• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕಾರಣಿಗಳನ್ನು ಹುಟ್ಟು ಹಾಕುವ ಸಹಕಾರಿ ಕ್ಷೇತ್ರ: ವಾಸುದೇವ
ಶಿರಾಳಕೊಪ್ಪ ಬಸವೇಶ್ವರ ಬ್ಯಾಂಕಿನಲ್ಲಿ ಸಹಕಾರ ಸಂಘಗಳ ಉಪ-ನಿಬಂಧಕ ವಾಸುದೇವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜುಲೈನಲ್ಲಿ ತೆರೆಗೆ ಬರಲು ಸಿದ್ಧವಾದ ಗೌರಿ: ಇಂದ್ರಜಿತ್ ಲಂಕೇಶ್‌
ಗೌರಿ ಚಿತ್ರಕ್ಕೆ ನನ್ನ ಅಕ್ಕನ ನೆನಪಿಗಾಗಿ ಆ ಶೀರ್ಷಿಕೆ ಇಡಲಾಗಿದೆ. ಆದರೆ, ಇದು ಗೌರಿ ಜೀವನಾಧಾರಿತ ಚಿತ್ರವಲ್ಲ. ಅವಳ ಆತ್ಮಕತೆಯೂ ಅಲ್ಲ, ಗೌರಿ ಎಂಬುವುದು ಒಂದು ಪಾತ್ರ ಮಾತ್ರ ಎಂದು ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
ದಂಡಾವತಿ ನೀರಾವರಿ ಯೋಜನೆ ಪುನರಾರಂಭ: ಸಂಸದ ಬಿ.ವೈ.ರಾಘವೇಂದ್ರ
ಸೊರಬ ಪಟ್ಟಣದಲ್ಲಿ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಿಗಾಗಿ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.
ಆಧಾರ್‌ಗಾಗಿ ಬೆಳ್ಳಗೆ ಐದು ಗಂಟೆಗೇ ನಾಡ ಕಚೇರಿ ಮುಂದೆ ಸರತಿ ಸಾಲು
ಆನವಟ್ಟಿಯ ನಾಡ ಕಚೇರಿ ಮುಂದೆ ಟೋಕನ್‍ ಪಡೆಯಲು ಬೆಳ್ಳಂಬೆಳ್ಳಗೆ ಜನ ಕಾದು ನಿಲ್ಲಬೇಕಾದ ಅನಿವಾರ್ಯತೆಯಿದ್ದು, ಈ ಅವ್ಯವಸ್ಥೆಯನ್ನು ಖಂಡಿಸಿ ಜನ ಹಿಡಿಶಾಪ ಹಾಕುತ್ತಿದ್ದಾರೆ.
ಗೇಣಿದಾರರ ಪರ ಶ್ರಮಿಸಿದ ಧೀಮಂತ ನಾಯಕ ಜೆ.ಎಸ್‌.ಪಟೇಲ್‌
ಸೊರಬ ಪಟ್ಟಣದಲ್ಲಿ ವಿಶ್ವಮಾನವ ಶಕ್ತಿ ಸತ್ಯಶೋಧಕ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಮುಖಂಡ ತೇಜಸ್ವಿ ಪಾಟೀಲ್ ಭಾಗವಹಿಸಿ ಜೆ.ಹೆಚ್.ಪಟೇಲ್ ಅವರ ಕಾರ್ಯಗಳನ್ನು ಶ್ಲಾಘಿಸಿದರು.
ಬೇಸಿಗೇಲೂ ಸಮರ್ಪಕ ವಿದ್ಯುತ್‌ ವಿತರಿಸಿ ಸಾಧನೆ
ಪಂಚಾಯತ್ ರಾಜ್‌ ಮತ್ತು ಮೆಸ್ಕಾಂ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯ ಸರ್ಕಾರದ ಕಾರ್ಯದ ಶ್ಲಾಘನೆ ವ್ಯಕ್ತಪಡಿಸಿದರು.
ಬಿಎಸ್‌ವೈರನ್ನು ದೇಶಕ್ಕೆ ಪರಿಚಯಿಸಿದ್ದು ಹಾಲುಮತ ಸಮಾಜ
ಶ್ರೀ ಸಿರ್ಸಿ ಮಾರಿಕಾಂಬ ದೇವಸ್ಥಾನದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಂಗಳವಾರ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರರನ್ನು ಸನ್ಮಾನಿಸಲಾಯಿತು.
ನೀಟ್‌ ಪರೀಕ್ಷೆಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನೀಟ್ –ಯುಜಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ವಿರುದ್ಧ ಕೂಡಲೇ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಯಿತು.
ಮಳೆ ಅವಘಡ ಸಂಭವಿಸಿದರೆ ತಕ್ಷಣ ಗಮನಕ್ಕೆ ತನ್ನಿ
ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತಾಲೂಕು ಅಭಿವೃದ್ದಿಗೆ ಮಧು ಕೊಡುಗೆ ಶೂನ್ಯ
ಶಿಕಾರಿಪುರದ ಕುಮದ್ವತಿ ಆಡಿಟೋರಿಯಂನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ನೂತನ ಸಂಸದ ರಾಘವೇಂದ್ರ, ವಿಪ ಸದಸ್ಯ ಡಾ.ಧನಂಜಯ ಸರ್ಜಿರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved