• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಇನ್ನೂ 10 ತಿಂಗಳಿಗೆ ಆಗುವಷ್ಟು ಮೇವು ಲಭ್ಯ
ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ, ಜಿಲ್ಲೆಯಲ್ಲಿ ಜಾನುವಾರುಗಳ ಆಹಾರಕ್ಕೆ ಸಧ್ಯಕ್ಕೆ ಬರದ ಛಾಯೆ ತಟ್ಟಿಲ್ಲ. ಬರಗಾಲದಿಂದ ಬೆಳೆ ಕಡಿಮೆಯಾದರೂ, ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗಿಲ್ಲ. ಇನ್ನೂ 10 ತಿಂಗಳಿಗೆ ಆಗುವಷ್ಟು ಮೇವು ಲಭ್ಯವಿದೆ.
ಮೊಬೈಲ್‌ ಬಳಕೆ ಮಿತಿಯಲ್ಲಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಹಿತ

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನುಡಿದರು.

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
ನಾಳೆ ಸಾಗರದಲ್ಲಿ ಶಕ್ತಿಸಾಗರ ಸಂಗಮ ಕಾರ್ಯಕ್ರಮ

ಪಟ್ಟಣದ ಗಣಪತಿ ಕೆರೆ ಮೇಲ್ಭಾಗದ ವಿಶಾಲವಾದ ಪ್ರದೇಶದಲ್ಲಿ ಮಾ.೫ರಂದು ಈಡಿಗ, ಬಿಲ್ಲವ, ನಾಮದಾರಿ ದೀವರು ಸೇರಿದಂತೆ ೨೬ ಪಂಗಡಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹೇಳಿದರು.

ಅನ್ಯ ದೇಶಗಳಲ್ಲಿ ಪೋಲಿಯೋ ಹಿನ್ನೆಲೆ ಭಾರತ ಕಟ್ಟೆಚ್ಚರ
ಇಂದು ಪೋಲೀಯೋ ಸಮಸ್ಯೆ ದೇಶದಲ್ಲಿ ಸಂಪೂರ್ಣ ನಿರ್ಮೂಲನವಾಗಿದೆ. ಈ ಕಾಯಿಲೆ ನೆರೆ ದೇಶಗಳಲ್ಲಿ ಕಾಣಿಸುತ್ತಿದ್ದು, ಭಾರತದಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಶಿರಾಳಕೊಪ್ಪ ಸಮುದಾಯ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಹಾಲಿಂಗ ಕೊಳ್ಳೆ ಹೇಳಿದ್ದಾರೆ.
2011ರಿಂದೀಚೆ ಭಾರತದಲ್ಲಿ ಪೋಲಿಯೋ ಪ್ರಕರಣಗಳಿಲ್ಲ: ಸ್ನೇಹಲ್‌ ಸುಧಾಕರ ಲೋಖಂಡೆ

2011ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಇನ್ನೂ ಪೋಲಿಯೋ ಭೀತಿ ಇದೆ. ಹೀಗಾಗಿ ಲಸಿಕೆ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್‌ ಸುಧಾಕರ ಲೋಖಂಡೆ ಹೇಳಿದರು.

ಪೋಲಿಯೋ ಲಸಿಕೆ: ಜಿಲ್ಲೆಯಲ್ಲಿ ಶೇ.97 ಗುರಿ ಸಾಧನೆ

ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೊಲೀಯೋ ಲಸಿಕಾ ಅಭಿಯಾನದಲ್ಲಿ ಶೇ.97ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ.

ಚಂದ್ರಗುತ್ತಿ ಶ್ರೀ ರೇಣುಕಾಂಬೆ ಭಕ್ತರಿಗೆ ಮೂಲಸೌಕರ್ಯ ಒದಗಿಸಿ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಿ ಭಕ್ತಾದಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಘಟಕ ವತಿಯಿಂದ ಸೊರಬ ಪಟ್ಟಣದಲ್ಲಿ ತಹಸೀಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಲಾಯಿತು.
ಬಡವರ ಪರ ಧ್ವನಿ ಸಚಿವ ಮಧು ಬಂಗಾರಪ್ಪ: ಸದಾನಂದಗೌಡ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಸರ್ವಜನಾಂಗಗಳ ಅಭಿವೃದ್ಧಿ ಜೊತೆಗೆ ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಅವರ ಪುತ್ರ ಎಸ್.ಮಧು ಬಂಗಾರಪ್ಪ ಅವರ ತಂದೆ ಹಾದಿಯಲ್ಲಿ ಸಾಗಿ ಬಡವರ ಪರ ಧ್ವನಿ ಎತ್ತುವ ಜೊತೆಗೆ ರಕ್ಷಣೆ ನೀಡುವ ನಾಯಕರಾಗಿದ್ದಾರೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದಗೌಡ ಬಿ. ಪಾಟೀಲ್ ಆನವಟ್ಟಿಯಲ್ಲಿ ಹೇಳಿದ್ದಾರೆ.
ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ.‌ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.‌ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್‌ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved