• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯನೂರಿಗೆ ರೆಬೆಲ್ ಆಗಿ ಎಸ್.ಪಿ.ದಿನೇಶ್ ಸ್ಪರ್ಧೆ
ತಾವು ಪಕ್ಷದಲ್ಲಿ ತಳಹಂತದಿಂದ ದುಡಿದು, ಎರಡು ಬಾರಿ ಅತ್ಯಂತ ಕಡಿಮೆ ಅಂತರದಿಂದ ಸೋತರೂ ಮತದಾರರ ನಿರಂತರ ಸಂಪರ್ಕ ಸಾಧಿಸಿರುವ ಕುರಿತು ವಿವರಿಸಿದ್ದಾರೆ. ಆದರೆ ಇಷ್ಟಾಗಿಯೂ ತಮಗೆ ಟಿಕೆಟ್ ನಿರಾಕರಿಸಿ ಪಕ್ಷಕ್ಕೆ ಏನೂ ಕೊಡುಗೆ ನೀಡದ ಪಕ್ಷಾಂತರಿ ಆಯನೂರು ಮಂಜುನಾಥ್ ರಿಗೆ ಟಿಕೆಟ್ ನೀಡಿರುವುದು ಆಘಾತಕಾರಿ ವಿಷಯ. ಇದರಿಂದ ಬೇಸತ್ತ ತಾವು ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ: ಈಶ್ವರಪ್ಪ
ಈ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ ನಡೆದಿದೆ. ಚುನಾವಣೆಯಲ್ಲಿ ನನ್ನ ಪರ ಜನ ಬಂದಿದ್ದನ್ನು ಕಂಡು ಕಚೇರಿ ಎದುರು ವಾಮಾಚಾರ ಮಾಡಿಸಿದರು. ಶಿರಾಳಕೊಪ್ಪದಲ್ಲಿ ಸಭೆ ನಡೆಸಲು ಬಿಡಲಿಲ್ಲ. ಇದು ಸಾಲದು ಎಂಬಂತೆ ಮತದಾನ ಹಿಂದಿನ ದಿನ ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ಹಿಂದೇಟು: ಆರಗ ಜ್ಞಾನೇಂದ್ರ
ಕಾಂಗ್ರೆಸ್ ಸರ್ಕಾರ ಬಂದ ನಂತರ ತುಷ್ಟೀಕರಣ ನೀತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ನಾವೇನೇ ಮಾಡಿದರು ನಡೆಯುತ್ತದೆ ಎಂಬ ಭಾವನೆ ಮುಸ್ಲಿಮರಲ್ಲಿ ಮೂಡಿದೆ. ಇಂತಹ ಘಟನೆ ನಡೆದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಿಂದೇಟು ಹಾಕುತ್ತಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಗ್ಯಾಂಗ್‌ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅದರ ಪರಿಣಾಮವಾಗಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ.
ಜೋಡಿ ಕೊಲೆಗೆ ಪೊಲೀಸರ ವೈಫಲ್ಯವೇ ಕಾರಣ: ಶಾಸಕ ಚನ್ನಬಸಪ್ಪ
ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಇದೆ ಎಂದು ಹೇಳುತ್ತಾರೆ. ಆದರೆ, ಕೊಲೆಗಳು ನಡೆಯುತ್ತಲೇ ಇವೆ. ಈ ಕೊಲೆಯ ಹಿಂದೆ ರೌಡಿಗಳ ಪಾತ್ರವಿದೆ. ಪೊಲೀಸ್ ಇಲಾಖೆಗೆ ಸಮಗ್ರ ಮಾಹಿತಿ ಇತ್ತು. ಚುನಾವಣೆಯ ದಿನ ಕೆಲವು ಕಡೆ ತಲವಾರುಗಳು ಹೊರ ಬಂದಿದ್ದವು. ಲಷ್ಕರ್ ಮೊಹಲ್ಲಾದಲ್ಲೂ ಕೂಡ ತಲವಾರುಗಳು ಇದ್ದವು ಎಂಬ ಸ್ಪಷ್ಟ ಮಾಹಿತಿ ಪೊಲೀಸರಿಗೆ ಗೊತ್ತಿತ್ತು. ಆದರೂ ಕೂಡ ಅವರು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ; ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಪೆನ್‌ಡ್ರೈವ್‌ ಬಿಡುಗಡೆಯಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ದಳ ರದ್ದುಪಡಿಸಿ ಇದರ ಸಂಪೂರ್ಣ ತನಿಖೆಯ ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸಬೇಕು.
ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುವೆ: ಸಂಸದ ರಾಘವೇಂದ್ರ
1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ. ಶಾಂತಿಯುತವಾಗಿ ಮತದಾನವಾಗಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಹಾಗೂ ಕುಟುಂಬದ ರೀತಿಯಲ್ಲಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಅದೇ ರೀತಿ ಮೈತ್ರಿಕೂಟದ ಜೆಡಿಎಸ್ ಪಕ್ಷದ ಶ್ರಮ, ಕೆಲವು ಎನ್.ಜಿ.ಒ.ಗಳು ಸಹ ಕೈಜೋಡಿಸಿವೆ.
ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಲ್ಲಿ ಭದ್ರ, ಭಾರೀ ಬಂದೋಬಸ್ತು
ಸ್ಟ್ರಾಂಗ್ ರೂಮ್‌ನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರು, ಹಿರಿಯ ಅಧಿಕಾರಿಗಳು ಮತ್ತು ಮಾಧ್ಯಮ ಮಂದಿಯ ಸಮ್ಮುಖದಲ್ಲಿ ಮತ ಯಂತ್ರಗಳನ್ನು ಸೀಲ್ ಮಾಡಿ ಎಲ್ಲವನ್ನೂ ಕೊಠಡಿಯಲ್ಲಿ ಇಡಲಾಯಿತು. ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಪ್ರತ್ಯೇಕ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದೆ. ಆ ಬಳಿಕ ಕೊಠಡಿಗಳಿಗೆ ಡಬ್ಬಲ್ ಲಾಕ್ ಮಾಡಲಾಯಿತು.
ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ
ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಒಪ್ಪಿಸಿ: ಆರಗ ಜ್ಞಾನೇಂದ್ರ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್‌ ಸಿಕ್ಕಿಲ್ಲ. ಸಿಎಂ, ಡಿಸಿಎಂ ಹೇಳಿದ ಹಾಗೆ ಕೆಲಸ ಮಾಡುತ್ತಿದ್ದಾರೆ.

ಅತಿ ಹೆಚ್ಚು ಅಂತರದಿಂದ ರಾಘವೇಂದ್ರ ಗೆಲುವು: ಕುಮಾರ ಬಂಗಾರಪ್ಪ
ಸಂಸದ ಬಿ.ವೈ ರಾಘವೇಂದ್ರ ಅತಿ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.ಬಿ.ಎಸ್.ಯಡಿಯೂರಪ್ಪ ತನ್ನ ಮಗ ಎಂದು ಭಾವಿಸದೇ ಒಬ್ಬ ಅಭಿವೃದ್ಧಿಯ ಹರಿಕಾರ ಎಂದು ಪರಿಗಣಿಸಿ ಮಗನ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ರಾಷ್ಟ್ರ ಮತ್ತು ರಾಜ್ಯ ನಾಯಕರು ಕೂಡ ಸೊರಬದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ. ಅಭೂತಪೂರ್ವ ಲೀಡ್ ಸಿಗಲಿದೆ.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved