• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಸಮುದಾಯ ಸಮಷ್ಠಿ ಸಮಾಜಕ್ಕೆ ಮಾದರಿ ಆಗಬೇಕು: ಶ್ರೀಧರ ಭಟ್‌ ಕೆಕ್ಕಾರು
ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪನೆಗೊಂಡಿರುವ ಶ್ರೀ ಅಖಿಲ ಹವ್ಯಕ ಮಹಾಸಭಾ ನಿರಂತರ ಸಂಘಟನೆಯ ತತ್ವವನ್ನು ಅನುಸರಿಸಿ, ಸಮಾಜಕ್ಕೆ ಸಂಸ್ಕಾರ ಕಲಿಸುವ ಜೊತೆಗೆ ಸಾಮಾಜಿಕ ಪರಿವರ್ತನೆಯ ಜಾಗೃತಿ ಮೂಡಿಸುವ ಕೆಲಸದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾ ಉಪಾಧ್ಯಕ್ಷ ಶ್ರೀಧರ ಭಟ್ ಕೆಕ್ಕಾರು ಸಾಗರದಲ್ಲಿ ಹೇಳಿದ್ದಾರೆ.
ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.
ಮಕ್ಕಳಿಗೆ ಜೀವನದಲ್ಲಿ ತಂದೆ, ತಾಯಿಯೇ ಆದರ್ಶವಾಗಬೇಕು
ಮಕ್ಕಳ ಮನಸ್ಸು ಹೂವಿನಷ್ಟೇ ನವಿರು. ಹಾಗಾಗಿ ಅವರಿಗೆ ಸಲಹೆ ನೀಡುವ ಬದಲು ನಮ್ಮ ನಡೆ, ನುಡಿ ಶುದ್ಧವಾಗಿದ್ದರೆ ಅವರ ಹಾದಿಯೂ ಸರಿಯಾಗಿರುತ್ತದೆ. ಏಕೆಂದರೆ ನಮ್ಮನ್ನು ಗಮನಿಸುವ ಮಕ್ಕಳು, ನಮ್ಮನ್ನೇ ಅನುಕರಿಸುತ್ತವೆ ಎಂದು ಸೊರಬ ತಾಲೂಕು ಜಡೆ ಹಿರೇಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಅನ್ನದಾತರನ್ನು ಭಯೋತ್ಪಾದಕರಿಗೆ ಹೋಲಿಕೆ ಶೋಚನೀಯ
ಕೇಂದ್ರ ಸಚಿವರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿರುವುದು ಶೋಚನೀಯ ಸಂಗತಿ. ರೈತರನ್ನು ಹತ್ತಿಕ್ಕಲು ಕೇಂದ್ರ ಸಚಿವರು ಮನಬಂದಂತೆ ಮಾತನಾಡುತ್ತಿರುವುದು ವಿಪರ್ಯಾಸ. ಇಂತಹ ಹೇಳಿಕೆಗಳನ್ನು ನೀಡುವ ಮೊದಲು ತಾವು ಎಷ್ಟರಮಟ್ಟಿಗೆ ರೈತರ ಹಿತ ಕಾಪಾಡುವಲ್ಲಿ ಶ್ರಮವಹಿಸಿದ್ದೇವೆಂದು ದೇಶದ ರೈತರಿಗೆ ತಿಳಿಸಲಿ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತ ರಾವ್ ಘೋರ್ಪಡೆ ಹೊಳೆಹೊನ್ನೂರಲ್ಲಿ ಹೇಳಿದ್ದಾರೆ.
ಮನೆಯಲ್ಲಿ 2 ಸಿಲಿಂಡರ್‌ ಸ್ಫೋಟ: ಅಗ್ನಿಶಾಮಕ ಸಿಬ್ಬಂದಿ ಪಾರು
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನದಿಸುವ ವೇಳೆ ಮತ್ತೊಂದು ಸಿಲಿಂಡರ್‌ ಸಹ ಸ್ಫೋಟಗೊಂಡ ಘಟನೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಪಾಕ್‌ ಪರ ಕೂಗ್ದೋರನ್ನು ಒದ್ದು ಒಳಗ್ಹಾಕಬೇಕು
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿಕಾರಿಪುರದಲ್ಲಿ ಕಿಡಿಕಾರಿದ್ದಾರೆ.
ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಸವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಮಾ.೧ರಿಂದ ವಡನಬೈಲ್‌ನಲ್ಲಿ ಪಂಚಕಲ್ಯಾಣ ಮಹೋತ್ಸವ
ಸಾಗರ ತಾಲೂಕಿನ ಜೈನ ಧಾರ್ಮಿಕ ಕೇಂದ್ರ ಅತಿಶಯ ಶ್ರೀ ಸಿದ್ಧಗಿರಿ ಕ್ಷೇತ್ರ ವಡನ್‌ಬೈಲ್‌ನಲ್ಲಿ ಭಗವಾನ್ ೧೦೦೮ ಪಾರ್ಶನಾಥ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವವು ಮಾ.೧ರಿಂದ ೬ರವರೆಗೆ ನಡೆಯಲಿದೆ. ಆರು ದಿನಗಳ ಕಾಲ ಮುನಿಶ್ರೀ ೧೦೮ ಪುಣ್ಯಸಾಗರರ ಸಾನ್ನಿಧ್ಯದಲ್ಲಿ ಹಾಗೂ ಸೋಂದಾ ಜೈನ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾಚರ್ಯವರ್ಯ ಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿವೆ.
ಸೊರಬದಲ್ಲಿ ರೈತ ಸಂಘ ಸತ್ಯಾಗ್ರಹದಲ್ಲಿ ಕುಸಿದುಬಿದ್ದ ರೈತ ಮುಖಂಡ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಮತ್ತು ಬಗರ್‌ಹುಕುಂ ರೈತರಿಗೆ ನೋಟಿಸ್‌ ನೀಡಿ, ಒಕ್ಕಲೆಬ್ಬಿಸುವ ಕ್ರಮ ಖಂಡಿಸಿ  ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ರೈತ ಮುಖಂಡನೊಬ್ಬ ನಿತ್ರಾಣದಿಂದ ಕುಸಿದುಬಿದ್ದ ಘಟನೆ ಮಂಗಳವಾರ ನಡೆಯಿತು.

1950ರಿಂದಲೂ ಭಾರತವನ್ನು ಬಡವಾಗಿಸಿದ ಹಗರಣಗಳು
1950ನೇ ದಶಕದಿಂದ ಇಲ್ಲಿಯವರೆಗೂ ಜೀಪ್, ಬೋಪೋರ್ಸ್, ಕಾಮನ್‌ವೆಲ್ತ್‌ ಕ್ರೀಡಾಕೂಟ, ಕಲ್ಲಿದ್ದಲು ಮತ್ತು 2ಜಿ ಹಗರಣಗಳು ದೇಶವನ್ನು ಬಡವಾಗಿಸಿವೆ. ಇಂದಿಗೂ ಇದೇ ಸ್ಥಿತಿ ಮುಂದುವರಿದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved