• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೀತಾರ ಕೊಡುಗೆಗಳ ಪಟ್ಟಿ ನೀಡಿ, ಮತ ಕೇಳಲಿ: ಹರತಾಳು ಹಾಲಪ್ಪ ಸವಾಲು
೩ ಲಕ್ಷ ಅಧಿಕ ಮತಗಳ ಅಂತರದಲ್ಲಿ ಬಿವೈ ರಾಘವೇಂದ್ರ ಗೆಲುವು ನಿಶ್ಚಿತ ಎಂದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಜನರಿಗೆ ದ್ರೋಹ ಎಸಗಿದೆ: ಯಡಿಯೂರಪ್ಪ
ಬಿಜೆಪಿ ಅಧಿಕಾರವಧಿಯಲ್ಲಿ ಜಾರಿಗೆ ತಂದ ಯೋಜನೆಗಳಿಗೆ ಬ್ರೇಕ್‌ ಹಾಕಿ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದರು.
ಎಸ್.ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ : ಸಚಿವ ಮಧು
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.
ದಲಿತರು ಶಿಕ್ಷಣ ಪಡೆಯದಿದ್ದರೆ ಅಂಬೇಡ್ಕರ್‌ಗೆ ಅವಮಾನ: ಕೆ.ಎಸ್‌.ಈಶ್ವರಪ್ಪ
ರಾಷ್ಟ್ರಭಕ್ತರ ಬಳಗದ ವತಿಯಿಂದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗ ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ದಲಿತರ ಸಮಾವೇಶ ನಡೆಯಿತು.
ಮೋದಿಗೂ ಗೀತಾ ಗೆಲುವು ತಡೆಯಲಾಗದು: ಸಚಿವ ಮಧು ಬಂಗಾರಪ್ಪ
8 ವಿಧಾನಸಭಾ ಕ್ಷೇತ್ರದಲ್ಲೂ ಗೀತಾ ಅವರಿಗೆ ಲೀಡ್‌ ಬರುತ್ತದೆ. ರಾಹುಲ್ ಗಾಂಧಿಯವರ ಮಾತು ಮತದಾರರನ್ನು ತಲುಪಿವೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾದಿಂದ ನುಡಿದರು.
‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರ ಹಾರಲು ಬಿಜೆಪಿ ಬೆಂಬಲಿಸಿ: ರಾಘವೇಂದ್ರ
ಶಿವಮೊಗ್ಗ ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಾಹ್ಮಣ ಸಮಾಜದ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮ ಜರುಗಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಇನ್ನು, ಶಿಕಾರಿಪುರ ತಾಲೂಕಿನ ಈಸೂರಿನಲ್ಲೂ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.
ರಾಘವೇಂದ್ರ ಗೆಲುವು ಕನ್ಫರ್ಮ್ : ಬಿಎಸ್‌ವೈ
ಆನವಟ್ಟಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಮತಯಾಚನೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನಿಂದ ಮೋದಿ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ
ನರೇಂದ್ರ ಮೋದಿ ಅವರ ಪೋಟೋ ಅಷ್ಟೇ ಅಲ್ಲ. ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ವಿಶ್ವ ನಾಯಕ ಮೋದಿ ಪೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರ ದೇಶದ ಎಲ್ಲರಿಗೂ ಇದೆ ಎಂದು ಈಶ್ವರಪ್ಪ ಹೇಳಿದರು.
ಸಂವಿಧಾನ, ಮೀಸಲಾತಿ ತೆಗೆಯಲು ಬಿಜೆಪಿ ಹುನ್ನಾರ: ರಾಹುಲ್‌ ಗಾಂಧಿ
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved