• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶವಸಂಸ್ಕಾರಕ್ಕೆ ಜಾಗದ ಕೊರತೆ: ರೊಚ್ಚಿಗೆದ್ದ ಗ್ರಾಮಸ್ಥರು
ಶವಸಂಸ್ಕಾರಕ್ಕೆ ಜಾಗದ ಕೊರತೆಯಿಂದಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಕ್ಕೆ ತೆರಳಿದಾಗ ಸುಳಿವು ಅರಿತ ಅರಣ್ಯ ಇಲಾಖೆ ಅಧಿಕಾರಿಗಳ ತೀವ್ರ ಪ್ರತಿರೋಧಕ್ಕೆ ಪ್ರತೀಕಾರವಾಗಿ ಶವವನ್ನು ರಾಜ್ಯ ರಸ್ತೆ ಹೆದ್ದಾರಿಯಲ್ಲಿಯೇ ದಹಿಸಲು ಮುಂದಾಗಿ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನ ಹುಲ್ಲಿನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ : 100ರೊಳಗೆ ಕುವೆಂಪು ವಿವಿ

  ಸಚಿವ ಧರ್ಮೇಂದ್ರ ಪ್ರಧಾನ್  ಬಿಡುಗಡೆಗೊಳಿಸಿರುವ 2025ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್  ನಲ್ಲಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಳಿಸುವುದರೊಂದಿಗೆ  ಗಮನ ಸೆಳೆದಿದೆ.  

ಎಲ್ಲರೂ ಕೈಜೋಡಿಸಿದರೆ ಪಕ್ಷದ ಕೈ ಬಲಪಡಿಸಬಹುದು: ಪ್ರಸನ್ನ ಕುಮಾರ್
ಪ್ರತಿಯೊಬ್ಬರು ಕೈಜೋಡಿಸಿದರೆ ಪಕ್ಷದ ಕೈ ಬಲಪಡಿಸಬಹುದಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹೇಳಿದರು.
ದೀವರು ಜಾತಿ ಸಮೀಕ್ಷೆಯಲ್ಲಿ ಮುಖ್ಯ ಜಾತಿ ದೀವರೆಂದೇ ನಮೂದಿಸಿ: ನಾಗರಾಜ್
ದೀವರು ಜಾತಿ ಸಮೀಕ್ಷೆಯ ಸಂದರ್ಭದಲ್ಲಿ ದೀವರು ಎಂದು ಮುಖ್ಯ ಜಾತಿಯನ್ನಾಗಿ ನಮೂದಿಸಬೇಕು ಎಂದು ದೀವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ನಾಗರಾಜ್ ಹೇಳಿದರು.
ಬೋಲೋ ಹಿಂದು ಮಹಾಸಭಾ ಗಣಪತಿ ಕಿ ಜೈ
ಹಿಂದೂ ಸಂಘಟನಾ ಮಹಾ ಮಂಡಳಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವದ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ನಡೆಯಿತು.
ಸಮಾಜದಲ್ಲಿ ಗುರುವಿಗೆ ಮಹತ್ವದ ಸ್ಥಾನ: ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ
ಸಮಾಜದಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಹೇಳಿದರು.
ಸಾಗರವನ್ನು ಜಿಲ್ಲೆಯನ್ನಾಗಿ ಘೋಷಿಸಲು ಒತ್ತಾಯ
ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸಾಗರವನ್ನು ಜಿಲ್ಲೆಯಾಗಿ ಘೋಷಣೆ ಮಾಡಲು ಒತ್ತಾಯಿಸಲು ಪೂರ್ವಭಾವಿ ಸಭೆ ನಡೆಯಿತು. ಸಾಗರ ಜಿಲ್ಲೆಯಾಗಿ ಘೋಷಣೆ ಮಾಡಲು ಒತ್ತಾಯಿಸಿ ಸೆ. ೧೮ರಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಬೃಹತ್ ಹಕ್ಕೊತ್ತಾಯದ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮೋಟಾರ್ ಸೈಕಲ್ ಹತ್ತುವ ನಾವು ನಡಿಗೆ ಮರೆತಿದ್ದೇವೆ: ಡಾ.ಪ್ರಕಾಶ್
ನಮ್ಮ ದಿನನಿತ್ಯದ ಕೆಲಸ ಕಾರ್ಯವನ್ನು ಮಾಡುತ್ತ ,ನಾವು ಸೇವಿಸುವ ಆಹಾರದ ಬಗ್ಗೆ ನಮಗೆ ಅರಿವಿರಬೇಕು. ದಿನನಿತ್ಯ ಮನೆಯಿಂದ ಹೊರಟರೆ ಮೋಟಾರ್ ಸೈಕಲ್ ಹತ್ತುವ ನಾವು ನಡಿಗೆಯನ್ನು ಮರಿತಿದ್ದೇವೆ, ಚಟುವಟಿಕೆ ಯಿಂದ ಇದ್ದರೆ ನಮ್ಮ ಹೃದಯ ಹಾಳಾಗುವದಿಲ್ಲ ಎಂದು ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ.ಪ್ರಕಾಶ್‌ ಹೇಳಿದರು.
ಭದ್ರಾವತಿಯಲ್ಲಿ ಹಿಂದೂ ಗಣಪತಿಯ ಅದ್ಧೂರಿ ವಿಸರ್ಜನೆ
ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಜಬೀದಿ ಉತ್ಸವ ಮೆರವಣಿಗೆಗೆ ಗುರುವಾರ ಮಧ್ಯಾಹ್ನ ಸುಮಾರು ೧೨.೩೦ರ ಸಮಯದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಶಿವಮೊಗ್ಗದಲ್ಲಿ ಗಣಪನ ವೈಭವದ ಬೀಳ್ಕೊಡುಗೆಗೆ ನಗರ ಸಜ್ಜು
ಐತಿಹಾಸಿಕ ಪ್ರಸಿದ್ಧ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ, ಶಿವಮೊಗ್ಗ ನಗರ ಸಂಪೂರ್ಣ ಕೇಸರಿ ಮಯವಾಗಿದೆ. ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ನಗರದಲ್ಲೆಡೆ ಅದ್ದೂರಿ ಆಲಂಕಾರ ಮಾಡಲಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 515
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved