• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಿವಾಸಿ ಕನ್ನಡಿಗರ ರಕ್ಷಣೆಗೆ ಪ್ರತ್ಯೇಕ ಸಚಿವಾಲಯ: ಡಾ.ಆರತಿ ಕೃಷ್ಣ
ವ್ಯಾಪಾರ, ಶಿಕ್ಷಣ ಸೇರಿದಂತೆ ನಾನಾ ಕಾರಣಕ್ಕೆ ಹೊರ ದೇಶಗಳಿಗೆ ತೆರಳುವ ಮತ್ತು ಅಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಅನಿವಾಸಿ ಕನ್ನಡಿಗರ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿವರಾತ್ರಿಯಂದು ನಾಟ್ಯ ತರಂಗ ಸಂಸ್ಥೆ ಕಲಾವಿದರಿಂದ ನೃತ್ಯ ಸೇವೆ
ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ನಾಟ್ಯ ತರಂಗ ಸಂಸ್ಥೆ ಕಲಾವಿದರು ವಿದ್ವಾನ್ ಜಿ.ಬಿ. ಜನಾರ್ದನ್‌ ಮಾರ್ಗದರ್ಶನದಲ್ಲಿ ಶುಕ್ರವಾರ ಸಂಜೆ ೬.೩೦ರಿಂದ ಶನಿವಾರ ಬೆಳಗ್ಗೆ ೫ ಗಂಟೆವರೆಗೆ ಎಂಟು ಶಿವಾಲಯಗಳಲ್ಲಿ ವಿನೂತನ ಪರಿಕಲ್ಪನೆಯಾದ ಶಿವ ಜಾಗರಣೆ ನೃತ್ಯ ಸಂಚಾರವನ್ನು ನಡೆಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಸಂಸ್ಥೆ ಮುಖ್ಯಸ್ಥ ವಿದ್ವಾನ್ ಜಿ.ಬಿ.ಜನಾರ್ಧನ ಅವರ ಪರಿಕಲ್ಪನೆಯಲ್ಲಿ ಮಹಾಶಿವರಾತ್ರಿ ಜಾಗರಣೆಯಂದು ಶಿವನನ್ನು ನೃತ್ಯದ ಮೂಲಕ ಪೂಜಿಸಬೇಕೆನ್ನುವ ಪರಿಕಲ್ಪನೆಯಲ್ಲಿ ಹುಟ್ಟಿಕೊಂಡ ಕಾರ್ಯಕ್ರಮವೇ ಶಿವ ಸಂಚಾರ ನೃತ್ಯ ಜಾಗರಣೆ.
ಶುದ್ಧ ಕುಡಿಯುವ ನೀರಿನ ಯೋಜನೆ ಸಾಕಾರ: ಜ್ಞಾನೇಂದ್ರ
2024ರೊಳಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಆಶ್ವಾಸನೆಯಂತೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆಯನ್ನು ನೀಡಿದೆ. ಜನಪರವಾದ ಈ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಾರಿಕಾಂಬ ಜಾತ್ರೆಗೆ ಸಿದ್ಧಗೊಳ್ಳುತ್ತಿರುವ ಶಿವಮೊಗ್ಗ ನಗರ
ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಹಬ್ಬದ ಸಿದ್ಧತೆ ಭರದಿಂದ ಸಾಗಿವೆ. ಈಗಾಗಲೇ ನಗರದಲ್ಲಿ ಜಾತ್ರೆ ಕಟೌಟ್‌ಗಳು, ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದು, ದೀಪಾಲಂಕಾರದಿಂದ ನಗರ ಕಂಗೊಳಿಸುತ್ತಿದೆ. ಈ ಬಾರಿ ಹಬ್ಬದ ಸಂಭ್ರಮ ಹೆಚ್ಚಿಸಲು ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಅವರು ಹೂವಿನ ಅಲಂಕಾರದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗಲೇ ಅಲಂಕಾರ ಮಾಡಲೆಂದೇ ಬೆಂಗಳೂರಿನಿಂದ ಸುಮಾರು 40ಕ್ಕೂ ಅಧಿಕ ಮಂದಿ ಆಗಮಿಸಿದ್ದಾರೆ.
ಇಂದಿನಿಂದ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಮಾ.10, 11ರಂದು ಶ್ರೀ ಬಸವೇಶ್ವರ ಸಭಾ ಭವನದಲ್ಲಿ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಭದ್ರಾವತಿ ತಾಲೂಕು ಅಧ್ಯಕ್ಷ ಎನ್.ಎಸ್. ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.
ಜಿಲ್ಲೆಯ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ನೇರ ಸ್ಪರ್ಧೆ: ಸಂಸದ ರಾಘವೇಂದ್ರ
ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳ ಜತೆಗೆ ರಾಷ್ಟ್ರೀಯ ವಿಚಾರಗಳ ಇಟ್ಟುಕೊಂಡು ಈ ಬಾರಿ ಚುನಾವಣೆ ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ನಮ್ಮ ಶಕ್ತಿ ತೋರಿಸಲಿದ್ದಾರೆ. ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಗೆಲ್ಲುವ, ಪಕ್ಷನಿಷ್ಠರಿಗೆ ಟಿಕೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಯಾವುದೇ ಚುನಾವಣೆ ಇರಲಿ, ಟಿಕೆಟ್‌ ಹಂಚಿಕೆ ಒಂದು ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಟರಾಗಿದ್ದಾರೆ ಅವರಿಗೆ ಟಿಕೆಟ್‌ ಸಿಗಲಿದೆ. ಪಕ್ಷವು ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕೃಷಿ ಬಜೆಟ್‌ ಕೊಟ್ಟ ಯಡಿಯೂರಪ್ಪ ಮಹಾನ್‌ ನಾಯಕ: ಪ್ರಲ್ಹಾದ ಜೋಶಿ
ಅಭಿವೃದ್ಧಿಗೆ ಹೆಸರಾಗಿರುವ ಬಿ.ಎಸ್‌.ಯಡಿಯೂರಪ್ಪ ಅವರು ಯಾವುದೇ ವಿಷಯವಾದರೂ ಸರಿ ಮಾಡಬೇಕು ಎಂದು ತೀರ್ಮಾನ ಮಾಡಿದರೆ ಮುಗಿತು. ಅದರಿಂದ ಯಾವತ್ತು ಹಿಂದೆ ಸರಿದವರಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದುತ್ವವನ್ನು ರಕ್ಷಣೆ ಮಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಿವಮೊಗ್ಗದಲ್ಲಿ ಬಣ್ಣಿಸಿದರು.
ವಿಜೃಂಭಣೆಯಿಂದ ಜರುಗಿದ ಮಾವಿನಕೆರೆ ''ಶಿಲುಬೆ ಬೆಟ್ಟದ'' ಮಹೋತ್ಸವ
ಭದ್ರಾವತಿ ತಾಲೂಕಿನ ಮಾವಿನಕೆರೆ ಸಂತ ಕಿರಿಯ ಪುಷ್ಪ ತೆರೇಸಾ ದೇವಾಲಯ ವತಿಯಿಂದ ಶನಿವಾರ ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ 10 ಗಂಟೆಗೆ ಜೀವಂತ ಶಿಲುಬೆ ಹಾದಿಯ ಮೂಲಕ ಯೇಸುಕ್ರಿಸ್ತರನ್ನು ಶಿಲುಬೆಗೇರಿಸಿದ ಐತಿಹಾಸಿಕ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಧಾರ್ಮಿಕತೆ ಮಹತ್ವ ಭಕ್ತರಿಗೆ ತಿಳಿಸಲಾಯಿತು.
ಆಧುನಿಕತೆಯಲ್ಲಿ ಮನಸ್ಸುಗಳು ಕಳೆದುಹೋಗುತ್ತಿವೆ: ಡಾ. ಸಿ.ಆರ್‌.ಚಂದ್ರಶೇಖರ್‌
ಇಂದಿನ ಯಂತ್ರ ಯುಗದ ನಡುವೆ ಮನುಷ್ಯರು ಮತ್ತು ಮನಸ್ಸುಗಳು ಕಳೆದು ಹೋಗುತ್ತಿವೆ. ಇಂದು ಬದುಕಿನ ದೊಡ್ಡ ಸವಾಲು ಎಂದರೆ ಆರೋಗ್ಯವಾಗಿದೆ. ಅಡುಗೆ ಮಾಡುವವರಿಂದ ಹಿಡಿದು, ಜೋಗುಳ ಹಾಡುವವರು, ಕುಡಿಸುವವರ ತನಕ ಯಂತ್ರಗಳೇ ಬಂದಿವೆ. ಜನಜೀವನವೇ ಬದಲಾಗುವ ಈ ಹೊತ್ತಿನಲ್ಲಿ ಮನಸ್ಸುಗಳಿಗೆ ಬೆಲೆಯೇ ಇಲ್ಲವಾಗಿದೆ ಎಂದು ಮನಃ ಶಾಸ್ತ್ರಜ್ಞ ಡಾ.ಸಿ.ಆರ್. ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved