ಯುವಜನತೆ ಅಂಬೇಡ್ಕರ್, ಸಂವಿಧಾನದ ಕುರಿತು ತಿಳಿಯಲಿಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಕುರಿತು ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ ಹೇಳಿದರು.