ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೀವರಾಶಿಗಳ ರಕ್ಷಣೆ ಇಲ್ಲದೇ ಮಾನವನ ಬದುಕು ಅಸಾಧ್ಯ: ಬ್ರಹ್ಮಾನಂದ ಶ್ರೀ
ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಕಾಂತಾರಯಜ್ಞ ಸಂಘಟನೆ ಮುಖ್ಯಸ್ಥ ಶ್ರೀಧರ ಸೀತಾರಾಮ ಹೆಗಡೆ ಕೊಳಗಿ ಇವರ ೮೦ನೇ ವರ್ಷಾಚರಣೆ ಪ್ರಯುಕ್ತ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಮೂಲಕ ರಕ್ತಚಂದನವನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಬುದ್ಧ, ಶಿಸ್ತಿನ ರಾಜಕಾರಣಿ ಭಾನುಪ್ರಕಾಶ್
ವಿಷಯದಲ್ಲಿನ ಆಳ ಜ್ಞಾನದಿಂದಾಗಿ ಅವರ ಮಾತುಗಳಿಗೆ ಯಾವಾಗಲೂ ತೂಕವಿರುತ್ತಿತ್ತು. ಇದರಿಂದಾಗಿಯೇ ಕಾರ್ಯಕರ್ತರಿಗೆ ಸಂಘಟನೆ ಪಾಠ ಹೇಳುವಾಗೆಲ್ಲ ಅಲ್ಲಿ ಭಾನುಪ್ರಕಾಶ್ ಇರುತ್ತಿದ್ದರು
ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನ
ಶಿವಮೊಗ್ಗ ಸಮೀಪದ ಮತ್ತೂರಿನಲ್ಲಿ ದಿ. ಭಾನುಪ್ರಕಾಶ್ ಅವರ ಅಂತಿಮ ದರ್ಶನವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಂಸದ ರಾಘವೇಂದ್ರ ಮತ್ತಿತರರು ಮಾಡಿದರು.
ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.
ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ವಿಭಿನ್ನ ಪ್ರತಿಭಟನೆ
ಶಿವಮೊಗ್ಗದ ಸೀನಪ್ಪವೃತ್ತ (ಗೋಪಿವೃತ್ತ)ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿವಿಧ ಮೋರ್ಚಾ ಹಾಗೂ ಸಂಘಟನೆಗಳ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಕೆಳೆದುಕೊಂಡು ಬಂದರು.
ಸಾಮಾಜಿಕ ತುರ್ತು ಸಂದರ್ಭದಲ್ಲಿ ಮೌನಕ್ಕೆ ಜಾರುವ ಸಾಹಿತಿ ಅಪಾಯಕಾರಿ: ಎಂ.ವಿ.ಪ್ರತಿಭಾ
ಸಾಗರದಲ್ಲಿ ಸಾಹಿತಿ ಅ.ರಾ.ಶ್ರೀನಿವಾಸರ ಗುಚ್ಛ, ಆರು ಲಘು ನಾಟಕಕೃತಿಯನ್ನು ರಂಗಕರ್ಮಿ ಎಂ.ವಿ.ಪ್ರತಿಭಾ ಲೋಕಾರ್ಪಣೆ ಮಾಡಲಾಯಿತು.
ಮಕ್ಕಳ ಆರೋಗ್ಯ ನಮ್ಮೆಲ್ಲರ ಮುಖ್ಯ ಜವಾಬ್ದಾರಿ: ಪ್ರೊ.ಚಂದ್ರಶೇಖರ್
ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಂಸ್ಥೆ ವತಿಯಿಂದ ಜೀವ ಜಲ ಕುಡಿಯುವ ನೀರು ಯೋಜನೆಯಡಿ ಮುತ್ತೂಟ್ ಫೈನಾನ್ಸ್ ಪ್ರಾಯೋಜಕತ್ವದಲ್ಲಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ.
ಯೋಗದಿಂದ ದೇಹ, ಮನಸ್ಸು ಸದೃಢ: ಡಾ.ಧನಂಜಯ ಸರ್ಜಿ
ಶಿವಮೊಗ್ಗ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು.
ಆರ್ಥಿಕ ಅಪರಾಧಗಳಲ್ಲಿ ಲೆಕ್ಕ ಪರಿಶೋಧಕರ ಕೈವಾಡ: ದಿನೇಶ್ ಜೋಶಿ ಅಬ್ಸೆ
ಸಾಗರ ತಾಲೂಕಿನ ಹೆಗ್ಗೋಡು ಕಾಕಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎ ಫೌಂಡೇಷನ್ ಹಾಗೂ ಕೌಶಲ್ಯ ಅಭಿವೃದ್ಧಿ ಕೋರ್ಸ್ಗೆ ಸಿಎ ಫೌಂಡೇಷನ್ ಸಂಸ್ಥಾಪಕ ದಿನೇಶ್ ಜೋಶಿ ಅಬ್ಸೆ ಚಾಲನೆ ನೀಡಿದರು.
< previous
1
...
308
309
310
311
312
313
314
315
316
...
519
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್