• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗೇರಿದ ನೈಋತ್ಯ ಪದವೀಧರ ಚುನಾವಣೆ ಕಣ
ನೈಋತ್ಯ ಪದವೀಧರ ಚುನಾವಣೆಗೆ ಟಿಕೆಟ್‌ ಫೈಟ್‌ ಮುಗಿದಿದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಸ್ಪರ್ಧಿಸಿದರೆ, ಬಿಜೆಪಿ ಈ ಬಾರಿ ಡಾ.ಧನಂಜಯ ಸರ್ಜಿರನ್ನು ಕಣಕ್ಕಿಳಿಸಿದೆ. ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸೋಲನ್ನೇ ಕಾಣದ ಬಿಜೆಪಿ ಈ ಬಾರಿಯೂ ಅದೇ ವಿಶ್ವಾಸದಲ್ಲಿದ್ದು, ಕಳೆದ ಬಾರಿ ಬಿಜೆಪಿಯಿಂದ ಇದೇ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಗೆಲುವು ಕಂಡು ಬಳಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಆಯನೂರು ಮಂಜುನಾಥ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ.
ಸಾಯಿ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ರುದ್ರಾಭಿಷೇಕ
ಮಹಾಸಂಕಲ್ಪ, ಗಣಪತಿ ಪೂಜೆ, ಪುಣ್ಯಾಹ ಮತ್ತು ಅಲಂಕೃತ ಪಂಚಾಮೃತ ಅಭಿಷೇಕ, ಸಹಸ್ರ ಶಂಖ ಸ್ಥಾಪನೆ, ಶತರುದ್ರ ಪಾರಾಯಣ ಹಾಗೂ ಸಾಯಿ ಅತಿರುದ್ರ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ಅಭಿಷೇಕ, ಏಕಾದಶ ರುದ್ರ ಹೋಮ, ಮಹಾಪೂರ್ಣಾಹುತಿ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಅಡಕೆ ಕಳ್ಳರ ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಿ
ಸಂಘದ ವ್ಯಾಪ್ತಿಗೆ ಒಳಪಡುವ ಸಾಗರ, ಸೊರಬ ಭಾಗಗಳಲ್ಲಿ ಅಡಕೆ ಕಳ್ಳತನದಿಂದ ಬೆಳೆಗಾರರು ತೀವ್ರ ಆತಂಕಕ್ಕೆ ಸಿಲುಕಿದ್ದಾರೆ. ತಕ್ಷಣ ಅಡಕೆ ಕಳ್ಳರನ್ನು ಪತ್ತೆ ಹಚ್ಚಬೇಕು. ರಾತ್ರಿಗಸ್ತು ಹೆಚ್ಚಿಸಬೇಕು ಮತ್ತು ವಶಪಡಿಸಿಕೊಂಡ ಅಡಕೆಯನ್ನು ಬೆಳೆಗಾರರಿಗೆ ಹಿಂದಿರುಗಿಸಬೇಕು ಎಂದು ನಿಯೋಗ ಒತ್ತಾಯಿಸಿತು. ಬೆಳೆಗಾರರು ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಫಸಲು ಕಳ್ಳರ ಪಾಲಾಗುತ್ತಿದೆ. ಬೆಳೆಗಾರರು ತಮ್ಮ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೇ ಸವಾಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಅಹಂಕಾರ ತೊರೆದಾಗ ಜೀವನ ಸಾರ್ಥಕ: ಎನ್.ಎಂ.ಶ್ರೀಧರ್
ನಾವು ನಮ್ಮ ದೇಶದ ಮತ್ತು ಇತರೆ ದೇಶಗಳ ನಾಗರೀಕತೆಗಳ ಇತಿಹಾಸವನ್ನು ನೋಡಿದರೆ, ಕೆಲವು ವ್ಯಕ್ತಿಗಳ ಅಹಂಕಾರದಿಂದಾಗಿ ಯುದ್ದಗಳು ನಡೆದು ಸಾವು, ನೋವು ಸಂಭವಿಸಿವೆ. ಅಲ್ಲದೆ ನಾಗರೀಕತೆ ಮತ್ತು ದೇಶಗಳೇ ನಿರ್ಮೂಲನೆಯಾಗಿವೆ. ನಮ್ಮ ಸಮಾಜದ ಸುತ್ತಮುತ್ತ ಸಹ ಅನೇಕ ಸಮೃದ್ಧ ಕುಟುಂಬಗಳು ಅಹಂಕಾರದಿಂದ ನಾಶವಾಗಿವೆ.
ತಾಳಗುಪ್ಪ ದಟ್ಟಾರಣ್ಯ ನಿವಾಸಿಗಳಿಗೆ ಅಭದ್ರತೆ ಭೀತಿ!

ರಾಜ್ಯ ಸರ್ಕಾರದಿಂದ ಮಂಜೂರಾದ ಹಲವು ಯೋಜನೆಗಳ ತಡೆಯಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ಶರಾವತಿ ಸಿಂಗಳೀಕ ಅಭಯಾರಣ್ಯದ ವ್ಯಾಪ್ತಿಗೆ ಒಳ ಪಡುವ  ಗ್ರಾಮಗಳಿಗೆ ರಸ್ತೆ ಹಾಗೂ ವಿದ್ಯುತ್ ಮಾರ್ಗಕ್ಕೂ ಅಡ್ಡಿಪಡಿಸುವ ಹುನ್ನಾರ ಬಲಗೊಳ್ಳುತ್ತಿದೆ ಎಂಬುದು ಗ್ರಾಮಸ್ಥರ ಆರೋಪ. 

ಇತಿಹಾಸ ಬೋಧಕರು ಜಡತ್ವದಿಂದ ಹೊರಬನ್ನಿ: ಡಾ. ಟಿ.ಅವಿನಾಶ್
ಚರಿತ್ರೆ ಕೇವಲ ಗತಕಾಲ ಮಾತ್ರ ಅಲ್ಲ, ಭೂತಕಾಲದ ಘಟನೆಗಳ ವರ್ತಮಾನದಲ್ಲಿ ನಿಂತು ಭವಿಷ್ಯವನ್ನು ನಿರ್ಧರಿಸುವುದೇ ಇತಿಹಾಸ ಎಂದರು.ಚರಿತ್ರೆಯನ್ನು ಸಂಪ್ರದಾಯಗಳ ಅಪಕಲ್ಪನೆಗಳನ್ನು ಆಚೆ ತಳ್ಳಿ ಸೈದ್ಧಾಂತಿಕ ಮತ್ತು ವೈಜ್ಞಾನಿಕ ತಳಹದಿಯಲ್ಲಿ ಕಟ್ಟಬೇಕು. ಚರಿತ್ರೆ ಕೇವಲ ಮ್ಯೂಸಿಯಂ ಅಲ್ಲ, ಅದು ಜಡತ್ವವು ಆಗಬಾರದು. ಕೇವಲ ಅಂಕಿ ಅಂಶಗಳಿಂದ ಕೂಡಿರಬಾರದು.
ಮೇಲ್ಮನೆಗೆ ಆಯನೂರುರಂತಹ ಪ್ರಬಲ ನಾಯಕರು ಅವಶ್ಯ: ಸಚಿವ ಮಧು

 ಮೇಲ್ಮನೆಯಲ್ಲಿ ಅತ್ಯಂತ ಪ್ರಬಲ ನಾಯಕರ ಅವಶ್ಯಕತೆ ಇದೆ. ಆದ್ದರಿಂದ, ಆಯನೂರು ಮಂಜುನಾಥರ ಬೆಂಬಲಿಸಬೇಕಿದೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ್‌ ಸರ್ಜಿ ಬಿಜೆಪಿ ಅಭ್ಯರ್ಥಿ

  ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್‌ ಸರ್ಜಿ ಅವರಿಗೆ ಟಿಕೆಟ್‌ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.

ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.
ಎಸ್‌.ಪಿ.ದಿನೇಶ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ!
ನೈಋತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್‌ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿ, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳ ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved