ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀಲನಕ್ಷೆ ಬದಲಿಸಿ ರಾತ್ರೋರಾತ್ರಿ ಭದ್ರಾ ನದಿಗೆ ಸೇತುವೆ ಕಾಮಗಾರಿ
ಭದ್ರಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹಲವು ವಿರೋಧಗಳ ನಡುವೆಯೂ ಯಾರಿಗೂ ತಿಳಿಯದ ಹಾಗೆ ರಾತ್ರೋರಾತ್ರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಗೆದ್ದು, ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುವೆ: ಈಶ್ವರಪ್ಪ
ನಾನು ಚುನಾವಣೆಯಲ್ಲಿ ನಿಲ್ಲುವುದು ನಿಶ್ಚಯ, ಗೆಲ್ಲುವುದೂ ನಿಶ್ಚಯ. ಮೋದಿ ಪ್ರಧಾನಿಮಂತ್ರಿ ಆಗುವುದು ನಿಶ್ಚಯ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೇ ಮತದಾನಕ್ಕೆ ಮುಂದಾಗಲಿ: ಜಿಪಂ ಸಿಇಒ
ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಮುಸ್ಲಿಂ ಗೂಂಡಾನನ್ನು ನೇಣಿಗೆ ಹಾಕಿ, ಇಲ್ಲವೇ ಗುಂಡಿಟ್ಟು ಕೊಲ್ಲಿ: ಕೆ.ಎಸ್.ಈಶ್ವರಪ್ಪ ಆಕ್ರೋಶ
ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.
ಬಿಜೆಪಿ ಸುಳ್ಳು ಗ್ಯಾರೆಂಟಿಗೆ ವಾರೆಂಟಿ ಇಲ್ಲ: ಮಧು ಬಂಗಾರಪ್ಪ ಲೇವಡಿ
ಶಿಕಾರಿಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಸಚಿವ ಮಧು ಗ್ಯಾರಂಟಿ ಕಾರ್ಡ್ಗಳನ್ನು ಪ್ರದರ್ಶಿಸಿ, ಬಳಿಕ ವಿತರಿಸಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ‘ಗ್ಯಾರಂಟಿ’ ಜನರ ಮೇಲೆ ಪ್ರಭಾವ ಬೀರಿದೆ: ಮಧು ಬಂಗಾರಪ್ಪ
ಸಿನಿಮಾದೋರು ಮುಖಕ್ಕೆ ಬಣ್ಣಹಚ್ಚಿ ಕೊಂಡರೆ, ಈಶ್ವರಪ್ಪ ನಾಲಗೆಗೆ ಬಣ್ಣಹಚ್ಚಿಕೊಂಡು ಮಾತನಾಡುತ್ತಾರೆ. ಈಶ್ವರಪ್ಪ ನಾಲಾಯಕ್ಕು. ಮಹಿಳೆ ಸೇರಿದಂತೆ ಯಾರ ಬಗ್ಗೆಯೂ ಅವರಿಗೆ ಗೌರವ ಇಲ್ಲ. ಅವರ ಹೇಳಿಕೆಗಳಿಗೆ ಉತ್ತರಿಸುವುದು ವ್ಯರ್ಥ ಎಂದು ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.
ತೀರ್ಥಹಳ್ಳಿ: ಮಲೆನಾಡಿಗೆ ತಂಪೆರೆದ ಮಳೆರಾಯ, ನಿಟ್ಟುಸಿರುಬಿಟ್ಟ ಜನ
ಬೇಸಿಗೆ ಆರಂಭ ಆದಾಗಿನಿಂದ ಮಳೆ ಇಲ್ಲದೇ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಉತ್ತಮ ಮಳೆ ಆಗುತ್ತಿದ್ದು, ತಾಲೂಕಿನ ಬಹುತೇಕ ಎಲ್ಲ ನದಿ-ತೊರೆಗಳು ಮೈದಳೆಯುತ್ತಿವೆ.
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣಕ್ಕೆ ಇನ್ನೆಷ್ಟು ಬಲಿ ಬೇಕು?: ಬಿ.ವೈ.ರಾಘವೇಂದ್ರ
ಕಾಂಗ್ರೆಸ್ನಿಂದ ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಪರಿಣಾಮ ಹಿಂದೂ ಯುವತಿ, ಯುವಕರು ಬಲಿ ಯಾಗುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.
ಕಾಂಗ್ರೆಸ್ಸಿಗೆ ದೇಶದ ಚುಕ್ಕಾಣಿ: ರಣದೀಪ್ ಸಿಂಗ್ ಸುರ್ಜೆವಾಲ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಗ್ಯಾರಂಟಿ ಹಬ್ಬ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚಾಲನೆ ನೀಡಿದರು.
< previous
1
...
318
319
320
321
322
323
324
325
326
...
489
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’