• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣ ಕೇಂದ್ರಿತ ಕಾನೂನುಗಳ ಹೊಸಯುಗ ಶುರು: ಮಂಜುನಾಥ ನಾಯಕ್
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023, ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ಮಸೂದೆಗಳು ಈ ವರ್ಷ ಜುಲೈ1ರಿಂದ ಅನುಷ್ಠಾನಗೊಳ್ಳುತ್ತಿದೆ. ನ್ಯಾಯಾಲಯದಲ್ಲಿ ತ್ವರಿತವಾಗಿ ಪ್ರಕರಣಗಳ ಇತ್ಯರ್ಥವಾಗುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದಿಲ್ಲ ಎಂಬ ಆಪಾದನೆಗಳಿವೆ. ಅಂತಹ ಆಪಾದನೆಗಳ ಹೊಗಲಾಡಿಸುವಲ್ಲಿ ಹೊಸ ಮಸೂದೆಗಳು ಪರಿಣಾಮಕಾರಿಯಾಗಿ ನಿಲ್ಲಲಿದೆ.
ಮರದದಿಮ್ಮಿ ಇಲ್ಲದೇ ಹಳ್ಳದಾಟುವ ಯೋಗವಿಲ್ಲ!
ಮಳೆಗಾಲ ಪ್ರಾರಂಭವಾದರೂ ಇಲ್ಲಿನ ಬೆಳಕೋಡು-ಕರಡಿಗ ಗ್ರಾಮ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು. ಪ್ರತಿನಿತ್ಯ ಈ ಸಂಪರ್ಕದ ಸಾರವೇ ಮೂಲಕವೇ ಶಾಲೆ -ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು, ಮಹಿಳೆಯರ, ವೃದ್ಧರು ಹೀಗೆ ಕೃಷಿಕರು ಮತ್ತು ಸಾರ್ವಜನಿಕರು ಕಾಲಸಂಕದ ಮೇಲೆ ಸರ್ಕಸ್ ಮಾಡಿಕೊಂಡು ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೊದಲ ಪ್ರಾಶಸ್ತ್ಯದಲ್ಲೇ ಗೆದ್ದ ಬಿಜೆಪಿಯ ಡಾ.ಧನಂಜಯ ಸರ್ಜಿ
ನೈಋತ್ಯ ಪದವೀಧರ ಕ್ಷೇತ್ರದಲ್ಲಿ 85 ಸಾವಿರ ಮತ ನೋಂದಣಿಯಾಗಿತ್ತು. ಚುನಾವಣೆಯಲ್ಲಿ 66,497 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಡಾ.ಧನಂಜಯ ಸರ್ಜಿಗೆ 37,627 ಮತ ಲಭಿಸಿದರೆ, ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ನ ಆಯನೂರು ಮಂಜುನಾಥ್ 13,516 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಪಿ.ದಿನೇಶ್ 2515 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039 ಮತ ಲಭಿಸಿದೆ.
ತಾತ್ಕಾಲಿಕ ಹಿನ್ನಡೆಯಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿಲ್ಲ: ಕಿಮ್ಮನೆ ರತ್ನಾಕರ
ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಾರದಿದ್ದರೂ, ದೇಶದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಜನರ ಚಿಂತನೆಗೆ ಹೊಸ ವಿಚಾರಗಳ ನೀಡಿದೆ. ಭಾರತ್ ಜೋಡೋ ಒಂದು ಯಶಸ್ವಿ ಕಾರ್ಯಕ್ರಮ ಅದರ ಪರಿಣಾಮದ ಪ್ರಭಾವ ಬಿಜೆಪಿಯವರಿಗೆ ಈಗ ಗೊತ್ತಾಗುತ್ತಿದೆ. ಕಾಂಗ್ರೆಸ್‌ ಗೆ ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ ಎನ್ನುವುದು ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು ಎಂದರು.
ಮಧು ಸಚಿವರಾಗಿ ವರ್ಷವಾದ್ರೂ ಬಿಡಿಗಾಸು ಅನುದಾನ ತಂದಿಲ್ಲ: ಪ್ರಕಾಶ್
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ್ದರಿಂದ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರೀ ಚುನಾವಣೆಗಷ್ಟೇ ಸೀಮಿತವಾಗಿರುವ ಸಚಿವರು ವರ್ಷ ಕಳೆದರೂ ಒಂದು ಕೆಡಿಪಿ ಮತ್ತು ಅಧಿಕಾರಿಗಳ ಸಭೆಗೆ ಭಾಗವಹಿಸಿಲ್ಲ. ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯ.
ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು; ವಿಜಯೋತ್ಸವ
ಕಾಂಗ್ರೆಸ್ ಭ್ರಷ್ಟ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು. ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಸ್ಪರ್ಧಿಸಿ ಇಬ್ಬರೂ ಪ್ರಥಮ ಪ್ರಾಶಾಸ್ತ್ಯ ಮತದಲ್ಲಿ ಭಾರಿ ಅಂತರದಿಂದ ಜಯಗಳಿಸಿದ್ದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ರಾಜ್ಯ ಕಾಂಗ್ರೆಸ್ ಭ್ರಷ್ಟ ಆಡಳಿತ ಒಂದೇ ವರ್ಷದಲ್ಲಿ ಮತದಾರರಿಗೆ ಬೇಸರ ಉಂಟಾಗಿದೆ. ಶಿಕ್ಷಕರ ಕೊರತೆ, ಶಿಕ್ಷಕರ ಸಮಸ್ಯೆ ಹಾಗೂ ಪದವೀಧರ ಸಮಸ್ಯೆಗೆ ಸ್ಪಂದಿಸದಿರುವ ಸರ್ಕಾರ ಮತದಾರರ ತಿರಸ್ಕರಿಸಿದ್ದಾರೆ.
ಬಿಜೆಪಿಯಲ್ಲಿ ಹಿಂದುಳಿದ, ದಲಿತರ ಕಡೆಗಣನೆ: ಕೆ.ಎಸ್.ಈಶ್ವರಪ್ಪ

ಬಿಜೆಪಿಯಲ್ಲಿ ದಲಿತರು, ಹಿಂದುಳಿದ ವರ್ಗದವರ ನಿರ್ಲಕ್ಷಿಸುವ ಪ್ರವೃತ್ತಿ ಈಗ ಇದ್ದು, ಇದು ಪಕ್ಷದ ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಅತಿ ಪ್ಲಾಸ್ಟಿಕ್ ಬಳಕೆಯಿಂದ ಮನುಕುಲ ವಿನಾಶ: ಪ್ರೊ.ಎ.ಎಸ್.ಚಂದ್ರಶೇಖರ್

ಪರಿಸರದಿಂದ ಸಕಲವನ್ನು ಪಡೆದ ನಾವು ಕಾಡುಗಳ ಕಡಿದು ಪರಿಸರ ಹಾನಿ ಮಾಡುತ್ತಿದ್ದೇವೆ. ಕಾಡು ಕಡಿತದಿಂದ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರುತ್ತಿವೆ.  

ಪರಿಸರ ನಾಶದಿಂದ ಜನಜೀವನ ದುಷ್ಪರಿಣಾಮ: ಫಾದರ್ ಕ್ರಿಸ್ತೊ ರಾಜ್
ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕ ಸಂಘದ ಅಧ್ಯಕ್ಷ ಧರ್ಮಲಿಂಗಸ್ವಾಮಿ ಮಾತನಾಡಿ, ಬಾಲ್ಯದಿಂದಲೇ ಯಾರಿಗೂ ಪರಿಸರದ ಕಾಳಜಿ ಇರುವುದಿಲ್ಲ. ನಾವು ಬೆಳೆದಂತೆ ನಮ್ಮಲ್ಲಿ ಪರಿಸರ ಕಾಳಜಿಯನ್ನೂ ಬೆಳೆಸಿಕೊಳ್ಳಬೇಕು. ಪರಿಸರ ರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆಯ ತಡೆ ವಿಚಾರವನ್ನು ವಿದ್ಯಾರ್ಥಿಗಳು ಜವಾಬ್ದಾರಿ ಎಂದು ಭಾವಿಸಬೇಕು ಎಂದರು.
ಜಾತಿ ರಾಜಕಾರಣದಿಂದ ಕಾಂಗ್ರೆಸ್‌ಗೆ ಸೋಲು: ಮಾಜಿ ಶಾಸಕ ಕುಮಾರ ಬಂಗಾರಪ್ಪ
ರಾಜಕಾರಣ ಎನ್ನುವುದು ಒಂದು ಜಾತಿ, ವರ್ಗ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದರೆ ಯಶಸ್ಸು ಸಾಧ್ಯ. ಆದರೆ ಇಲ್ಲಿನ ಶಾಸಕರು ಜಾತಿ ರಾಜಕಾರಣ ಮೂಲಕ ಒಂದು ವರ್ಗದ ಮತಗಳ ಸೆಳೆಯಲು ಹೋಗಿ ಮುಗ್ಗರಿಸಿದ್ದಾರೆ. ಅಲ್ಲದೇ ಎಸ್.ಬಂಗಾರಪ್ಪ ಮತ್ತು ಡಾ. ರಾಜ್ ಕುಟುಂಬವನ್ನು ಚುನಾವಣೆಯಲ್ಲಿ ಎಳೆ ತಂದು ಗೆಲ್ಲಲಾಗದೇ ಮತದಾರರಿಂದ ತಿರಸ್ಕೃತಗೊಂಡಿದ್ದಾರೆ. ತಾಲೂಕಿನಲ್ಲಿ ಬಿಜೆಪಿಗೆ ಎಸ್ಸಿ, ಎಸ್ಟಿ ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳೂ ಮತ ನೀಡಿ ಅಭಿವೃದ್ಧಿ ರಾಜಕಾರಣಕ್ಕೆ ಕೈಜೋಡಿಸಿವೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved