• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕಾಂಗ್ರೆಸ್‌ಗೆ ಪ್ರಸನ್ನ ನೂತನ ಸಾರಥಿ
ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾಗಿದ್ದ ಎಚ್.ಎಸ್ ಸುಂದರೇಶ್ ಅವರ ಸ್ಥಾನಕ್ಕೆ ಆರ್.ಪ್ರಸನ್ನಕುಮಾರ್ ಅವರನ್ನು ನೇಮಿಸಿ ಆದೇಶ ಹೊರಬಿದ್ದಿದೆ.
ಸಿದ್ದಗಂಗಾ ಶ್ರೀ ಆದರ್ಶಕ್ಕಾಗಿ ಬದುಕಿದ ಮಹಾತ್ಮ: ಅಮರೇಶ್ವರ ಶ್ರೀ
ಸೊರಬ ಪಟ್ಟಣದ ಕಾನುಕೇರಿ ಮಠದ ಸಮುದಾಯ ಭವನದಲ್ಲಿ ಶ್ರೀ ಸಿದ್ಧಗಂಗಾ ಶ್ರೀಗಳ ಜನ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶ್ವ ದಾಸೋಹ ದಿನ ಕಾರ್ಯಕ್ರಮದಲ್ಲಿ ಘನ ಬಸವ ಅಮರೇಶ್ವರ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದರು.
ಹೆಬ್ರಿ ಬಳಿ 15 ಅಡಿ ಉದ್ದದ ಭಾರೀ ಕಾಳಿಂಗ ಸರ್ಪ ರಕ್ಷಣೆ
ಹೆಬ್ರಿ ಬಳಿಯ ಮನೆಯೊಂದರ ಬಳಿ ಕಂಡು ಬಂದ ಅತಿ ದೊಡ್ಡ ಕಾಳಿಂಗ ಸರ್ಪವನ್ನು ಉರಗ ತಜ್ಞ, ಸಂಶೋಧಕ ಡಾ. ಗೌರಿಶಂಕರ್ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು.
ಸಂಸ್ಕೃತಿ, ಪರಿಸರದ ಜೊತೆ ಮಣ್ಣಿನ ಸೊಗಡು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು
ಇಂದು ಅಂತರ್ಜಾಲದಲ್ಲಿ ಎಲ್ಲವೂ ಲಭ್ಯವಿರುವುದರಿಂದ ನಮ್ಮ ಪರಂಪರೆ, ಇತಿಹಾಸ, ಸಂಸ್ಕೃತಿ ಸ್ಥಳದಲ್ಲಿಯೇ ರಚನಾತ್ಮಕ ಜ್ಞಾನ ಅರಿಯಲು ಸಾಧ್ಯವಾಗುತ್ತಿಲ್ಲ. ಎಲ್ಲವೂ ಸಿದ್ಧ ವಸ್ತುಗಳಾಗಿವೆ ಎಂದ ಅವರು, ವಿಪರ್ಯಾಸವೆಂದರೆ ಇಂದು ಸ್ಥಳೀಯ ಪ್ರಾದೇಶಿಕ ಅನ್ವೇಷಕರು ವಿರಳವಾಗಿದ್ದಾರೆ. ಬಿಚ್ಚುಗತ್ತಿಯವರಂತ ಸಂಪನ್ಮೂಲ ವ್ಯಕ್ತಿಗಳು ಬೆರಳೆಣಿಕೆಯಲ್ಲಿದ್ದು ಅಂತವರ ಸ್ಥಳೀಯರೇ ಗುರುತಿಸಿ ಗೌರವಿಸುವುದು ಶ್ಲಾಘನೀಯ.
ಬಿಎಸ್‌ವೈ, ಬಿವೈಆರ್ ಕೂಡ ಪ್ರಮಾಣ ಮಾಡಲಿ: ಕೆ.ಎಸ್.ಈಶ್ವರಪ್ಪ ಪ್ರತಿ ಸವಾಲು
ವಿಧಾನಸಭಾ ಚುನಾವಣೆಯಲ್ಲಿ ಕೆ.ಇ.ಕಾಂತೇಶ್ ಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಜೊತೆಗೆ ಪ್ರಚಾರಕ್ಕೂ ಬರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ, ನಂತರದ ದಿನಗಳಲ್ಲಿ ನುಡಿದಂತೆ ನಡೆಯದೇ ಮಾತು ತಪ್ಪಿದ್ದಾರೆ. ಯಡಿಯೂರಪ್ಪ ಕುಟುಂಬ ತಮಗೆ ಮಾಡಿದ ಮೋಸ ಜನತೆಗೆ ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಚಂದ್ರಗುತ್ತಿ ರೇಣುಕಾಂಬಾ ದೇವಿ ಅಲ್ಲದೇ ಅಯೋಧ್ಯೆಗೂ ಹೋಗಿ ಪ್ರಮಾಣ ಮಾಡುತ್ತೇನೆ. ರಾಘವೇಂದ್ರ ಅಲ್ಲದೇ ಬಿ.ಎಸ್.ಯಡಿಯೂರಪ್ಪ ಕೂಡ ಪ್ರಮಾಣ ಮಾಡಬೇಕು.
ದೇಶದ ಸತ್ಪ್ರಜೆಯಾಗಿಸಲು ಗುರುವಿನಿಂದ ಮಾತ್ರ ಸಾಧ್ಯ: ಶಂಕರ್ ಶೇಟ್
ಸತ್ಯನಾರಾಯಣ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿದ ಕೇವಲ ೯ ತಿಂಗಳಿನಲ್ಲಿ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ಸೌಹಾರ್ದಯುತೆಯಿಂದ ಬೆರೆತು ಉತ್ತಮ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಸೇವೆ ಅವಿಸ್ಮರಣೀಯ. ಸಾಮಾನ್ಯನ ದೇಶದ ಸತ್ಪ್ರಜೆಯಾಗಿ ಮಾಡುವ ಶಕ್ತಿ ಕೇವಲ ಗುರುವಿನಲ್ಲಿ ಮಾತ್ರ ಕಾಣಲು ಸಾಧ್ಯ.
ಮಹಿಳಾ ಸಮಾವೇಶದಿಂದ ಬಿಜೆಪಿಗೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ
ಬಿಜೆಪಿ ಅಪಾರ ಸಂಖ್ಯೆಯ ಕಾರ್ಯಕರ್ತರ ಹೊಂದಿರುವ ದೊಡ್ಡ ಪಕ್ಷ. ದೇಶದಲ್ಲಿ ಬಿಜೆಪಿ, ಎನ್‌ಡಿಎ ಮೈತ್ರಿ ಕೂಟ 400ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಮೋದಿಗೆ ಪಟ್ಟಾಭಿಷೇಕ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರಿಗೆ ನಿಮ್ಮ ಮತ ಕೊಟ್ಟು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು.
ಬಿಜೆಪಿ -ಜೆಡಿಎಸ್‌ ಒಟ್ಟಾಗಿ ಬಿವೈಆರ್ ಗೆಲ್ಲಿಸುವೆವು: ಕ್ಷೇತ್ರ ಉಸ್ತುವಾರಿ ರಘುಪತಿ ಭಟ್
ರಾಷ್ಟ್ರೀಯ ನಾಯಕರು, ಮಾಜಿ ಪ್ರಧಾನಿ ದೇವೇಗೌಡರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ಈ ಸಮನ್ವಯ ಚುನಾವಣೆ. ಹೊಂದಾ ಣಿಕೆಯ ಸಂಬಂಧ ಹೆಚ್ಚಿದೆ. ಎಲ್ಲ ಸಭೆ, ಸಮಾರಂಭಗಳಲ್ಲಿ ಸಮನ್ವಯತೆ ಸಾಧಿಸುತ್ತಿದ್ದೇವೆ. ನೇರ ಸ್ಪರ್ಧೆಗೆ ಹಲವು ಸೂತ್ರಗಳ ಮಾಡಿದ್ದೇವೆ. ಅಭ್ಯರ್ಥಿ ರಾಘವೇಂದ್ರರ ಎಲ್ಲ ಪ್ರಚಾರದ ವಸ್ತುಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂದಿರುತ್ತೆ.
ಉದ್ಯೋಗ ಖಾತ್ರಿ: ಕಾರ್ಮಿಕರಿಗೆ ಇನ್ನೂ ಸಿಗದ ಕೂಲಿ!
ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದುಡಿದ ಕಾರ್ಮಿಕರ ಮಾನವ ದಿನಗಳಿಗೆ ತಕ್ಕಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಯೋಜನೆ ಎಂಜಿನಿಯರ್‌ ಹಾಗೂ ತಾಲೂಕು ಪಂಚಾಯಿತಿ ಇಒ ಅವರ ಬಯೋಮೆಟ್ರಿಕ್‌ ನೀಡಿದ ಆಧಾರದಲ್ಲಿ ವೇತನ ಬಿಡುಗಡೆಯಾಗುತ್ತಾ ಹೋಗುತ್ತದೆ. ಕೆಲವೊಮ್ಮೆ ಗ್ರಾ.ಪಂ. ಮಟ್ಟದಲ್ಲೇ ಈ ಪ್ರಕ್ರಿಯೆ ವಿಳಂಬ ಆಗುವುದುಂಟು.
ಸ್ವೀಪ್ ವತಿಯಿಂದ ವಿವಿಧೆಡೆ ಮತದಾನ ಜಾಗೃತಿ
ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 489
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved