ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹಿರೇಮಠ್ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ
ನಮ್ಮ ಕಾಲದಲ್ಲಿ ಅಪರಾಧ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಕಾಲದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮಕ್ಕೆ ಸೂಚನೆ: ಪೂನಂ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತಕ್ಷೇತ್ರಗಳ ಎಆರ್ಒ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಮಾತನಾಡಿದರು.
ಕಾಂಗ್ರೆಸ್ ಅನ್ನ ತಿಂದು ಬೇರೆಯವರಿಗೆ ಮತ ಹಾಕುವುದು ಧರ್ಮವಲ್ಲ: ಸಚಿವ ಮಧು ಬಂಗಾರಪ್ಪ
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಶ್ರೀಮತಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು.
ನೇಹಾ ಹತ್ಯೆ ಪ್ರಕರಣ ಸಿಐಡಿಗೆ- ಯಡಿಯೂರಪ್ಪ ಸ್ವಾಗತ
ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹೀರೆಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ನನ್ನನ್ನು ಗೆಲ್ಲಿಸಬೇಕೆಂದು ಜನರೇ ನಿರ್ಧರಿಸಿದ್ದಾರೆ: ಕೆ.ಎಸ್.ಈಶ್ವರಪ್ಪ
ಕಾಂಗ್ರೆಸ್ನಲ್ಲಿ ಕಾರ್ಯಕರ್ತರಿಲ್ಲ, ಬಿಜೆಪಿಯಲ್ಲಿ ಇದ್ದವರು ನನ್ನ ಜೊತೆ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ರಾಘವೇಂದ್ರ ಅವರಿಗೆ ಕಾರ್ಯಕರ್ತರಿಲ್ಲ. ಇಡೀ ಜಿಲ್ಲೆಯ ಜನ ನನ್ನ ಪರವಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸದಿಂದ ನುಡಿದರು.
ಗ್ಯಾರಂಟಿಗೆ ಆಮಿಷ ಬೇಡ, ದೇಶದ ಹಿತ ಗುರಿಯಾಗಲಿ: ಬಿ.ವೈ.ರಾಘವೇಂದ್ರ
ಆನಂದಪುರದಲ್ಲಿ ಶನಿವಾರ ಸಂಜೆ ನಡೆದ ಗಂಗಾಮತಸ್ಥ ಸಮಾಜದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಬಳಿಕ ಮತಯಾಚನೆ ಮಾಡಿದರು.
ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಬಹುಸಂಖ್ಯಾತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ತರಹದ ಘಟನೆ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್ಗೆ ವರ: ಬೇಳೂರು
ಸಾಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿ ಪಕ್ಷದ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದರು.
ಅಭಿವೃದ್ಧಿಯತ್ತ ಸಾಗಲು ಮೋದಿ ಮತ್ತೊಮ್ಮೆ ಬೇಕು: ಬಿ.ವೈ.ರಾಘವೇಂದ್ರ ಇಂಗಿತ
ಸಾಗರ ತಾಲೂಕು ತಾಳಗುಪ್ಪದಲ್ಲಿ ಬಿಜೆಪಿ ಪ್ರಚಾರ ಸಭೆ ಆಯೋಜಿಸಲಾಗಿತ್ತು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹೊಳೆಬಾಗಿಲು ಲಾಂಚ್ ಸ್ಥಗಿತ; ದೇವಿ ದರ್ಶನಕ್ಕೆ ಭಕ್ತರ ಬವಣೆ
ಕಳಸವಳ್ಳಿ- ಅಂಬಾರಗೊಡ್ಲು ಲಾಂಚ್ ಸೇವೆ ಸಮರ್ಪಕವಾಗಿ ಜನರಿಗೆ ಸಿಗದೆ ಕರೂರು ಬಾರಂಗಿ ಹೋಬಳಿ ಜನರು ದಿನನಿತ್ಯದ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
317
318
319
320
321
322
323
324
325
...
489
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’