• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಎನ್‌ಡಿಐಎ ಎಂಜಿನ್‌ ಕಟ್‌ ಆಗಿದೆ, ಟೇಕಾಫ್ ಆಗುವುದಿಲ್ಲ: ಅಣ್ಣಾಮಲೈ ಲೇವಡಿ
ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್‌ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
ಬರ ಪರಿಹಾರ ಬಿಡುಗಡೆಗೆ ಮೀನಾಮೇಷ ಏಕೆ: ಬಿ.ವೈ.ವಿಜಯೇಂದ್ರ
ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹ ಸಂಕಷ್ಟದಲ್ಲಿ ಇರುವ ರೈತರ ಬಗ್ಗೆ ಕಾಂಗ್ರೆಸ್‌ಗೆ ಯಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
೧೦ ವರ್ಷ ಉತ್ತಮ ಆಡಳಿತ ನೀಡಿದ ಮೋದಿ ಮತ್ತೆ ಪ್ರಧಾನಿಯಾಗಲಿ: ಅಣ್ಣಾಮಲೈ
ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು.
ಜನರನ್ನು ಒಕ್ಕಲೆಬ್ಬಿಸುವಂತೆ ಶಾಸಕರು ಬರೆದ ಪತ್ರದ ಹಿಂದೆ ಲಾಬಿ: ಲಕ್ಷ್ಮೀನಾರಾಯಣ
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಈ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಸಿಗದೆ ಇರುವ ಬಗ್ಗೆ ನಾನು ಸದನದಲ್ಲಿ ಸಹ ಚರ್ಚೆ ನಡೆಸಿ, ಅಗತ್ಯ ಸೌಲಭ್ಯ ಕಲ್ಪಿಸಲು ಮನವಿ ಮಾಡಿದ್ದೇನೆ, ಪತ್ರ ಬರೆದಿರುವ ಉದ್ದೇಶವೂ ಅದೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆ ಯಜಮಾನಿಗೆ ವಾರ್ಷಿಕ ₹1ಲಕ್ಷ
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು‌.
ಶಿವಮೊಗ್ಗದಲ್ಲಿ ಕೆ.ಎಸ್‌.ಈಶ್ವರಪ್ಪರಿಂದ ಬಿರುಸಿನ ಪ್ರಚಾರ
ಶಿವಮೊಗ್ಗದಲ್ಲಿ ವಿವಿಧ ಕಾರ್‌, ಬೈಕ್‌ ಶೋರೂಂಗಳಿಗೆ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ಮತಯಾಚಿಸಿದರು.
ಮತಕ್ಕಾಗಿ ಮಾಂಗಲ್ಯವನ್ನು ಮಧ್ಯೆ ತಂದ ಮೋದಿ ಅಪಾಯಕಾರಿ: ಮಧು
ನರೇಂದ್ರ ಮೋದಿ ಅವರು ಪ್ರಧಾನಿ ಎನ್ನುವುದನ್ನು ಮರೆತು ಮಹಿಳೆಯರನ್ನು ಮಧ್ಯ ತಂದು ಮಾಂಗಲ್ಯದ ವಿಷಯ ಪ್ರಸ್ತಾಪಿದ್ದು ಅಕ್ಷಮ್ಯ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಅಗ್ನಿ ಅವಘಡಗಳು ಆದಾಗ ಭಯಪಡುವ ಅಗತ್ಯ ಇಲ್ಲ: ಹುಲಿಗೆಪ್ಪ
ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಥಿತಿ ಸಿ.ಹೆಚ್.ಹುಲಿಗೆಪ್ಪ ಅವರನ್ನು ಸನ್ಮಾನಿಸಲಾಯಿತು.
28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್‌ ಮೈತ್ರಿ ಜಯಭೇರಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
ಶಿಕಾರಿಪುರದಲ್ಲಿ ಮಂಗಳವಾರ ನಡೆದ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿ.ಎಂ.ಯಡಿಯೂರಪ್ಪ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಹಾಗೂ ಕುಟುಂಬವರ್ಗ ಪಾಲ್ಗೊಂಡಿದ್ದರು.
ಉಚ್ಚಾಟನೆ ಬಳಿಕ ನಿರೀಕ್ಷೆ ಮೀರಿ ಜನ ಬೆಂಬಲ: ಈಶ್ವರಪ್ಪ ಪ್ರತಿಕ್ರಿಯೆ
ಬಿಜೆಪಿಯಿಂದ ನನ್ನ ಉಚ್ಚಾಟನೆಯಿಂದಾಗಿ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved