• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸನಗರ ತಹಸೀಲ್ದಾರ್‌ ಅಮಾನತಿಗೆ ಒತ್ತಾಯ
ಕಾನೂನುಬಾಹಿರವಾಗಿ ರೈತರ ತೋಟ ನಾಶಪಡಿಸಿದ ಹೊಸನಗರ ತಹಸೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಆಗ್ರಹಿಸಿದರು.
ಆನಂದಪುರ ಬಳಿ ಕೋಳಿ ತುಂಬಿದ ಲಾರಿ ಪಲ್ಟಿ
ಕಡೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೋಳಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಂಬಾಳ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
9ರಂದು ಬಿಸಿಯೂಟ ನೌಕರರರಿಂದ ರಾಷ್ಟ್ರಾದ್ಯಂತ ಮುಷ್ಕರ

ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಜುಲೈ 9 ರಂದು ರಾಷ್ಟ್ರಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಬಿಸಿಯೂಟ ಅಡುಗೆಯನ್ನು ಬಂದ್

ನಕಲಿ ದಾಖಲೆಗಳ ಸೃಷ್ಟಿಸಿ 69 ಎಕರೆ ಅರಣ್ಯ ಭೂಮಿ ಮಂಜೂರು
ಶರಾವತಿ ಮುಳುಗಡೆ ಸಂತ್ರಸ್ತರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂತ್ರಸ್ತರ ಸೋಗಿನಲ್ಲಿ ಒಂದೇ ಕುಟುಂಬವು 69 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೋದಿ ವಿಶ್ವ ಮೆಚ್ಚಿದ ಪ್ರಧಾನಿ: ಸಂಸದ ಬಿ. ವೈ ರಾಘವೇಂದ್ರ
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದದ್ದನ್ನು, ಮತ್ತೆ ನಾವು ಇಂದಿರಾ ಗಾಂಧಿ ಅವರ ಕಾಲದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಳೆದುಕೊಂಡೆವು, ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡಿ, ಕಾಂಗ್ರೆಸ್‌ ಪಕ್ಷ ಭಷ್ಟಾಚಾರ ಆಡಳಿತ ಹಾಗೂ ಜನವಿರೋಧಿ ಅಡಳಿತಕ್ಕೆ ಮುಂದಾದಾಗ ಯುವಕರು ಸೇರಿದಂತೆ ದೇಶದ ತುಂಬ ಜನದಂಗೆ ಎದ್ದರು. ಮೋದಿ ಅವರ 11 ವರ್ಷದ ಆಡಳಿತದಲ್ಲಿ ವಿಶ್ವ ಮಟ್ಟದ ಜನಪ್ರಿಯತೆ ಗಳಿಸಿದ್ದಾರೆ ಎಂದ ಸಂಸದ ಬಿ. ವೈ ರಾಘವೇಂದ್ರ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಸಮತೆ, ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ: ಜಯಂತ್ ಕಾಯ್ಕಿಣಿ
ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ ಚಪ್ಪರ. ಹೀಗಾಗಿ, ಸಮಾಜದ ವಿವಿಧ ಸಂಸ್ಕೃತಿಗಳ ಆಚರಣೆಯೇ ಭಾರತದ ವಿಶಿಷ್ಠತೆ ಎಂದು ಚಿತ್ರಸಾಹಿತಿ ಜಯಂತ್ ಕಾಯ್ಕಿಣಿ ಅಭಿಪ್ರಾಯಪಟ್ಟರು.
ಕನ್ನಡದ ಅಸ್ಮಿತೆಯನ್ನು ಕಾಪಾಡಿದ ಫ.ಗು.ಹಳಕಟ್ಟಿ: ಡಾ.ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ
ಕನ್ನಡ ಸಾಹಿತ್ಯ ಪರಂಪರೆಗೆ ದೊಡ್ಡ ಕೊಡುಗೆಯಾದ ವಚನಗಳನ್ನು ಸಂರಕ್ಷಿಸುವ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು.ಹಳಕಟ್ಟಿಯವರ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಶಿವಮೊಗ್ಗ ಬಸವ ಕೇಂದ್ರ ಡಾ.ಶ್ರೀ ಬಸವ ಮರಳಸಿದ್ದ ಸ್ವಾಮೀಜಿ ಹೇಳಿದರು.
ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಸಂತೃಪ್ತಿ ಇದೆ
ಶರಾವತಿ ಹಿನ್ನೀರು ಪ್ರದೇಶದ ದಶಕಗಳ ಸಂಕೋಲೆ ಬಿಡಿಸುವ ಭಾಗ್ಯದ ಕೆಲಸ ನಮ್ಮ ಕಾಲದಲ್ಲಿ ಆಯಿತೆನ್ನುವ ಸಂತೃಪ್ತ ಭಾವ ನಮಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು.
ಮೋದಿ ಆಡಳಿತದಿಂದ ವಿಶ್ವದಲ್ಲೇ ಭಾರತ ಸುಭದ್ರ
ಭಾರತ ಸ್ವಾತಂತ್ರ್ಯ ನಂತರ ಅತ್ಯಂತ ಶಕ್ತಿಶಾಲಿಯಾಗಿ ಸಮೃದ್ಧ ಪಥದಲ್ಲಿ ಮುನ್ನೆಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರಣವಾಗಿದೆ. ಜನಸಾಮಾನ್ಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವರು ರೂಪಿಸಿರುವ ಜನಪರ ಯೋಜನೆಗಳು ಜನಮಾನಸದಲ್ಲಿ ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜೆಸಿ ಆಸ್ಪತ್ರೆಯಿಂದ 6 ಮಂದಿ ವೈದ್ಯರ ವರ್ಗಾವಣೆಗೆ ಆಕ್ಷೇಪ
ತಾಲೂಕು ಸರ್ಕಾರಿ ಜೆಸಿ ಆಸ್ಪತ್ರೆಯಿಂದ 6 ಮಂದಿ ವೈದ್ಯರು ಮತ್ತು ನಾಲ್ಕು ಮಂದಿ ಸ್ಟಾಫ್ ನರ್ಸ್‍ಗಳನ್ನು ಬೇರೆಡೆಗೆ ವರ್ಗ ಮಾಡಿರುವ ಬಗ್ಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿರುವ ಶಾಸಕ ಆರಗ ಜ್ಞಾನೇಂದ್ರ ಆರೋಗ್ಯ ಇಲಾಖೆ ನಿರ್ಧರಿಸಿರುವ ಕ್ರಿಟಿಕಲ್ -ನಾನ್ ಕ್ರಿಟಿಕಲ್ ಮಾನದಂಡವೇ ಅವೈಜ್ಞಾನಿಕವಾಗಿದೆ ಎಂದಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 484
  • next >
Top Stories
ಚೀನಾದಿಂದಾಗಿ ಭಾರತ ನಮ್ಮ ಕೈತಪ್ಪಿದಂತೆ ಕಾಣ್ತಿದೆ : ಟ್ರಂಪ್‌
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved