• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನಾತನ ಸಂಸ್ಕೃತಿ ಯಾರ ಮೇಲೂ ಸವಾರಿ ಮಾಡಿಲ್ಲ: ಶ್ರೀರಾಘವೇಶ್ವರ ಸ್ವಾಮೀಜಿ
ಜಗತ್ತಿನಲ್ಲಿ ಹೆಸರು ಮಾಡಿದ ಅದೆಷ್ಟೋ ಸಾಮ್ರಾಜ್ಯಗಳು ಪತನಗೊಂಡಿದೆ. ಅವು ಮತ್ತೆ ಎದ್ದು ಬಂದ ದಾಖಲೆಯೇ ಇಲ್ಲ. ಆದರೆ ನಮ್ಮ ಸನಾತನ ಧರ್ಮದ ನಂಬಿಕೆಯ ಮೂಲ ದೇವಾಲಯಗಳು. ಬೇರೆ ಬೇರೆ ಕಾರಣಕ್ಕೆ ಅಂದು ಪತನಗೊಂಡಿದ್ದರೂ ಮತ್ತೆ ಎದ್ದು ನಿಂತಿರುವುದು ನಮ್ಮ ಸಂಸ್ಕೃತಿಯ ಮೂಲ ಬೇರು ಎನಿಸಿಕೊಂಡ ಆಧ್ಯಾತ್ಮದ ಶಕ್ತಿಯ ಮಹತ್ವ ತಿಳಿಸುತ್ತದೆ. ಸನಾತನ ಸಂಸ್ಕೃತಿ ಯಾರೊಬ್ಬರ ಮೇಲೆಯೂ ಸವಾರಿ ಮಾಡಿ ಬೆಳೆದಿದ್ದಲ್ಲ.
ಶ್ರೀ ರೇಣುಕಾಚಾರ್ಯರ ಆಧ್ಯಾತ್ಮಿಕ ಚಿಂತನೆ ಇಂದಿಗೂ ಪ್ರಸ್ತುತ
ಜಗದ್ಗುರು ರೇಣುಕಾಚಾರ್ಯರು ಆದರ್ಶವಾದಿ. ಸಮಾಜಕ್ಕೆ ಅಹಿಂಸೆ, ಆಧ್ಯಾತ್ಮಿಕ ಚಿಂತನೆ ಹಾಗೂ ಭಕ್ತಿ, ಭಾವನೆಗಳನ್ನು ನೀಡುವ ಮೂಲಕ ಮಾದರಿ ಸಮಾಜ ನಿರ್ಮಾಣದ ಬುನಾದಿ ಹಾಕಿದವರು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಠ, ಮಂದಿರಗಳಿಗೆ ಸಂಸದ ರಾಘವೇಂದ್ರ ಭೇಟಿ
ರಾಘವೇಂದ್ರ ಅವರು ಶನಿವಾರ ಸಾಗರ ತಾಲೂಕಿನ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ರಾಘವೇಂದ್ರ ಅವರು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್‌. ದತ್ತಾತ್ರಿ, ಗುರುಮೂರ್ತಿ ಮತ್ತಿತರರಿದ್ದರು.
ಚನ್ನಗಿರಿ ಅಡಕೆ ತೋಟಗಳ ಉಳಿಸಲು ಟ್ಯಾಂಕರ್ ನೀರೇ ಗತಿ!
ಚನ್ನಗಿರಿ ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಗಾರರಿದ್ದು, ಮಳೆಯ ಕೊರತೆಯಿಂದ ಅಡಕೆ ತೋಟಗಳು ಒಣಗಲು ಆರಂಭಿಸಿವೆ. ಪರಿಣಾಮ ರೈತರು ಟ್ಯಾಂಕರ್‌ಗಳ ಮೂಲಕ ನೀರನ್ನು ತರಿಸಿಕೊಂಡು ಅಡಕೆ ತೋಟಗಳಿಗೆ ಹರಿಸಿ, ಬೆಳೆಗಳ ಉಳಿಸಿಕೊಳ್ಳುವ ಭಗೀರಥ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಈಶ್ವರಪ್ಪನವರಿಗೆ ಜನರಿಂದಲೇ ತಕ್ಕ ಪಾಠ: ಮಲ್ಲಿಕಾರ್ಜುನ ಹಕ್ರೆ
ಗ್ರಾಮ ಪಂಚಾಯಿತಿ ಶಾಸನಬದ್ಧ ಅನುದಾನಕ್ಕೆ ಕೊಡಲಿ ಏಟು ಕೊಟ್ಟವರು ಈಶ್ವರಪ್ಪ. ರಾಜ್ಯಮಟ್ಟದಲ್ಲಿ ಸೋಲಾರ್ ಟೆಂಡರ್ ಕರೆದು ಪ್ರತಿ ಗ್ರಾಪಂನಿಂದ ₹೧.೨೫ ಲಕ್ಷ ವಸೂಲಿ ಮಾಡಿದ್ದಾರೆ. ರಾಜ್ಯದ ೬,೩೦೦ ಗ್ರಾಪಂನಿಂದ ತಲಾ ೫ ಲಕ್ಷ ರು.ನಂತೆ ಹಣ ವಸೂಲಿ ಮಾಡಲಾಗಿದೆ. ಈಗಾಗಲೇ ಅಳವಡಿಸಿದ್ದ ಸೋಲಾರ್ ಪೂರ್ಣ ಹಾಳಾಗಿದೆ.
ಶುದ್ಧ ನೀರಿನ ಹಾಹಾಕಾರಕ್ಕೆ ಡಿಸಿ, ಸಚಿವರೇ ಕಾರಣ: ಬಿ.ಎಂ.ಸತೀಶ ಆರೋಪ
ತೀವ್ರ ಬರದಿಂದ ಕುಡಿಯುವ ನೀರಿನ ಸಮಸ್ಯೆ ಒಂದು ಕಡೆಯಾದರೆ, ಮತ್ತೊಂದು ಕಡೆ ಪೂರೈಸುತ್ತಿರುವ ನೀರು ಸಹ ಶುದ್ಧವಾಗಿಲ್ಲ. ನೀರಿನ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಒಂದೇ ಸೂರಿನಡಿ ಬದುಕು ಸಾಗಿಸೋದೇ ನೈಜಕುಟುಂಬ
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಭಕ್ತರಿಗೆ ಅನ್ನ, ಅಕ್ಷರ ಹಾಗೂ ನ್ಯಾಯದಾನಗಳಂತಹ ತ್ರಿವಿಧ ದಾಸೋಹ ನೀಡುತ್ತಿರುವ ಹಿರೇಕಲ್ಮಠದ ಲಿಂಗೈಕ ಗುರುಗಳ ಪುಣ್ಯಾರಾಧನೆ ಪ್ರಯುಕ್ತ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸತಿ-ಪತಿ ಆಗುವವರು ನಿಜಕ್ಕೂ ಪುಣ್ಯವಂತರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ದುರ್ಗಾಂಬಿಕಾ ಜಾತ್ರೆ: ಬಯಲು ಜಂಗೀ ಕುಸ್ತಿಗೆ ಚಾಲನೆ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ನಿಮಿತ್ತ ನಗರದ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲ ದಿನ ರಾಜ್ಯದ ಬಳ್ಳಾರಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಯ ಮತ್ತು ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಕುಸ್ತಿ ಜಟ್ಟಿಗಳು ಪಾಲ್ಗೊಂಡು ಅಖಾಡದಲ್ಲಿ ಸೆಣೆಸಾಡಿದರು.
ಶಿವಮೊಗ್ಗದಲ್ಲಿ ₹1.10 ಕೋಟಿ ಮೌಲ್ಯದ ಸೀರೆಗಳು ಜಪ್ತಿ
ಒಂದು ಕೋಟಿ 10 ಲಕ್ಷ ರು. ಮೌಲ್ಯದ ಸೀರೆಗಳ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಗುರುವಾರ ಈ ದಾಳಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐ ವಸಂತ್‌ ನೇತೃತ್ವದಲ್ಲಿ ದಾಳಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ಶಿಸ್ತು, ಕರ್ತವ್ಯ ನಿಷ್ಠೆ ಮನೋಭಾವ ಬೆಳೆಸಿ: ಮಲ್ಲಿಕಾರ್ಜುನ ಹಕ್ರೆ
ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಓದಿನ ಜೊತೆಗೆ ಪ್ರಾಪಂಚಿಕ ಅರಿವು ಅವರಲ್ಲಿ ಬಿತ್ತಬೇಕು. ನಾಲ್ಕು ಗೋಡೆಯ ಶಿಕ್ಷಣ ಮಕ್ಕಳನ್ನು ಬೌದ್ಧಿಕವಾಗಿ ಸಜ್ಜುಗೊಳಿಸುತ್ತದೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಅವರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಮಕ್ಕಳಿಗೆ ಕಲಿಯುವ ಹಸಿವು ಇರಬೇಕು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved