• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಬಿಜೆಪಿಗೆ ಮುನ್ನಡೆ
ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೇ ತಮ್ಮ ತವರು ಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆಗೆ ಅವಕಾಶ ಕೊಟ್ಟು ಬದಿಗೆ ಸರಿದಿದ್ದಾರೆ. ದಿ. ಬಂಗಾರಪ್ಪ ಹೆಸರನ್ನೇ ಮುಂದಿಟ್ಟು ಚುನಾವಣಾ ಕಣದಲ್ಲಿ ಪ್ರಚಾರ ಮಾಡಿದ್ದ ಮಧು ಬಂಗಾರಪ್ಪ ಸೋದರಿ ಗೀತಾ ತಮ್ಮ ತಂದೆಯ ಹೆಸರೇ ತಮ್ಮನ್ನು ಗೆಲ್ಲಿಸುತ್ತದೆ ಎಂಬ ನಂಬಿಕೆಗೆ ಅವರ ತವರು ಕ್ಷೇತ್ರದ ಮತದಾರರೇ ಕೈಕೊಟ್ಟಿದ್ದಾರೆ. ಬಂಗಾರಪ್ಪ ಹೆಸರಾಗಲೀ, ಖ್ಯಾತ ನಟ ರಾಜ್ ಕುಟುಂಬದ ಹೆಸರಾಗಲೀ ಮತದಾರರ ಮೇಲೆ ಯಾವುದೇ ಮೋಡಿ ಮಾಡಲಿಲ್ಲ.
ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರಿಗೆ ಗೆಲುವು ಸಮರ್ಪಣೆ: ಬಿ.ವೈ.ರಾಘವೇಂದ್ರ
ಚುನಾವಣೆ ಕ್ಷೇತ್ರದಲ್ಲಿ ಬಂದ ಎಲ್ಲ ಅಪಪ್ರಚಾರಕ್ಕೆ ಮತದಾರರು ಸ್ಪಷ್ಟ ಉತ್ತರ ಕೊಟ್ಟು, ದೇಶದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಿದ್ದಾರೆ. ನನ್ನನ್ನು ಜಿಲ್ಲೆಯ ಜನರು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ. ನಾನು ಜೀವನ ಪೂರ್ತಿ ಜನರ ಸೇವೆ ಮಾಡಿದರೂ ಅವರ ಋಣ ತೀರಿಸಲು ಸಾಧ್ಯವಿಲ್ಲ. ಶಿವಮೊಗ್ಗದ ಬಿಜೆಪಿ ಸಂಘಟನೆ ಶಕ್ತಿಯಿಂದ ನಾನು ಗೆದ್ದಿದ್ದೇನೆ.
ಕಾರ್ಯಕರ್ತರ ಪ್ರತಿಫಲದಿಂದ ರಾಘವೇಂದ್ರ ಗೆಲುವು: ಹರತಾಳು ಹಾಲಪ್ಪ
ಆನಂದಪುರದಲ್ಲಿ ಮಂಗಳವಾರ ಚುನಾವಣೆ ಫಲಿತಾಂಶ ಬಳಿಕ ಹಮ್ಮಿಕೊಂಡಿದ್ದ ಬಿಜೆಪಿ ವಿಜಯೋತ್ಸವದ ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಹಗಲು ರಾತ್ರಿ ಶ್ರಮಿಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಕಾರ್ಯಕರ್ತರ ಪ್ರತಿಫಲವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.
ರಾಘವೇಂದ್ರ ಭರ್ಜರಿ ಗೆಲುವು: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ
ಪ್ರತಿ ಸುತ್ತಿನಲ್ಲೂ ಬಿ.ವೈ. ರಾಘವೇಂದ್ರ ತಮ್ಮ ಸಮೀಪ ಸ್ಪರ್ಧಿ ಗೀತಾರಿಗಿಂತ ಹೆಚ್ಚು ಮತಗಳ ಕಾಯ್ದುಕೊಂಡು ಗೆಲುವು ಸಾಧಿಸಿದರೆ. ಗೀತಾ 5 ಲಕ್ಷಕ್ಕೂ ಅಧಿಕ ಮತಗಳ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಆದರೆ, ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜ್ಯದ ಗಮನಸೆಳೆದಿದ್ದ ಕೆ.ಎಸ್. ಈಶ್ವರಪ್ಪನವರಿಗೆ ಈ ಚುನಾವಣೆ ಭಾರಿ ಮುಖಭಂಗ ತಂದಿದೆ.
ತೀರ್ಥಹಳ್ಳಿ, ಭದ್ರಾವತಿಯಲ್ಲಿ ಚುರುಕಿನ ಮತದಾನ
ತಾಲೂಕು ಕಚೇರಿಯಲ್ಲಿ ನಿರ್ಮಿಸಲಾಗಿದ್ದ ಪದವೀಧರ ಕ್ಷೇತ್ರದ 61 ಮತ್ತು 61ಎ ಸಂಖ್ಯೆಯ ಎರಡು ಮತದಾನ ಕೇಂದ್ರಗಳನ್ನು ನಿರ್ಮಿಸಲಾಗಿತ್ತು. ಹಾಗೂ ಒಂದು ಶಿಕ್ಷಕರ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು. ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಕೇಂದ್ರದಲ್ಲಿ ಉದ್ದನೆಯ ಸಾಲು ನಿರ್ಮಾಣವಾಗಿದ್ದು ಚುರುಕಿನ ಮತದಾನ ನಡೆದಿದೆ.
ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.
ತಿಗಳಾರಿ ಲಿಪಿ ತಜ್ಞ ಡಾ.ಕೆಳದಿ ಗುಂಡಾ ಜೋಯಿಸ್ ನಿಧನ
ಎಂ.ಎ. ಪದವೀಧರರಾಗಿದ್ದ ಡಾ.ಗುಂಡಾ ಜೋಯಿಸ್ ಮರೆಯಾಗುತ್ತಿರುವ ಕೆಳದಿ ಇತಿಹಾಸವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಭಾರತ ಸರ್ಕಾರದ ಶಿಷ್ಯವೇತನ ಪಡೆದು ಕನ್ನಡದ ಮೋಡಿ ಲಿಪಿ ಮತ್ತು ತಿಗಳಾರಿ ಲಿಪಿ ಅಭ್ಯಾಸ ಮಾಡಿದ್ದ ಇವರು ಪುರಾತನ ಮೋಡಿಲಿಪಿ ಮತ್ತು ತಿಗಳಾರಿ ಲಿಪಿ ತಜ್ಞರಾಗಿ ಇತಿಹಾಸ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸಿದ್ದರು.
ಮೇಲ್ಮನೆ ಚುನಾವಣೆ: ಜಿಲ್ಲೆಯಲ್ಲಿ ಶೇ.80 ಮತದಾನ
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರಿದ್ದರು. ಈ ಪೈಕಿ, 2320 ಪುರುಷರು, 1523 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.61ರಷ್ಟು ಮತದಾನವಾಗಿದೆ. ಒಟ್ಟು 15578 ಪುರುಷರು, 11833 ಮಹಿಳಾ ಮತದಾರರು ನೋಂದಾಯಿಸಿದ್ದರು. ಈ ಪೈಕಿ, 12922 ಪುರುಷ, 9176 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.
ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಯಾರ ಕಡೆಗೆ ಮತದಾರನ ವಿಜಯಮಾಲೆ ?, ತಿಂಗಳ ಕಾಲದ ಕುತೂಹಲದ ಪ್ರಶ್ನೆಗೆ ಇಂದು ಉತ್ತರ
ಜೆಡಿಎಸ್‌ ಬೆಂಬಲದೊಂದಿಗೆ ಬಿಜೆಪಿಯಿಂದ ಹಾಲಿ ಸಂಸದ ಬಿ. ವೈ.ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಸೇರಿ ಒಟ್ಟು 23 ಜನ ಕಣಕ್ಕೆ ಇಳಿದಿದ್ದರು. ಮೂರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಿ. ವೈ.ರಾಘವೇಂದ್ರ ನಾಲ್ಕನೇ ಬಾರಿಯ ಗೆಲುವಿನ ಮೂಲಕ ಎಸ್.ಬಂಗಾರಪ್ಪ ದಾಖಲೆ ಸರಿಗಟ್ಟುವ ಉತ್ಸಾಹದಲ್ಲಿದ್ದಾರೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved