• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿಪ್ರಸನ್ನಕುಮಾರ್ ಅಧಿಕಾರ ಸ್ವೀಕಾರ
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್.ಪ್ರಸನ್ನಕುಮಾರ್ ಅವರಿಗೆ ಹಿಂದಿನ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ರವರು ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ
ಸಾಗರ ಪಟ್ಟಣದ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್‍ಯಾಲಿಗೆ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಚಾಲನೆ ನೀಡಿ, ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ನಾಲ್ವರು ಮೂರು, ತಲಾ ಆರು ಮಂದಿ ಎರಡು, ಒಂದೇ ಮನೆ ಸದಸ್ಯರು.!
ಎನ್. ರಾಚಯ್ಯ ಅವರು ಮೈಸೂರಿನಿಂದ ಒಮ್ಮೆ ಲೋಕಸಭೆ, ಹುಣಸೂರಿನಿಂದ ಒಮ್ಮೆ ವಿಧಾನಸಭೆ, ನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಮೋದಿಯವರ ಜನಪರ ಸಾಧನೆ ಏನು?: ಕಿಮ್ಮನೆ ರತ್ನಾಕರ್‌
ಬಿಜೆಪಿ ವಾಶಿಂಗ್ ಮಶಿನ್ ಇದ್ದಂತೆ. ಎಂಥಾ ಭ್ರಷ್ಟಾಚಾರಿಗಳೂ ಬಿಜೆಪಿ ಪಕ್ಷಕ್ಕೆ ಸೇರಿದರೆ ರಾಮನಂತಾಗುತ್ತಾರೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಶಿಂಗ್ ಮಶಿನ್ ತೋರಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಟೀಕಿಸಿದರು.
ಬೈಕ್ ರ್‍ಯಾಲಿ ಮೂಲಕ ಮತದಾನ ಜಾಗೃತಿ
ಶಿವಮೊಗ್ಗ ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಕಚೇರಿ ಆವರಣದಿಂದ ಅಲ್ಲಮಪ್ರಭು ಮೈದಾನದವರೆಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಬೈಕ್ ರ್‍ಯಾಲಿ ನಡೆಯಿತು.
ಅನಧಿಕೃತ ಸುಂಕ ವಸೂಲಿಗೆ ವಿರೋಧ: ವ್ಯಾಪಾರಿಗಳಿಂದ ಮುಖ್ಯಾಧಿಕಾರಿಗಳಿಗೆ ದೂರು
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲಿ ಸುಂಕ ವಸೂಲಿ ಬೇಕಾ ಬಿಟ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಾಧಿಕಾರಿಗೆ ವ್ಯಾಪಾರಿಗಳು ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದರು.
ಪೀಣ್ಯ ಫ್ಲೈ ಓವರ್‌: ರಾತ್ರಿ ಸಂಚಾರ ಇನ್ನೂ ತಡ?
ಐಐಎಸ್ಸಿಯಿಂದ ದೃಢತೆ ಪ್ರಮಾಣ ಪತ್ರ ಸಿಕ್ಕರೂ ರಾಜ್ಯದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್‌ ರಾತ್ರಿ ವೇಳೆ ಎಲ್ಲ ವಾಹನಗಳಿಗೆ ಮುಕ್ತ ಆಗುವುದು ಮತ್ತಷ್ಟು ತಡವಾಗಲಿದೆ. ಇನ್ನೂ ಕೆಲವು ಕೇಬಲ್‌ಗಳ ಅಳವಡಿಕೆ ಕಾರ್ಯ ಬಾಕಿ ಉಳಿದಿದೆ.
ಹಣದಾಸೆಗೆ ಕರಗುತ್ತಿವೆ ಮಲೆನಾಡಿನ ಗುಡ್ಡಗಳು!
ಮಲೆನಾಡಿನಲ್ಲಿ ಗೋಮಾಳ, ಕಂದಾಯ ಭೂಮಿ, ಅರಣ್ಯ ಪ್ರದೇಶ, ಖಾಸಗಿ ಒಡೆತನದ ಖುಷ್ಕಿ ಬಗೆದು ಮಣ್ಣು ಮಾರುವ ದಂಧೆ ಅವ್ಯಾಹತವಾಗಿ ಸಾಗಿದೆ.
‘ಸಾಹೇಬ್ರೆ ನಮ್ಮನ್ನು ಕಾಪಾಡಿ’: ಸುಡಾನ್‌ ದೇಶದಲ್ಲಿ ಶಿವಮೊಗ್ಗ ಮಹಿಳೆ ಕಣೀರು
ಸೂಡಾನ್‌ ದೇಶದ ಆಸ್ಪತ್ರೆಯೊಂದರಿಂದಲೇ ವಿಡಿಯೋ ಮಾಡಿರುವ ಶಿವಮೊಗ್ಗ ಜಿಲ್ಲೆಯ ಚಿಕ್ಕಮಟ್ಟಿ ಗ್ರಾಮದ ಮಹಿಳೆಯೊಬ್ಬರು ಆಸ್ಪತ್ರೆ ಚಿಕಿತ್ಸೆವೆಚ್ಚ ಭರಿಸಿ, ನಮ್ಮನ್ನು ಕಾಪಾಡಿ ಎಂದು ಅಂಗಲಾಚಿದ್ದಾರೆ.
ಹತ್ತು ತಿಂಗಳಲ್ಲಿ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಡಿ.ಎಸ್.ಅರುಣ್ ವಾಗ್ದಾಳಿ
ಸೊರಬ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 489
  • next >
Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved