಯಾವರಣ ಸಂರಕ್ಷಣಾ ಗತಿವಿಧಿ, ಪರಿಸರ ಜಾಗೃತಿ ಟ್ರಸ್ಟ್, ಲಯನ್ಸ್ ಸಂಸ್ಥೆ, ವೃಕ್ಷ ಲಕ್ಷ ಆಂದೋಲನ, ತಾಪಂ ಇವರ ಸಹಯೋಗದಲ್ಲಿ ದಂಡಾವತಿ ಜೀವವೈವಿಧ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಐದು ದಶಕಗಳ ಸಾರ್ಥಕ ಸಮಾಜಮುಖಿ ಸೇವೆಯಲ್ಲಿ ಫ್ರೆಂಡ್ಸ್‌ ಸೆಂಟರ್‌
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಸ್ಥಾಪಕ ಪದಾಧಿಕಾರಿಗಳಾದ ಕೆ. ನರಸಿಂಹಮೂರ್ತಿ, ಬಿ.ಭಾರ್ಗವರಾವ್, ಸಿ.ಕೆ. ಶ್ರೀನಿವಾಸ್, ಧೃವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಎನ್‌ಇಪಿ ರದ್ದತಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಬಿವಿಪಿ ಪ್ರತಿಭಟನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ ಶಿಕ್ಷಣ ಪದ್ಧತಿ ರದ್ದುಗೊಳಿಸಿರುವುದನ್ನು ಖಂಡಿಸಿದರು.
ಮಹಾತಪಸ್ವಿ ಭಗೀರಥ ಜಯಂತಿ ವಿಶಿಷ್ಟವಾಗಿ ಆಚರಣೆ
ಭದ್ರಾವತಿ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ದೇವಗಂಗೆ ಭೂಮಿಗೆ ಕರೆತಂದ ಮಹಾತಪಸ್ವಿ ಭಗೀರಥ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ನಗರಸಭೆಗೆ ಕುಡಿವ ನೀರು, ಕೆರೆಗಳ ಅಭಿವೃದ್ಧಿ ಕುರಿತು ಸಲಹೆ ನೀಡಲಾಯಿತು.
ಬರ ನಿರ್ವಹಣೆ, ಮುಂಗಾರು ಸಿದ್ಧತೆಗೆ ಡಿಸಿ ಸೂಚನೆ
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಡೆಸಿದರು.
26 ರಂದು ವೀರಶೈವ ಲಿಂಗಾಯಿತ ವಧು ವರರ ಸಮಾವೇಶ
ವೀರಶೈವ ಲಿಂಗಾಯಿತ ವಧು ವರರ ಸಮಾವೇಶದ ಕರಪತ್ರವನ್ನು ಈರೇಶ್ ಮತ್ತಿತರರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದರು.
ಗಾಳಿಮಳೆಗೆ ಮನೆ ಮೇಲೆ ಮರಬಿದ್ದು ಆಪಾರ ಹಾನಿ
ರಿಪ್ಪನ್ ಪೇಟೆ ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ನಾಗರತ್ನ ಎಂಬುವರ ಮನೆಯ ಮೇಲೆ ಮಧ್ಯಾಹ್ನ ಭಾರಿ ಮಳೆಗಾಳಿಗೆ ತೆಂಗಿನಮರವೊಂದು ಬಿದ್ದು ಆಪಾರ ಹಾನಿ ಸಂಭವಿಸಿದ್ದು ಸ್ಥಳಕ್ಕೆ ಶಾಸಕ ಆರಗಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ: ಸಂಸದ ಬಿ.ವೈ.ರಾಘವೇಂದ್ರ
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಿಗೆ ಸಂಸದ ರಾಘವೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಡಾ.ಮುರಘರಾಜ್, ಚೆನ್ನವೀರಶೆಟ್ಟಿ, ರವಿ ಶಾನಭೋಗ, ಚಂದ್ರಶೇಖರ ಸೇರಿ ಪ್ರಮುಖರಿದ್ದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved