• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಮತಿ ಇಲ್ಲದೆ ಕೆರೆ ಹೂಳು ಎತ್ತಿದ್ರೆ ಕ್ರಮ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಜಿಲ್ಲೆಯಲ್ಲಿ ಈ ಬಾರಿ 4 ತಿಂಗಳಿಗೆ 180 ಡೆಂಘೀ ಪ್ರಕರಣ ಪತ್ತೆ: ಡಾ.ನಟರಾಜ್
ಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳ ಕೈಗೊಳ್ಳುತ್ತಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು.
ಡೆಂಘೀ, ಬರ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯವಹಿಸದಿರಿ: ತಹಸೀಲ್ದಾರ್ ಗಿರೀಶ್‌
ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ನಿರ್ವಹಿಸಿದ ಕೆಲಸವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡಬೇಕು ಎಂದು ತಾಕೀತು ಮಾಡಿದರು.ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು ಪರೀಕ್ಷಿಸಿ ಬಳಸಬೇಕು. ಶೌಚಾಲಯಗಳ ಶುಚಿತ್ವದಿಂದ ಕಾಪಾಡಿಕೊಂಡು ಮಕ್ಕಳನ್ನು ಆರೋಗ್ಯವಂತರಾಗಿಡುವುದು ನಮ್ಮ ಕರ್ತವ್ಯ. ಎಲ್ಲರು ಡೆಂಘೀಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ತೆಗೆದುಕೂಂಡು ಆರೋಗ್ಯ ಕಾಪಾಡಿಕೊಳ್ಳಬೇಕು.
ಶತಮಾನ ಕಂಡ ತುಂಗಾ ಸೇತುವೆಗೆ ಆಪತ್ತು
ಸೇತುವೆ ಎರಡೂ ಬದಿಯಲ್ಲಿ ಗಿಡಗಳು ಬೃಹದಾಕಾರವಾಗಿ ಬೆಳೆದಿರುವುದರಿಂದ ಸೇತುವೆ ಪಕ್ಕದ ಸ್ಪ್ಯಾಬ್‌ಗಳು ಕುಸಿಯುವ ಹಂತ ತಲುಪಿವೆ. ಆದರೂ ಅಧಿಕಾರಿಗಳು ಗಮನಹರಿಸಿಲ್ಲ. ಸದ್ಯ ಈ ಸೇತುವೆಯಲ್ಲಿ ಭಾರಿ ವಾಹನಗಳ ಓಡಾಟವನ್ನು ನಿಲ್ಲಿಸಲಾಗಿದೆ. ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ, ಸೇತುವೆ ಬದಿಯಲ್ಲಿ ಬೆಳೆದಿರುವ ಅರಳಿ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕದೆ ಇದ್ದೆ, ಮುಂದೆ ದಿನ ದಿನಕ್ಕೆ ಮರ ಬೆಳೆಯತ್ತಲೇ ಹೋಗಿ ಅದರ ಬೇರುಗಳು ಆಳವಾಗಿ ನೆಲೆಯೂರುವುದರಿಂದ ಸೇತುವೆ ಬಿರುಕು ಬಿಡುವ ಸಾಧ್ಯತೆಗಳು ಹೆಚ್ಚಾಗಿದೆ.
ಸಿಗಂದೂರು ಲಾಂಚ್ ಸ್ಥಗಿತ ಸಾಧ್ಯತೆ: ದ್ವೀಪದ ಜನರಲ್ಲಿ ಆತಂಕ!

ಕಳೆದ ಬಾರಿ ಸುರಿದ ಅಲ್ಪ ಮಳೆಗೆ ಅರ್ಧಂಬರ್ಧ ಭರ್ತಿಯಾಗಿದ್ದ ಲಿಂಗನಮಕ್ಕಿ ಜಲಾಶಯದಲ್ಲಿ ಈಗ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಇದರ ಪರಿಣಾಮ ಶರಾವತಿ ಎಡದಂಡೆಯ ಸಿಗಂದೂರು ಲಾಂಚ್ ನಾಲ್ಕೈದು ದಿನಗಳಲ್ಲಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಮೈತ್ರಿಯಿಂದ ಲೋಕಸಭೆ, ಪರಿಷತ್‌ ಚುನಾವಣೆಯಲ್ಲೂ ಗೆಲುವು: ಬಿ.ವೈ.ರಾಘವೇಂದ್ರ

  ಬಿಜೆಪಿ ನಿರೀಕ್ಷೆ ಇಟ್ಟುಕೊಂಡಿರುವಂತೆ ದೇಶದಲ್ಲಿ 400 ಕ್ಷೇತ್ರಗಳಿಗೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಈಗ ನಡೆದಿರುವ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸುತ್ತದೆ ಎನ್ನುವುದರ ಬಗ್ಗೆ ಅಂಕಿ ಅಂಶ ಹೇಳುತ್ತಿವೆ.

ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನ: ರೈತರ ಮೊಗದಲ್ಲಿ ಮಂದಹಾಸ
ಎರಡು ದಿನಗಳ ಹಿಂದೆಯೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಮೂರು ತಿಂಗಳಿಂದ ಜನ ಬಿಸಿಲು ಮತ್ತು ಅರೆಝಳಕ್ಕೆ ರೋಸಿ ಹೋಗಿದ್ದರು. ಮಳೆ ಬರಲು ಆರಂಭಿಸಿದ ಬಳಿಕ ಬಿಸಿಲಿನ ತಾಪವೂ ಕಡಿಮೆಯಾಗಿದ್ದು, ತಂಪನೆಯ ವಾತಾವರಣವಿತ್ತು.ತೀರ್ಥಹಳ್ಳಿಯ ಬಿದರಗೋಡು, ಹೊನ್ನೇತಾಳು, ಅರೆಹಳ್ಳಿ, ತೀರ್ಥಮತ್ತೂರು, ಹೊಸಹಳ್ಳಿ, ಹೊದಲ ಅರಳಾಪುರ, ಆರಗ, ನೊಣಬೂರು, ಅಗ್ರಹಾರ, ಹಾದಿಗಲ್ಲು. ಶಿವಮೊಗ್ಗ ತಾಲೂಕಿನ ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಕುಂಚೇನಹಳ್ಳಿಯಲ್ಲಿ ಮಳೆ ಸುರಿದಿದೆ.
ಶರಣಾಗತ ನಕ್ಸಲರಿಗೆ ಪ್ರೋತ್ಸಾಹಧನ, ಪುನರ್ವಸತಿ ಸೌಲಭ್ಯ: ಡಾ.ಬಂಜಗೆರೆ ಜಯಪ್ರಕಾಶ್

ನಕ್ಸಲ್ ಸಿದ್ಧಾಂತ, ಎಡಪಂಥಿಯ ಭಯೋತ್ಪಾದನೆಯೆಡೆಗೆ ಆಕರ್ಷಿತರಾಗಿ ನಕ್ಸಲ್ ಚಟುವಟಿಕೆ ನಡೆಸುತ್ತಿದ್ದ ಮಹಿಳೆಯರು ಸೇರಿ 14 ಜನ ಶರಣಾಗತಿ ಬಯಸಿ ಬಂದಿದ್ದರಿಂದ ಅವರಿಗೆ ಪುನರ್ವಸತಿಗಾಗಿ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದೆ 

ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ.  

ಧರ್ಮಜಾಗೃತಿ ನಡಿಗೆಗೆ ಉತ್ತಮ ಸ್ಪಂದನೆ: ಡಾ.ಚನ್ನಸಿದ್ದರಾಮ ಸ್ವಾಮೀಜಿ
ಶ್ರೀಶೈಲ ಮಲ್ಲಯ್ಯನಿಗೂ ಹಾಗೂ ಮಲೆನಾಡಿನ ಮಲ್ಲವರಿಗೂ ಭಕ್ತಿಭಾವದ ಅವಿನಾಭಾವ ಸಂಬಂಧವಿದೆ. ಮಲ್ಲಿಕಾರ್ಜುನ ಸ್ವಾಮಿ ದರ್ಶನಾಶೀರ್ವಾದಕ್ಕೆ ಅಗಮಿಸುವ ಭಕ್ತರಿಗಾಗಿ ಶ್ರೀಶೈಲದಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಆರಂಭಿಸುತ್ತಿದ್ದು ಭಕ್ತರು ತಮ್ಮ ದುಡಿಮೆಯ ಅಲ್ಪ ಹಣವನ್ನು ಧಾರ್ಮಿಕ ಸೇವಾ ಕಾರ್ಯಕ್ಕೆ ನೀಡುವಂತಾಗಿದೆ.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved