ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಬ್ಬಲಗುಡ್ಡದ ಮತ್ಸ್ಯಧಾಮದ ಮೀನುಗಳು ಸಂಕಷ್ಟದಲ್ಲಿ
ಸಿಬ್ಬಲಗುಡ್ಡದ ಭಾರಿ ಗಾತ್ರದ ಮೀನುಗಳಿರುವ ಜಾಗದಲ್ಲಿ ಮಣ್ಣು ಬಂದು ಕೂತಿದ್ದು ನದಿ ತಳ ಕಾಣುತ್ತಿದೆ. ಮೀನುಗಳ ನಿರಾಳ ಚಟುವಟಿಕೆಗೆ ಕೊರತೆಯುಂಟಾಗಿದೆ.
ಇವತ್ತೇ ಚುನಾವಣೆ ಆದ್ರೆ ಲಕ್ಷ ಮತ ಅಂತರದ ಗೆಲುವು: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದ ಆವರಣದಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ನಗರ ಬೂತ್ ಸಮಿತಿಯ ಕಾರ್ಯಕರ್ತರ ಸಮಾವೇಶದಲ್ಲಿ ಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ನರೇಂದ್ರ ಮೋದಿ ಪುನಃ ಪ್ರಧಾನಿಯಾಗುವುದು ಖಚಿತ: ಸಂಸದ ಬಿ.ವೈ ರಾಘವೇಂದ್ರ
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಬೂತ್ ಕಾರ್ಯಕರ್ತರ ಸಮಾವೇಶ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಸಂವಿಧಾನ ಆಶಯ ಉಳಿಸಿಕೊಳ್ಳಲು ಹೋರಾಟ ಅಗತ್ಯ: ನ್ಯಾ. ಗೋಪಾಲಗೌಡ
ಶಿವಮೊಗ್ಗದ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನದ ಆಶಯಗಳು ಮತ್ತು ಭಾವೈಕ್ಯತೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಮಾತನಾಡಿದರು.
ಶಂಕರಾಚಾರ್ಯರ ವಿಗ್ರಹ ಕೆತ್ತನೆ ನಂತರ ತನ್ನ ಜೀವನವೇ ಬದಲಾಯಿತು: ಶಿಲ್ಪಿ ಅರುಣ್ ಯೋಗಿರಾಜ್
ರಾಮಲಲ್ಲಾನ ವಿಗ್ರಹದ ಕೆತ್ತನೆ ಆದೇಶ ಬರುವ ಮುನ್ನ ಶಂಕರಾಚಾರ್ಯರ ಪ್ರತಿಮೆ ಕೆತ್ತನೆ ಕೆಲಸ ಮಾಡಿದ್ದೆ. ಶಂಕರಾಚಾರ್ಯರ ವಿಗ್ರಹ ಕೆತ್ತನೆ ನಂತರ ತನ್ನ ಜೀವನವೇ ಬದಲಾಯಿತು
ಮುಂಚಿತವಾಗಿ ಮತ ಪಟ್ಟಿಯಲ್ಲಿ ಹೆಸರು ಖಾತ್ರಿ ಮಾಡಿಕೊಳ್ಳಿ: ನವೀನ
ಶಿವಮೊಗ್ಗದಲ್ಲಿ ಎಂ.ಆರ್.ಎಸ್.ವೃತ್ತದಿಂದ ಮಂಡೇನ್ಕೊಪ್ಪ ಸುರಭಿ ಗೋ ಶಾಲೆಯ ವರೆಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮತ್ತು ಆರೋಗ್ಯಕ್ಕಾಗಿ ಯೋಗ ನಡಿಗೆ ಜಾಥಾ ನಡೆಯಿತು.
ಭುಗಿಲೇಳಲು ಸಿದ್ಧವಾಗಿರುವ ವಿಧಾನಸಭಾ ಚುನಾವಣೆ ಒಳ ಬೇಗುದಿ..!!
ಸೊರಬ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಎಂ.ಡಿ. ಉಮೇಶ ಅವರ ಮನೆಯ ಆವರಣದಲ್ಲಿ ನಡೆದ ನೂರಾರು ಬಿಜೆಪಿ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರ ಸಭೆ.
ನಾನು ಸ್ಪರ್ಧೆ ಮಾಡಲು ನಿರ್ಧರಿಸಿ ಆಗಿದೆ: ಕೆ.ಎಸ್.ಈಶ್ವರಪ್ಪ
ನಾನು ಸ್ಪರ್ಧೆ ಮಾಡಿದರೆ ಬಿಜೆಪಿಯವರು ಏನು ಮಾಡಬಹುದು ಉಚ್ಚಾಟನೆ ಮಾಡಬಹುದು. ಅಷ್ಟೇ ತಾನೇ ಇನ್ನೇನೂ ಮಾಡಲು ಸಾಧ್ಯ. ನಾನು ಸಾಯೋವರೆಗೂ ಬಿಜೆಪಿಯಲ್ಲಿರುತ್ತೇನೆ ಎಂದು ಈಶ್ವರಪ್ಪ ಹೇಳಿದರು.
ಅಭ್ಯರ್ಥಿ ಗೀತಾಗೆ ಅತಿಹೆಚ್ಚು ಮತ ಕೊಡಿಸುವ ಹೊಣೆ ನಮ್ಮದು: ಶಾಸಕ ಗೋಪಾಲಕೃಷ್ಣ ಬೇಳೂರು
ಗಾಂಧಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರೆಯಲಾಗಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆ
ಕಾಂಗ್ರೆಸ್ ಗ್ಯಾರಂಟಿ ಲೋಕಸಭಾ ಚುನಾವಣೆಯವರೆಗೆ ಮಾತ್ರ: ಬಿ.ವೈ.ರಾಘವೇಂದ್ರ
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
< previous
1
...
327
328
329
330
331
332
333
334
335
...
489
next >
Top Stories
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು