ದೇಶದ ಆರ್ಥಿಕ ನೀತಿ, ಬೆಲೆ ಏರಿಕೆ ಸೇರಿ ದೇಶದ ಗಂಭೀರ ವಿಚಾರಗಳಿಗೆ ಆದ್ಯತೆ ನೀಡದ ಬಿಜೆಪಿ, ಕೇವಲ ಜಾತಿ ಧರ್ಮದ ಮೂಲಕ ಜನರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.