• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್ ವಿಚಾರದಲ್ಲಿ ಬಿಜೆಪಿ ರಾಜಕೀಯ
ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರ ಹೆಸರನ್ನು ಮುಖ್ಯಮಂತ್ರಿಗಳು ಸೂಚಿಸಿದ ಮೇಲೆ ಬಿಜೆಪಿಯವರು ಎಂದಿನಂತೆ ತಮ್ಮ ಧರ್ಮಾಧಾರಿತ ಬೇಳೆಯನ್ನು ಬೇಯಿಸಿಕೊಳ್ಳಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಆರೋಪಿಸಿದರು.
ಸಾಧಕರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ
ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೂ ಸ್ಫೂರ್ತಿದಾಯಕರಾಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಜೀವನದಲ್ಲಿ ಎಲ್ಲ ರೀತಿಯಲ್ಲೂ ಕಾನೂನು ಅರಿವು ಅಗತ್ಯ: ನ್ಯಾಯಾಧೀಶ ಇರ್ಫಾ
ಮನುಷ್ಯನ ಜೀವನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಅಗತ್ಯವಾಗಿದೆ. ಒಂದು ವೇಳೆ ಮನುಷ್ಯ ಕಾನೂನು ಕೈಬಿಟ್ಟರೂ, ಕಾನೂನು ಮನುಷ್ಯನನ್ನು ಬಿಡುವುದಿಲ್ಲ ಎಂದು ಕಡೂರು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷ ಇರ್ಪಾನ್ ತಿಳಿಸಿದರು.
ಬಿಎಸ್‌ವೈ ಅವರಂತೆ ನಡೆಯಲು ಪ್ರಯತ್ನಿಸುವೆ
ಒಬ್ಬ ಜನಪ್ರತಿನಿಧಿ ಯಶಸ್ವಿ ಆಗಬೇಕು ಎಂದರೆ ರಸ್ತೆ, ಕಟ್ಟಡ ನಿರ್ಮಾಣ ಮಾಡಿದರೆ ಸಾಲದು, ಇಡೀ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗಬೇಕು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆದಾಗ ಮಾತ್ರ ಒಬ್ಬ ಯಶಸ್ವಿ ಜನಪ್ರತಿನಿಧಿ ಎನ್ನಿಸಿಕೊಳ್ಳಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
ಹೊಸ ಕಲ್ಪನೆಯೊಂದಿಗೆ ಹಿಂದೂ ಮಹಾಗಣಪತಿ ಮಹೋತ್ಸವ: ಬೋಜರಾಜ್
ವಿಶ್ವ ಹಿಂದೂ ಪರಿಷತ್, ಭಜರಂಗ ದಳ ತರೀಕೆರೆ ವತಿಯಿಂದ ಪಟ್ಟಣದಲ್ಲಿ ಈ ಬಾರಿ ಹೊಸ ಕಲ್ಪನೆಯೊಂದಿಗೆ 8ನೇ ಶ್ರೀ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ನಡೆಸಲಾಗುತ್ತಿದ್ದು, ಸೆ.3ರಂದು ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆಯನ್ನು ಏರ್ಪಡಿಸಲಾಗಿದೆ
ಈದ್‌ ನಿಮಿತ್ತ ನಾಳೆಯಿಂದ ವಿವಿಧ ಕಾರ್‍ಯಕ್ರಮ: ಝಕಿ ಅಹ್ಮದ್ ಹುಸೇನ್
ಪ್ರವಾದಿ ರವರ ನ್ಯಾಯ ಮತ್ತು ಮಾನವೀಯ ಸಂದೇಶದ ಜತೆಗೆ ಸೆ.3 ರಿಂದ 14 ರವರೆಗೆ ತಾಲೂಕಿನ ಶಿರಾಳಕೊಪ್ಪದಲ್ಲಿ ಜಮಾತೆ ಇಸ್ಲಾಂ ಹಿಂದ್ ವತಿಯಿಂದ ಪ್ರವಚನ, ರಕ್ತದಾನ ಶಿಬಿರ, ಪ್ರಬಂಧ ಸ್ಪರ್ಧೆ ಮತ್ತಿತರ ಸಮಾಜಮುಖಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ
ತೀರ್ಥಹಳ್ಳಿ ಪಪಂ ಅಧ್ಯಕ್ಷರ ವಿರುದ್ಧ ಅಸಹನೆ ಭುಗಿಲು
ಹಾಲಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ವಿರುದ್ದ ಅಸಮಾಧಾನಗೊಂಡಿರುವ ಕಾಂಗ್ರೆಸ್ಸಿನ 6 ಮಂದಿ ಸದಸ್ಯರು ಅವಿಶ್ವಾಸ ಗೊತ್ತುವಳಿ ಸಭೆ ಕರೆಯುವಂತೆ ಆಗ್ರಹಿಸಿ ಸೋಮವಾರ ಪಪಂ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಆದರೆ, ಅಧ್ಯಕ್ಷರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ಸಿನ ಸುಶೀಲಾಶೆಟ್ಟಿ ಮತ್ತು ನಮೃತ್ ಈ ಪತ್ರಕ್ಕೆ ಸಹಿ ಮಾಡಿಲ್ಲ.
ಬಿಜೆಪಿಗೆ ಹಿಂದುತ್ವವನ್ನು ಬರೆದು ಕೊಟ್ಟಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು
ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡು ಧರ್ಮಸ್ಥಳಕ್ಕೆ ತೆರಳಿದ ಬಿಜೆಪಿಯವರಿಗೆ ನಾಚಿಕೆ ಆಗಬೇಕು. ಹಿಂದುತ್ವವನ್ನು ಅವರಿಗೆ ಬರೆದು ಕೊಟ್ಟಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದರು.
ಸೇವಾಲಾಲ್‌ರಿಂದ ಲಂಬಾಣಿಗರಿಗೆ ಶಾಶ್ವತ ನೆಲೆ: ಡಾ.ನಾಗರಾಜ್
ಲಂಬಾಣಿ ಸಮಾಜವನ್ನು ಶಾಶ್ವತ ನೆಲೆಯತ್ತ ಕೊಂಡೊಯ್ದು ನಾಗರಿಕ ಸಮಾಜದ ಹತ್ತಿರಕ್ಕೆ ತಂದು ಅಲೆಮಾರಿ ಜೀವನಕ್ಕೆ ಮುಕ್ತಿ ಹಾಡುವಲ್ಲಿ ದಾರಿ ತೋರಿಸಿದವರು ಸಂತ ಸೇವಾಲಾಲ್ ಗುರುಗಳು. ಅವರ ಸಂದೇಶವನ್ನು ಮತ್ತು ಆದರ್ಶವನ್ನು ಪಾಲಿಸಬೇಕು ಎಂದು ಪೆಸೆಟ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಡಾ.ನಾಗರಾಜ್ ಹೇಳಿದರು.
ಸುಗಮ ಸಂಗೀತಕ್ಕೆ ಕಾಳಿಂಗರಾವ್ ಕೊಡುಗೆ: ಎಸ್.ಶಾಂತಾಶೆಟ್ಟಿ
ಸುಗಮ ಸಂಗೀತ ಪಿತಾಮಹ ಎಂದೇ ಗುರುತಿಸಲಾಗುವ ಪಿ. ಕಾಳಿಂಗರಾವ್ ಅವರು ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪಾರವಾದುದು. ಅವರ ಸಾಧನೆ ಹಾಗೂ ಸಲ್ಲಿಸಿದ ಸೇವೆಗಳು ಇಂದಿಗೂ ಅಜರಾಮರ ಎಂದು ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟಿನ ಅಧ್ಯಕ್ಷ ಎಸ್.ಶಾಂತಾಶೆಟ್ಟಿ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 515
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved