• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರೆಲ್ಲ ಪಾಲ್ಗೊಳ್ಳಿ: ಸಿಇಒ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾನ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕುರಿತು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಪಿಡಿಒ, ಬಿಲ್‍ಒಗಳೊಂದಿಗೆ ಸಭೆ ನಡೆಸಿ ಜಿಪಂ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಮಾತನಾಡಿದರು.
ಭಾವನೆ ಇದ್ದಿದ್ದಕ್ಕೆ ರಾಮಮಂದಿರ ನಿರ್ಮಾಣ ಆಯ್ತು: ರಾಘವೇಂದ್ರ
ಭಾವನೆ ಇದ್ದಿದ್ದಕ್ಕೆ ಆರ್ಟಿಕಲ್ 370 ರದ್ದಾಗಿದ್ದಕ್ಕೆ ತಾಯಂದಿರಿಗೆ ನಿಜವಾದ ಸ್ವಾತಂತ್ರ್ಯ ಕೊಡುವ ಕೆಲಸ ಆಗಿದೆ. ಭಾವನೆ ಇಲ್ಲ ಅಂದ್ರೆ ಮನುಷ್ಯನೇ ಅಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದರು.
ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ : ಆಯನೂರು ಮಂಜುನಾಥ
ಶಿರಾಳಕೊಪ್ಪ ಹತ್ತಿರದ ಬಿಳಕಿ ಮತ್ತು ಜಾವಗಟ್ಟಿ ಗ್ರಾಮಗಳಲ್ಲಿ ಆಯಾ ಭಾಗದ ಮತದಾರರನ್ನು ಉದ್ದೇಶಿಸಿ ಮಂಗಳವಾರ ಕಾಂಗ್ರೆಸ್‌ನಿಂದ ಚುನಾವಣೆ ಪ್ರಚಾರ ಸಭೆ ನಡೆಯಿತು.
ರಾಜ್ಯದಲ್ಲಿ ಟೀಕಿಸುವುದಕ್ಕಾದ್ರೂ ಕಾಂಗ್ರೆಸ್‌ ಅಸ್ತಿತ್ವದಲ್ಲಿದೆ: ಬಿ.ವೈ.ರಾಘವೇಂದ್ರ
ತೀರ್ಥಹಳ್ಳಿ ಪಟ್ಟಣದ ವಿಧ್ಯಧಿರಾಜ ಸಭಾಭವನದಲ್ಲಿ ನಡೆದ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.
ಶಿವಮೊಗ್ಗದ ವಿವಿಧೆಡೆ ಈಶ್ವರಪ್ಪ ಬಿರುಸಿನ ಪ್ರಚಾರ
ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ. ಎಸ್. ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಬಿಜೆಪಿಯು ಶಿವಮೊಗ್ಗ ಸಿವಿಲ್ ನ್ಯಾಯಾಲಯದಲ್ಲಿ ಸೋಮವಾರ ದಾವೆ ಹೂಡಿದೆ.
ನನಗೆ ಸಂಘ-ಪರಿವಾರ ಕಾರ್ಯಕರ್ತರ ಬೆಂಬಲ: ಈಶ್ವರಪ್ಪ

ಯಾವ ಕ್ಷೇತ್ರದಲ್ಲಿ ಕೆಲಸ ಮಾಡಿದರೂ ಪರಿಶುದ್ಧವಾಗಿರಬೇಕು ಎಂಬುದು ಆರ್‌ಎಸ್ಎಸ್ ಹೇಳುತ್ತದೆ. ನಾನೂ ಕೂಡ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದು, ಈ ಪರಿಶುದ್ಧತೆ ತತ್ವದ ಹಿನ್ನೆಲೆಯಲ್ಲಿ ಬಿಜೆಪಿ ಶುದ್ಧೀಕರಣದ ಕಾರ್ಯಕ್ಕೆ ಮುಂದಾಗಿದ್ದೇನೆ. - ಕೆ. ಎಸ್. ಈಶ್ವರಪ್ಪ ಹೇಳಿದರು.

ಸಮರ್ಥ ವ್ಯಕ್ತಿ ಆಯ್ಕೆಗೆ ಮತದಾನ ಅವಶ್ಯಕ
ದೇಶದ ಅಭಿವೃದ್ಧಿಗೆ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಮತದಾನವು ಪ್ರತಿಯೊಬ್ಬರ ಹಕ್ಕು ಎಂದು ಮಹಾನಗರ ಪಾಲಿಕೆ ಅಧಿಕಾರಿ ಟಿ.ಆರ್.ಅನುಪಮಾ ಹೇಳಿದರು.
ಕೆ.ಎಸ್‌ ಈಶ್ವರಪ್ಪ ಬೆಂಬಲಕ್ಕೆ ನಿಂತ ಗೂಳಿಹಟ್ಟಿ ಶೇಖರ
ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನಾನು ಸ್ವತಂತ್ರ್ಯ. ಹೀಗಾಗಿ ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಇದರಂತೆ ಶಿವಮೊಗ್ಗದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಹಾಗೂ ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಸ್ಪಷ್ಟನೆ ನೀಡಿದರು.
ಸಂಕಷ್ಟಕ್ಕಾಗದ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ
ನಾವು ಜನರ ಬದುಕಿನ ಮೇಲೆ ಮತ ಕೇಳುತ್ತೇವೆಯೇ ಹೊರೆತು ಬಿಜೆಪಿಯವರಂತೆ ಜನರ ಭಾವನೆಯನ್ನು ಕೆರಳಿಸಿ ಮತ ಕೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮನು ಧರ್ಮ ಪುನರ್ ಸ್ಥಾಪಿಸಲು ಹುನ್ನಾರ
ಮನು ಧರ್ಮವೇ ಮತ್ತೆ ಮರು ಸ್ಥಾಪನೆಯಾಗುವ ಹುನ್ನಾರಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಪ್ರಾಮುಖ್ಯವಾಗುತ್ತಾರೆ ಎಂದು ಕುವೆಂಪು ವಿವಿ ಎನ್‍ಎಸ್‍ಎಸ್ ಸಂಚಾಲಕಿ ಹಾಗೂ ಪ್ರೊ. ಡಾ.ಶುಭಾ ಮರವಂತೆ ಹೇಳಿದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 489
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved