• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವತತ್ವ ವಿಶ್ವಾದ್ಯಂತ ಪ್ರಸರಿಸಿದ ಮಾತೆ ಮಹಾದೇವಿ
ದಾರ್ಶನಿಕ ಸಂತ, ಗುರು ಬಸವಣ್ಣ ಅವರ ವಿಶ್ವಮಾನ್ಯ ಸಂದೇಶಗಳನ್ನು ಶ್ರೇಷ್ಠ ಸನ್ಯಾಸಿನಿ, ಶ್ರೀ ಮಾತೆ ಮಹಾದೇವಿ ಅವರು ವಿಶ್ವಾದ್ಯಂತ ಪ್ರಸರಿಸಿದರು. ಸ್ತ್ರೀಯರಿಗೆ ಧಾರ್ಮಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಲ್ಲಿ ಎದುರಾದ ಸಂದಿಗ್ಧತೆಯ ದಿನಗಳಲ್ಲಿ ಸ್ತ್ರೀ ಸಮಾನತೆ ಧ್ವನಿಯಾಗಿ ಅವರು ನಿರ್ವಹಿಸಿದ ರಚನಾತ್ಮಕ ಕಾರ್ಯಗಳು ಜಗತ್ತಿಗೆ ಆದರ್ಶನೀಯ ಎಂದು ಕೂಡಲ ಸಂಗಮ ಬಸವಧರ್ಮ ಪೀಠದ ಹಿರಿಯ ಧರ್ಮ ಪ್ರಚಾರಕಿ ಶರಣೆ ಶಾಂತಮ್ಮ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ: ರವಿಶಂಕರ್ ಭಟ್
24*7 ಸುದ್ದಿ ಚಾನೆಲ್‍ಗಳು ಮತ್ತು ಆನ್‍ಲೈನ್ ನ್ಯೂಸ್‍ ಪೋರ್ಟಲ್‍ಗಳ ಕಾಲದಲ್ಲಿಯೂ ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ ಮಾಧ್ಯಮವಾಗಿದ್ದು, ಇದಕ್ಕೆ ಪರ್ಯಾಯವಿಲ್ಲ. ದಿನಪತ್ರಿಕೆಗಳು ಮಾತ್ರವೇ ವೈವಿಧ್ಯಮಯವಾದ ವಿಷಯ ಮತ್ತು ದೃಷ್ಟಿಕೋನಗಳನ್ನು ನೀಡುವ ಸಶಕ್ತ ಸಾಧನಗಳು ಎಂದು ಪತ್ರಕರ್ತ ರವಿಶಂಕರ್ ಭಟ್ ಶಿವಮೊಗ್ಗ ಕುವೆಂಪು ವಿವಿ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹೆಣ್ಣು ಹುಟ್ಟಿದರೆ ಮೂಗು ಮುರಿಯೋರು ಇನ್ನೂ ಇದ್ದಾರೆ
ಇಂದು ಗಂಡು-ಹೆಣ್ಣು ಸಮಾನರು ಎಂದುಕೊಂಡಿದ್ದೇವೆ. ಆದರೆ, ವಾಸ್ತವದಲ್ಲಿ ಹೆಣ್ಣುಮಗುವಿನ ಜನನ ಆಗಿದೆ ಎಂದ ಕೂಡಲೇ ಮೂಗು ಮುರಿಯುವವರು ಇನ್ನೂ ಇದ್ದಾರೆ. ಇಂಥ ಮನಸ್ಥಿತಿ ದೂರವಾಗಾಗಲೇ ನಿಜವಾಗಿಯೂ ಹೆಣ್ಣಿಗೆ ಸಮಾನತೆ ಸಿಗುತ್ತದೆ ಎಂದು ಆನವಟ್ಟಿಯ ಸರ್ಕಾರಿ ಆಸ್ಪತ್ರೆ ಪ್ರಸೂತಿತಜ್ಞೆ ಸುಪ್ರಿಯಾ ಆನವಟ್ಟಿಯಲ್ಲಿ ಹೇಳಿದ್ದಾರೆ.
ಹೆಣ್ಣು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು: ದಿವ್ಯಾ ರಂಗೇನಹಳ್ಳಿ
ಹೆಣ್ಣು ಕೇವಲ ನಾಲ್ಕು ಗೋಡೆಗಳ ನಡುವೆ ಬದುಕು ಕಟ್ಟಿಕೊಳ್ಳಲು ಸೀಮಿತವಾಗಿಲ್ಲ. ಹಲವಾರು ಹಂತಗಳನ್ನು ದಾಟಿ, ತನ್ನದೇ ಒಂದು ಉದ್ಯಮ ಸ್ಥಾಪಿಸಿ, ಖ್ಯಾತಿ ಪಡೆಯಲು ಹೆಣ್ಣು ಸಶಕ್ತಳು ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕರು ಮತ್ತು ಸಿಇಒ ದಿವ್ಯಾ ರಂಗೇನಹಳ್ಳಿ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಟ
ಮಲೆನಾಡಿನ ಚಿರಾಪುಂಜಿ ಖ್ಯಾತಿಯ ಹೊಸನಗರ ತಾಲೂಕಿನಲ್ಲಿ ಜಲಕ್ಷಾಮದ ಭೀತಿ ಎದುರಾಗಿದೆ. ಕುಮದ್ವತಿ ಮತ್ತು ಶರ್ಮಿಣಾವತಿ ನದಿಗಳ ಬರಿದಾಗಿವೆ. ನದಿಗಳು ಬತ್ತಿದ ಪರಿಣಾಮ ಕೆರೆ-ಕಟ್ಟೆಗಳು, ಕೊಳವೆಬಾವಿ ಹಾಗೂ ತೆರೆದ ಬಾವಿಗಳು ಸಹ ತಳಕಂಡಿವೆ. ಶುದ್ಧ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಪರದಾಡುವಂತಾಗಿದೆ. ಇದರಿಂದ ರಿಪ್ಪನ್‌ಪೇಟೆ ವ್ಯಾಪ್ತಿ ಗ್ರಾಮಗಳೂ ಹೊರತಾಗಿಲ್ಲ.
ಪ್ರತ್ಯೇಕ ಪ್ರಕರಣ: ಹಣಕ್ಕಾಗಿ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಮೂವರು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಹಣ ಕಿತ್ತುಕೊಂಡು ಪರಾರಿ ಆಗಿರುವ ಘಟನೆ ನಡೆದಿದೆ. ಪಟ್ಟಣ ಸಮೀಪದ ಅರದೋಟ್ಲು ಹಾಗೂ ಭೂಪಾಳಂ ಫ್ಯಾಕ್ಟರಿ ಏರಿಯಾದಲ್ಲಿ ಶಿಕ್ಷಕನೊಬ್ಬನ ಮೇಲೆ ದಾಳಿ ನಡೆಸಲಾಗಿದೆ.
ರೈತರಿಗೆ ಕೊಯ್ಲೋತ್ತರ ತಂತ್ರಜ್ಞಾನ, ಮೌಲ್ಯವರ್ಧನೆ ಮಾಹಿತಿ ನೀಡಿ
ರೈತರಿಗೆ ಮುಖ್ಯವಾಗಿ ಕೊಯ್ಲೋತ್ತರ ತಂತ್ರಜ್ಞಾನ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಬೇಕು. ಸುಧಾರಿತ ಬೆಳೆ ಪದ್ಧತಿಗಳ ಬಗ್ಗೆಯೂ ಮಾಹಿತಿ ತಲುಪಿಸಬೇಕು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್ ತರೀಕೆರೆಯಲ್ಲಿ ಹೇಳಿದ್ದಾರೆ.
ಬಡವರ ಧ್ವನಿಯಾಗಿದ್ದ ಗೋಪಾಲಗೌಡ: ರಾಜಪ್ಪ
ಜನಪರ ಕಾಳಜಿಯ ಜತೆಗೆ ಬಡವರ ಧ್ವನಿಯಾಗಿದ್ದ ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ವಿಚಾರಧಾರೆಗಳನ್ನು ಯುವ ಸಮುದಾಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನೈತಿಕಪ್ರಜ್ಞೆ ಹೊಂದಿರುವ ಜತೆ ಬಡವರ ಪರ ಧ್ವನಿಯಾಗಿದ್ದ ಅವರು, ವಿದ್ಯಾರ್ಥಿ ಜೀವನದಿಂದಲೇ ಸ್ವಾತಂತ್ರ್ಯ ಹೋರಾಟ ಚಳವಳಿಯಲ್ಲಿ ಧುಮುಕಿದ್ದರು ಎಂದು ಸೊರಬದ ಪ್ರಗತಿಪರ ಚಿಂತಕ ರಾಜಪ್ಪ ಮಾಸ್ತರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಭದ್ರಾವತಿಯಲ್ಲಿ ಗೀತಾ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ ಕೋರಲು ನಗರದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.
ಹಣದಿಂದ ಕೊಳ್ಳಲು ಸಾಧ್ಯವಿಲ್ಲದ ಸಂಗೀತಕ್ಕೆ ಭೇದಭಾವವಿಲ್ಲ: ಎಚ್.ಡಿ. ತಮ್ಮಯ್ಯ
ತನ್ನ ಅಲ್ಪ ಆಯಸ್ಸಿನಲ್ಲಿ ಇಡೀ ದೇಶ ಗೌರವಿಸುವಂತೆ ಬದುಕು ಸಾಗಿಸಿ, ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ವ್ಯಕ್ತಿ ಪುನೀತ್‌ ರಾಜ್‌ಕುಮಾರ್‌. ಬಹುತೇಕ ಚಲನಚಿತ್ರ ನಟರಿಗೆ ತನ್ನದೇಯಾದ ಅಭಿಮಾನಿಗಳಿದ್ದಾರೆ. ಆದರೆ, ಪುನೀತ್‌ ಸಣ್ಣ ಮಕ್ಕಳಿಂದ ವೃದ್ಧರವರೆಗೆ ಅಭಿಮಾನಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved