ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಕೋಡು ನಾರಾಯಣ ಗುರು ಸಹಕಾರಿ ಬ್ಯಾಂಕ್ನಲ್ಲಿ ಹಣ ಕಳವು
ಸಾಗರದ ಕರೂರು ಹೋಬಳಿಯಲ್ಲಿ ದಿನೇದಿನೆ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಬ್ಯಾಕೋಡು ಗ್ರಾಮದ ನಾರಾಯಣಗುರು ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ತಡರಾತ್ರಿ ಕಳ್ಳರು ಕೈ ಚಳಕ ಮೆರೆದು, ₹1 ಲಕ್ಷಕ್ಕೂ ಅಧಿಕ ಮೊತ್ತದ ನಗದು ದೋಚಿದ್ದಾರೆ.
ಭದ್ರಾವತಿ ಪೊಲೀಸರ ಕಾರ್ಯಾಚರಣೆಯಲ್ಲಿ 14 ಬೈಕ್ಗಳ ವಶ
ಬೈಕ್ ಕಳ್ಳರಿಗೆ ಭದ್ರಾವತಿ ನಗರದ ಉಪವಿಭಾಗ ಪೊಲೀಸರು ಖೆಡ್ಡಾಕ್ಕೆ ಕೆಡವಿ, 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ತಂಡದ ಕಾರ್ಯಾಚರಣೆಗೆ ಜಿಲ್ಲಾ ಎಸ್ಪಿ ಅವರಿಂದ ಅಭಿನಂದನೆಯನ್ನೂ ಗಿಟ್ಟಿಸಿದ್ದಾರೆ. ಹೀಗೆಂದು ಎಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದ್ದಾರೆ.
ಗಲಭೆ ನಡೆಯದಂತೆ ಮುಖಂಡರೇ ಮುತುವರ್ಜಿ ವಹಿಸಬೇಕು: ಎಸ್ಪಿ ಸೂಚನೆ
ಸಮುದಾಯಗಳ ನಡುವೆ ಘರ್ಷಣೆ ಉಂಟಾದರೆ ಪೊಲೀಸರು ತಮ್ಮದೇ ಆದ ಕ್ರಮ ಕೈಗೊಳ್ಳುವುದು ಅನಿವಾರ್ಯ. ಈದ್ ಮಿಲಾದ್ ದಿನ ಶಾಂತಿನಗರದಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಸೂಚಿಸಿದ್ದಾರೆ.
21ರಂದು ಎನ್ ಡಿ ಸುಂದರೇಶ್ ಸ್ಮರಣೆ, ರೈತಜಾಗೃತಿ ಸಭೆ: ಹಾಲೇಶಪ್ಪಗೌಡ
ಶಿವಮೊಗ್ಗ ನಗರದ ಡಿಸಿಸಿ ಬ್ಯಾಂಕ್ ಸಭಾ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರಂದು ಬೆಳಗ್ಗೆ 11 ಗಂಟೆಗೆ ರೈತ ಮಹಾನಾಯಕ ಎನ್.ಡಿ.ಸುಂದರೇಶ್ 31ನೇ ವರ್ಷದ ಸ್ಮರಣೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ ಹೇಳಿದ್ದಾರೆ.
ಸೇತುವೆ ಕಾಮಗಾರಿಯೇ ಮುಗಿದೇ ಇಲ್ಲ, ಟೇಪ್ ಕಟ್ ಯಾಕೆ
ಸಂಸದ ಬಿ.ವೈ.ರಾಘವೇಂದ್ರ ನೂತನ ಸೇತುವೆ ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ ಗಡಿಬಿಡಿಯಲ್ಲಿ ಟೇಪು ಕಟ್ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ
ಸಾಹಿತ್ಯ, ಕಲೆಗಳು ನಮ್ಮ ಸಂಸ್ಕೃತಿ ಪರಂಪರೆ ಪ್ರತಿಬಿಂಬ
ಕಲೆ, ಸಾಹಿತ್ಯವು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ, ನೃತ್ಯವು ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ಕುಮಾರ್ ಹೇಳಿದ್ದಾರೆ.
ಅವೈಜ್ಞಾನಿಕ ಸದಾಶಿವ ಆಯೋಗ ವರದಿ ರದ್ದುಪಡಿಸಿ
Reservation Conservation Union menmbers protest, opp dc office smg, dist president nanya naik, ಜಿಲ್ಲಾಧ್ಯಕ್ಷ ಎಂ.ವೈ. ನಾನ್ಯಾನಾಯ್ಕ್, shimoga news
ಕಮಲೇಶಚಂದ್ರ ವರದಿ ಜಾರಿಗೊಳಿಸಿ ಸೌಲಭ್ಯಗಳ ನೀಡಿ
Rural Postal Dept Employees, ಎಚ್.ಆರ್.ಭಾಸ್ಕರ ಶೆಟ್ಟಿ, Divisional Secretory, ಆದರ್ಶ ಹುಂಚದಕಟ್ಟೆ, youth Congress, thirthahalli news
ಅಂತ್ಯ ಕಾಣದ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ
Kadadakkatte, Railway flyover work, traffic jamm, M. SRC Company Infra Private Limited, Hyderabad, Bhadravati news
ನೃತ್ಯ ಉತ್ಸವಗಳಿಂದ ಕಲಾವಿದರಿಗೆ ಪ್ರೋತ್ಸಾಹ: ಮಿನಾಲ್ ಪ್ರಭು ಅಭಿಮತ
pariniti kala kendra, dance teacher minal prabhu, Pariniti National Dance, Yoga and Music Festival, ನೃತ್ಯಗುರು ಮಿನಾಲ್ ಪ್ರಭು, sagara news
< previous
1
...
359
360
361
362
363
364
365
366
367
...
417
next >
Top Stories
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’