• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಯಿಂದ ಜನರ ಬದುಕಿನಲ್ಲಿ ಮಂದಹಾಸ: ಎಚ್‌.ಎಂ.ಮಧು
ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಮಂದಹಾಸ ಮೂಡಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯನ್ನು ನೀಡಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಚ್‌.ಎಂ.ಮಧು ತಿಳಿಸಿದರು.
ಜಾನಪದ ಕಲೆಯು ಈ ನೆಲದ ತಾಯಿಬೇರು: ಡಾ.ಬಿ.ಡಿ.ಭೂಕಾಂತ್‌
ಜಾನಪದ ಕಲೆಯು ಈ ನೆಲದ ಮಣ್ಣಿನ ತಾಯಿಬೇರಾಗಿದ್ದು, ನಿರ್ದಿಷ್ಟ ಸಮುದಾಯದ ಸಂಪ್ರದಾಯ, ಸಂಸ್ಕೃತಿ, ನಂಬಿಕೆಗಳು ಮತ್ತು ಮೌಕಿಕ ಸಂಪ್ರದಾಯಗಳನ್ನು ಒಳಗೊಂಡಿರುವ ಜಾನಪದ ಕಲೆ ತಲೆಮಾರಿನಿಂದ ತಲೆಮಾರಿಗೆ ತಲುಪಿಸಬೇಕಾಗಿದೆ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ ಡಾ.ಬಿ.ಡಿ.ಭೂಕಾಂತ್‌ ತಿಳಿಸಿದರು.
ಸಹಕಾರಿ ಸಂಘಕ್ಕೆ ರಾಜಕೀಯ ಹಿತಾಸಕ್ತಿ ಸಲ್ಲ: ಶಿವಶಂಕರಪ್ಪ
ರಾಜಕೀಯ ಹಿತಾಸಕ್ತಿಗಾಗಿ ಸಹಕಾರಿ ಸಂಘಗಳನ್ನು ಹುಟ್ಟು ಹಾಕಬಾರದು ಸಂಘದ ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಪ್ರತಿಯೊಬ್ಬ ಸದಸ್ಯರೂ ಜವಾಬ್ದಾರಿಯಿಂದ ವರ್ತಿಸಿದಲ್ಲಿ ಸಂಘ ನಿಶ್ಚಿತ ಗುರಿ ತಲುಪಲು ಸಾದ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಶಿಮುಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಹಿರೇಜಂಬೂರು ತಿಳಿಸಿದರು.
ರೋಗಬಾಧಿತ ಪ್ರಾಣಿಗಳ ಸೋಂಕಿಂದ ಎಚ್ಚರವಿರಿ: ಡಿಸಿ ಗುರುದತ್ತ ಹೆಗಡೆ
ಕಲುಷಿತವಾದ ನೀರು, ಮಣ್ಣು ಸಸ್ಯಗಳ ಮೂಲಕ ಮನುಷ್ಯರಿಗೆ ಮಾರಣಾಂತಿಕ ಲೆಪ್ಪೋಸ್ಪೈರೋಸಿಸ್‌ ಸೋಂಕು ಹರಡಬಹುದಾಗಿದ್ದು, ಅದರ ನಿಯಂತ್ರಣಕ್ಕೆ ಎಲ್ಲಾ ಅರೋಗ್ಯಾಧಿಕಾರಿಗಳು ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಲಭೂತ ಸೌಲಭ್ಯದಿಂದ ವಂಚಿತವಾದ ಚಿಪ್ಪಳಿ
ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ‍್ಯ ಕಲ್ಪಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ, ಅನೇಕ ಗ್ರಾಮಗಳು ಇನ್ನೂ ಮೂಲ ಸೌಕರ್ಯ ಸಿಗದೆ ಸೊರಗುತ್ತಿವೆ.
ಉದಯೋನ್ಮುಖ ಕ್ಷೇತ್ರಗಳ‌ ಬೇಡಿಕೆ ಅರಿಯಿರಿ: ಡಾ.ವಿದ್ಯಾಶಂಕರ್
ಸ್ಪರ್ಧಾತ್ಮಕ ಕಾಲಮಾನದಲ್ಲಿ ಉದಯೋನ್ಮುಖ ಕ್ಷೇತ್ರಗಳ‌ ವಾಸ್ತವತೆಯ ಬೇಡಿಕೆಗಳನ್ನು ಅರಿತು ಅದಕ್ಕೆ ಹೊಂದಿಕೆಯಾಗುವಂತಹ ಅಧ್ಯಾಪನ ಕೌಶಲ್ಯತೆಗಳನ್ನು ರೂಡಿಸಿಕೊಳ್ಳಿ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಕರೆ ನೀಡಿದರು.
ಎಂಎಸ್‌ಎಂಇಗಳ ಯೋಜನೆ ಸದ್ಬಳಕೆ ಮಾಡಿ: ಆರ್‌.ಗಣೇಶ್
ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್‌.ಗಣೇಶ್ ಹೇಳಿದರು.
ಮೂಕಪ್ಪ ಸ್ವಾಮಿಗಳ ಮಠಕ್ಕೆ ಶೀಘ್ರ ಸ್ಥಳ ನೀಡಿ: ಪ್ರಭುದೇವ ಸ್ವಾಮೀಜಿ
ಅಸಂಖ್ಯಾತ ಭಕ್ತರ ಶ್ರದ್ಧೆಯ ಕೇಂದ್ರವಾಗಿರುವ ಮೂಕಪ್ಪ ಸ್ವಾಮಿಗಳ (ಜೋಡಿ ಬಸವಣ್ಣಗಳು) ಮಠಕ್ಕೆ ಜಾಗದ ಕೊರತೆ ವಿಪರೀತವಾಗಿದ್ದು, ಸರ್ಕಾರ ಈ ಕೂಡಲೇ ಸ್ಪಂದಿಸಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಪೂಜಾ ಕಾರ್ಯಗಳಿಗೆ ಸಹಕಾರ ನೀಡಬೇಕು
ಧರ್ಮಸ್ಥಳದಂತೆ ಹಾಸನಕ್ಕೂ ಪಾದಯಾತ್ರೆ ಮಾಡಲಿ: ಆಯನೂರು
ಬಿಜೆಪಿ ಹಾಗೂ ಜೆಡಿಎಸ್‌ನವರು ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದಂತೆ ಹಾಸನಕ್ಕೂ ವಿಪಕ್ಷಗಳು ಪಾದಯಾತ್ರೆ ರೀತಿ ಪ್ರತಿಭಟನಾ ಮೆರವಣಿಗೆ ನಡೆಸಬೇಕು ಎಂದು ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಗ್ರಹಿಸಿದರು.
ಉದ್ಯಮವಾಗಿ ಕೃಷಿ ಪರಿಗಣಿಸಿದರೆ ಲಾಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 515
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved