ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಸಲ್ಲದು: ಡಿ.ಎಸ್.ಅರುಣ್ಎನ್ಇಪಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿದರೆ, ಬಹುತೇಕ ಎಲ್ಲಾ ಖಾಸಗಿ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸಿಬಿಎಸ್ಇಗೆ ಬದಲಾವಣೆಯಾಗುತ್ತಾರೆ. ಬಡ ವಿದ್ಯಾರ್ಥಿಗಳ ಜ್ಞಾನ ದಾಹಕ್ಕೂ ಇದು ಕಂಠಕವಾಗುತ್ತದೆ ಎಂದು ಡಿ.ಎಸ್.ಅರುಣ್ ಪ್ರತಿಪಾದಿಸಿದರು.