• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹಾರೈಸಿ ಮಹಾರುದ್ರಯಾಗ
ಹತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಪ್ರಧಾನಿಯಾಗಿ ಸಮರ್ಥ ಆಡಳಿತ ನಡೆಸಿರುವ ನರೇಂದ್ರ ಮೋದಿಯವರು ಜಗತ್ತು ಭಾರತದ ಕಡೆಗೆ ಗಮನ ಹರಿಸುವಂತೆ ಮಾಡಿದ್ದಾರೆ. ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ದೇಶ ಸಮೃದ್ಧಿಯಾಗುವ ಜೊತೆಯಲ್ಲಿ ಲೋಕಕಲ್ಯಾಣವನ್ನೂ ಬಯಸಿ ಇಂದಿಲ್ಲಿ ನಡೆಸಿರುವ ಮಹಾರುದ್ರಯಾಗದ ಆಶಯ ಸಮಷ್ಟಿಯ ಹಿತವನ್ನೂ ಬಯಸಿದೆ.
ಆಮಿಷಕ್ಕೆ ಒಳಗಾಗಿ ಮತ ಚಲಾಯಿಸದಿರಿ: ನ್ಯಾ.ಪ್ರಭಾಕರ್‌ ರಾವ್‌
ನಮ್ಮ ಪೂರ್ವಿಕರು ಬರಗಾಲ ಮತ್ತು ಬೇಸಿಗೆಯಲ್ಲಿ ನೀರಿನ ದಾಹ ತಣಿಸಲು ಕೆರೆ-ಕಟ್ಟೆಗಳು ಬಾವಿಗಳ ನಿರ್ಮಿಸಿ ಅವುಗಳು ಬತ್ತದಂತೆ ನೀರು ಇಂಗಿಸುವಿಕೆಯಿಂದ ಜಲವರ್ಧನೆ ಮಾಡಿಕೊಂಡು ನೀರಿನ ಅಭಾವದಿಂದ ಹೊರ ಬರುತ್ತಿದ್ದರು. ಇಂದಿನಂತೆ ಕೊಳವೆ ಬಾವಿ, ನಲ್ಲಿಗಳ ವ್ಯವಸ್ಥೆಗಳು ಇರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ನಮ್ಮ ನಿರ್ಲಕ್ಷ್ಯದಿಂದಾಗಿ, ನೀರು ಕಲುಷಿತಗೊಳಿಸುತ್ತಿದ್ದೇವೆ.
ನಾಳೆ ಬಿಜೆಪಿ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಎಸ್.ಎನ್.ಚನ್ನಬಸಪ್ಪ
ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ. ಜನ ಸಂಘದಿಂದ ಹಿಡಿದು 1980ರಿಂದ ಭಾರತೀಯ ಜನತಾ ಪಕ್ಷವಾಗಿ ರೂಪುಗೊಂಡಿದ್ದು, ಜನಸಂಘದಿಂದಲೂ ಹಿಂದುಗಳ ಹಿತರಕ್ಷಣೆಗಾಗಿ ಹಾಗೂ ಉಳಿವಿಗಾಗಿ ಮತ ನೀಡಲು ಮತಯಾಚಿಸುತ್ತ ಬಂದಿದ್ದು, ಈಗಲೂ ಹಿಂದುತ್ವದ ಮೇಲೆ ಮತಯಾಚಿಸುತ್ತಿದೆ. ಶಿವಮೊಗ್ಗ ಜಿಲ್ಲೆ ಸಮಾಜವಾದಿ ನೆಲೆಗಟ್ಟಾಗಿದ್ದು, ಪಕ್ಷ ನಿರಂತರವಾಗಿ ವೈಚಾರಿಕತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತ ಜನರ ಜೊತೆಗಿದೆ.
ಬಿಜೆಪಿಗೆ ಈ ಬಾರಿ 25 ಸ್ಥಾನಗಳು ಬರಲ್ಲ: ಕೆ.ಎಸ್‌.ಈಶ್ವರಪ್ಪ

ರಾಜ್ಯದಲ್ಲಿ ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 25 ಸ್ಥಾನಗಳು ಬಂದಿದ್ದವು. ಈ ಬಾರಿ ಹೇಳಿಕೊಳ್ಳುವಷ್ಟು ಸ್ಥಾನಗಳು ಬರಲ್ಲ. ಎಷ್ಟು ಸೀಟು ಗೆಲ್ಲುತ್ತೋ ಗೊತ್ತಿಲ್ಲ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದ ಬಂಗಾರಪ್ಪ: ಮಧು
ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿ ಅನೇಕ ಯೋಜನೆಗಳ ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು.
ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ನಿಂತ ನೀರು: ಶಾಸಕ ಆರಗ ಜ್ಞಾನೇಂದ್ರ
ಹಿಂದಿನ ಅವಧಿಯಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದಲ್ಲಿ ಕ್ಷೇತ್ರಕ್ಕೆ ಅನುದಾನ ಹರಿದು ಬಂದಿದ್ದು, ಈ ಕ್ಷೇತ್ರದಲ್ಲಿ ನಮ್ಮ ಗೆಲುವು ತಡೆಯುವ ಶಕ್ತಿ ಯಾರಿಗೂ ಇಲ್ಲ. ಬಿಜೆಪಿ ವರಿಷ್ಠರು ಹಾಗೂ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಆಶಯದಂತೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸೇರಿ ಕಳೆದ ಅವಧಿಯಲ್ಲಿ ಗಳಿಸಿದ ಎರಡಷ್ಟು ಮತಗಳಿಂದ ಗೆಲ್ಲುತ್ತೇವೆ.
ಸ್ವಾರ್ಥ ಸಾಧನೆಗಾಗಿ ದುಷ್ಟ ಕಾರ್ಯಗಳ ಮಾಡದಿರಿ: ಕೇದಾರ ಶ್ರೀ
ವಜ್ರ ವೈಢೂರ್ಯಗಳಿಂದ ಸಿಂಗರಿಸಿಕೊಳ್ಳುವ ಶರೀರವು ಮಾನವನ ಸ್ವಂತದ್ದಲ್ಲ. ಸಾವಿನ ನಂತರ ದೇಹ ನಶಿಸುತ್ತದೆ ಆದರೆ ಆತ್ಮಕ್ಕೆ ಸಾವಿಲ್ಲ. ಜೀವನದಲ್ಲಿ ಮಾಡುವ ಪಾಪ ಪುಣ್ಯಗಳ ಫಲಗಳು ಜೀವಿತಾವಧಿವರೆಗೂ ಇರುತ್ತವೆ. ಸ್ವಾರ್ಥ ಸಾಧನೆಗಾಗಿ ದುಷ್ಟ ಕಾರ್ಯಗಳ ಮಾಡಿದವನ ದೇಹಗಳ ವಿಷ ಜಂತುಗಳು ಕೂಡ ಮುಟ್ಟಲು ಹಿಂದೇಟು ಹಾಕುತ್ತವೆ.
ಮಹಾಗಣಪತಿ ದೇವರ ಮಹಾಸ್ಯಂದನ ರಥೋತ್ಸವಕ್ಕೆ ಸಿದ್ಧತೆ
ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜಾತ್ರೆಗಾಗಿ ಯಾವುದೇ ಅಧಿಕೃತ ಸಮಿತಿ ರಚಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಜಾತ್ರಾ ಯಶಸ್ಸಿಗಾಗಿ ಸಮಿತಿಗಳ ರಚಿಸಲಾಗುತ್ತದೆ. ಅಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಸಾರ್ವಜನಿಕರು ಎಂದಿನಂತೆ ಪಾಲ್ಗೊಂಡು ಜಾತ್ರೆಯ ಅದ್ದೂರಿಯಾಗಿ ನಡೆಸಲು ಸಹಕಾರ ನೀಡಬೇಕು.
ಕನ್ನಡ ಸಾಹಿತ್ಯ ಬಗ್ಗೆ ವಿದ್ಯಾರ್ಥಿ ಜೀವನದಲ್ಲೇ ಅಭಿರುಚಿ ಇರಲಿ: ಎಚ್.ಎಸ್. ರಘು
ಕನ್ನಡ ಭಾಷೆ ಸಾವಿರಾರು ವರ್ಷ ಇತಿಹಾಸ ಹೊಂದಿದೆ. ಮಾತೃಭಾಷೆ ಕನ್ನಡ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು. ಮಾತೃಭಾಷೆ ಕಲಿತಾಗ ಮಾತ್ರ ಅನ್ಯಭಾಷೆ ಕಲಿಯಲು ಸಾಧ್ಯ. ದತ್ತಿ ದಾನಿಗಳ ಸಹಕಾರದಿಂದ ಕನ್ನಡ ಸಾಹಿತ್ಯ ತಲುಪಿಸುವ ಕಾರ್ಯ ಪರಿಷತ್ ನಿರಂತರ ಮಾಡುತ್ತಿದೆ.
ಶಿವಮೊಗ್ಗ ಆಸ್ಪತ್ರೆ ಅಧೀಕ್ಷಕರಿಗೆ ಹೆಚ್ಚುವರಿ ಹೊಣೆ ರದ್ದು; ಹೈಕೋರ್ಟ್‌ ಆದೇಶ
ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮಗಳ ನಿಯಮ 3.7ರ ಪ್ರಕಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರನ್ನು ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ಹೆಚ್ಚುವರಿ ಹೊಣೆಗಾರಿಕೆಗಳ ನಿರ್ವಹಿಸುವಂತಿಲ್ಲ. ಹಾಗಾಗಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾಗಿರುವ ಟಿ.ಡಿ. ತಿಮ್ಮಪ್ಪರನ್ನು ಇನ್‌ಎಟಿ ವಿಭಾಗದ ಮುಖ್ಯಸ್ಥರಾಗಿ ನೇಮಿಸಿರುವುದು ಎನ್‌ಎಂಸಿ ನಿಯಮಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved