• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊರಬದಲ್ಲಿ ಶ್ರದ್ಧಾ-ಭಕ್ತಿಯಿಂದ ಈದ್‌ ಮಿಲಾದ್‌ ಹಬ್ಬ
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಮುಸ್ಲಿಮರು ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಶುಕ್ರವಾರ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರಿಂದ ಆಚರಿಸಿದರು.
ಶಿಕ್ಷಣಕ್ಕೆ ರಾಧಾಕೃಷ್ಣನ್‌ ಕೊಡುಗೆ ಅನನ್ಯ: ಶಾಸಕ ಎನ್.ಎನ್.ಚನ್ನಬಸಪ್ಪ
ನೈತಿಕತೆ ಅಧಃಪತನಕ್ಕೆ ಇಳಿಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳು ಪ್ರಸ್ತುತವಾಗುತ್ತವೆ ಎಂದು ಶಾಸಕ ಎನ್.ಎನ್.ಚನ್ನಬಸಪ್ಪ ಹೇಳಿದರು.
ಇಂದು ‘ಓಂ ಶಿವಂ’ ಚಿತ್ರರಾಜ್ಯಾದ್ಯಂತ ಬಿಡುಗಡೆ
ದೀಪಾ ಫಿಲಂಸ್ ಅಡಿಯಲ್ಲಿ ಕೃಷ್ಣ ಕೆ.ಎನ್.ನಿರ್ಮಿಸಿ ಆಲ್ವಿನ್ ನಿರ್ದೇಶನದ ‘ಓಂ ಶಿವಂ’ ಚಿತ್ರ ಸೆ.5 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಆಲ್ವಿನ್ ತಿಳಿಸಿದರು.
ಜಿಎಸ್‌ಟಿ ದರ ಇಳಿಕೆ ಸ್ವಾಗತಿಸಿದ ಬಿಜೆಪಿ ನಾಯಕರು
ಕೇಂದ್ರ ಸರ್ಕಾರವು ಜಿಎಸ್‌ಟಿ ತೆರಿಗೆ ದರವನ್ನು ಎರಡು ಸ್ಲ್ಯಾಬ್‌ಗಳಿಗೆ ಇಳಿಸಿರುವುದನ್ನು ಜಿಲ್ಲಾ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.
ಗೌರವಧನ ಹೆಚ್ಚಳ ಸಮಾಧಾನ ತಂದಿದೆ: ರುದ್ರಮ್ಮ ಹೇಳಿಕೆ
ಸರ್ಕಾರ ಗೌರವಧನ ಹೆಚ್ಚಿಸಿರುವುದು ಸಮಾಧಾನ ತಂದಿದೆ ಎಂದು ಕರ್ನಾಟಕ ರಾಜ್ಯ ಗ್ರಾ.ಪಂ. ಮಟ್ಟದ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಸಖಿಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷೆ ರುದ್ರಮ್ಮ ಹೇಳಿದರು.
ಇಂದು ತೆರೆ ಮೇಲೆ ನಾನು ಮತ್ತು ಗುಂಡ-2
ಪೋಯಂ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ರಘುಹಾಸನ್ ನಿರ್ದೇಶಿಸಿ, ನಿರ್ಮಿಸಿದ ನಾನು ಮತ್ತು ಗುಂಡ-2 ಚಿತ್ರವು ಸೆ.5ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕನಟ ರಾಕೇಶ್ ಅಡಿಗ ತಿಳಿಸಿದರು.
ಜನರಿಗಾಗಿ ಜೀವಿಸಿದ್ದ ಕೃಷ್ಣರಾಜ ಒಡೆಯರ್
ಅಂದಿನ ಮೈಸೂರು ಸಂಸ್ಥಾನವನ್ನು ಜನಪರ ಸಂಸ್ಥಾನವಾಗಿ ಕಟ್ಟಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅಂದೇ ಗಟ್ಟಿಗೊಳಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಹಾಗೂ ಚಿಂತಕ ವೈ.ಎಸ್.ವಿ.ದತ್ತ ಹೇಳಿದರು.
ಸಸಿಗಳನ್ನು ಬೆಳೆಸಿ ಪೋಷಿಸಿ
ನಾವುಗಳು ಪರಿಸರ ಕಾಳಜಿಯನ್ನು ಮರೆತಿದ್ದೇವೆ, ಮುಂದಿನ ಭವಿಷ್ಯ ರೂಪಿಸುವ ಮಕ್ಕಳ ಕೈಯಿಂದ ಸಸಿ ಬೆಳಸುವ ಕಾರ್ಯದ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿರುವುದು ಹೆಮ್ಮೆ ಪಡುವ ವಿಚಾರ, ಮಕ್ಕಳ ಜೊತೆಗೆ ಪೋಷಕರು ಸಸಿಗಳನ್ನು ಬೆಳೆಸಿ ಪೋಷಿಸುವಂತಾಗಲಿ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಕರೆ ನೀಡಿದರು.
ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ಮೇಲೆ ಹದ್ದಿನ ಕಣ್ಣಿಡಿ
ಪ್ರಮುಖ ಗಣೇಶ ಮೂರ್ತಿಗಳು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಬಂದೋಬಸ್ತ್ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಅಧಿಕಾರಿಗಳು, ಅತ್ಯಂತ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ರಾಜ್ಯ ಪೊಲೀಸ್ ಇಲಾಖೆ ಕಾನೂನು -ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ ಸೂಚಿಸಿದರು.
ಸೊರಬ: ಪ್ರವಾಸಿ ತಾಣವಾದ ಬಂಗಾರಧಾಮ
ಪಟ್ಟಣದ ಆಕರ್ಷಣೀಯ ಕೇಂದ್ರವಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಪತ್ನಿ ಶಕುಂತಲಾ ಬಂಗಾರಪ್ಪ ಅವರ ಸಮಾಧಿ ಸ್ಥಳ ಬಂಗಾರ ಧಾಮ ಪ್ರವಾಸಿ ತಾಣವಾಗಿ ಮನ್ನಣೆ ಪಡೆದು ತನ್ನ ಗರಿಮೆಯನ್ನು ಹೆಚ್ಚಿಸಿಕೊಂಡಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 515
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved