ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಮತ್ತೆ ಪ್ರಧಾನಿಯಾಗಲು ಕೈಜೋಡಿಸಿ: ರಾಘವೇಂದ್ರ
ದೇಶದಲ್ಲಿ ಪ್ರಧಾನಿ ಮೋದಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೊಟ್ಟಿದ್ದಾರೆ. ಈ ಬಾರಿ ಮಹಿಳಾ ಮತದಾರರು ಬಿಜೆಪಿಗೆ ಬೆಂಬಲ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಈ ಬಾರಿ ಮೋದಿ ಹವಾ ನಡೆಯಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹವಾ ನಡೆಯುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ಜನರ ನಾಡಿ ಮಿಡಿತಕ್ಕೆ ಹತ್ತಿರ
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು.
ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆ: ಬಿಜೆಪಿ ಆಡಳಿತ ವೈಫಲ್ಯಕ್ಕೆ ಕೈಗನ್ನಡಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಹಿಂದುಳಿದ ವರ್ಗ ಮತ್ತು ಬಡ ಜನತೆಗೆ ಪೂರಕವಾದ ಯಾವುದೇ ಅಭಿವೃದ್ಧಿ ಕಾರ್ಯಗಳೂ ಜಾರಿಗೆ ಬಂದಿಲ್ಲಾ. ಮುಳುಗಡೆ ಮತ್ತು ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆಗಳು ಇಂದಿಗೂ ಜೀವಂತವಾಗಿರುವುದು ಬಿಜೆಪಿ ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್ ಹೇಳಿದರು.
ಹಿಂದುತ್ವ ಅಂತ ಹೇಳ್ಕೊಂಡ್ರೆ ಮತ ಆಚಿಚೇ ಆಗಲ್ಲ
ಪ್ರಧಾನಿ ಮೋದಿ ಅವರಿಗಿಂತ ಹಿಂದುತ್ವದ ನಾಯಕ ಇನ್ನಾರು ಇದ್ದಾರೆ? ಅವರ ಪಕ್ಷಕ್ಕಿಂತ ಹಿಂದುತ್ವದ ಪಕ್ಷ ಇನ್ನಾವುದಿದೆ? ಕೆಲವು ಗೊಂದಲಗಳಿಂದ ಒಬ್ಬಿಬ್ಬರು ಆಚೀಚೆ ಆಗಿರಬಹುದು. ಸ್ವಾಮೀಜಿ ಅವರು ಆಶೀರ್ವಾದ ಮಾಡಿರಬಹುದು. ಆದರೆ ಒಂದಂತೂ ಸತ್ಯ, ಒಂದು ಮತವೂ ಆಚೀಚೆ ಆಗುವುದಿಲ್ಲ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರ ಹಿಡಿತವಿಲ್ಲದ ಶಬ್ದ ಬಳಕೆ ಪ್ರಬುದ್ಧತೆ ಲಕ್ಷಣವಲ್ಲ: ಅರುಣ್
ಶಬ್ದ ಬಳಕೆಯಲ್ಲಿ ಮಕ್ಕಳಿಗೆ ಮಾದರಿಯಾಬೇಕಾದ ಶಿಕ್ಷಣ ಸಚಿವರು ಚುನಾವಣಾ ಪ್ರಚಾರ ಸಭೆಯಲ್ಲಿ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಿಡಿತ ಇಲ್ಲದೇ ಶಬ್ದ ಬಳಕೆ ಮಾಡುತ್ತಿರುವುದು ಪ್ರಬುದ್ಧತೆ ಲಕ್ಷಣವಲ್ಲ. ತಿದ್ದಿಕೊಳ್ಳದಿದ್ದರೆ ಜನರು ಪಾಠ ಕಲಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್ ಹೇಳಿದರು.
ಎಷ್ಟೇ ಅಪಪ್ರಚಾರ ಮಾಡಿದರೂ ಗೆಲುವು ನಿಶ್ಚಿತ: ಈಶ್ವರಪ್ಪ
ಮೋದಿ, ಅಮಿತ್ ಶಾ ಅಲ್ಲ, ದೇವರು ಬಂದು ಹೇಳಿದರೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಬೆಂಬಲಿಗರಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡಲ್ಲ. ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ಬೆಂಬಗರ ಬಲದಿಂದ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ: ಶಾಸಕ ಸಂಗಮೇಶ್ವರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಮಹಿಳೆಯರು ಇಂದಿಗೆ ಅಬಲೆಯರಲ್ಲ, ಸಬಲೆಯರು: ಸುನೀತಾ ಶ್ರೀಧರ್
ಶಿಕಾರಿಪುರದ ಶ್ರೀ ದತ್ತ ಕೇವಲಾನಂದಾಶ್ರಮದಲ್ಲಿ ತಾಲೂಕು ಬ್ರಾಹ್ಮಣ ಮಹಿಳಾ ಘಟಕದಿಂದ ನಡೆದ ಮಹಿಳಾ ದಿನಾಚರಣೆಯನ್ನು ಸುನೀತಾ ಶ್ರೀಧರ್ ಉದ್ಘಾಟಿಸಿ, ಮಹಿಳೆಯ ಸಂಸ್ಕಾರ, ಸಂಸ್ಕೃತಿ, ಪರಂಪರೆಯ ಕುರಿತು ಮಾತನಾಡಿದರು.
ಉಗ್ರರ ಬಂಧನದ ಬೆನ್ನಲ್ಲೆ ತೀರ್ಥಹಳ್ಳಿಯಲ್ಲಿ ತಲ್ಲಣ!
ತೀರ್ಥಹಳ್ಳಿ ಮೂಲದ ಇಬ್ಬರು ಪ್ರಮುಖ ಆರೋಪಿಗಳು ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿ ಎನ್ಐಎಗೂ ಚಳ್ಳೆಹಣ್ಣು ತಿನ್ನಿಸಿದ್ದ ತೀರ್ಥಹಳ್ಳಿ ಮೂಲದ ಮುಸಾವಿರ್ ಶಾಜಿದ್ ಮತ್ತು ಅಬ್ದುಲ್ ಮತೀನ್ ಬಂಧನದ ಸುದ್ದಿ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿದ್ದಂತೆ ಇಲ್ಲಿನ ಜನತೆ ಆಘಾತಕ್ಕೊಳಗಾಗಿದ್ದಾರೆ.
< previous
1
...
323
324
325
326
327
328
329
330
331
...
489
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’