• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದಲ್ಲಿ ₹1.10 ಕೋಟಿ ಮೌಲ್ಯದ ಸೀರೆಗಳು ಜಪ್ತಿ
ಒಂದು ಕೋಟಿ 10 ಲಕ್ಷ ರು. ಮೌಲ್ಯದ ಸೀರೆಗಳ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಗುರುವಾರ ಈ ದಾಳಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐ ವಸಂತ್‌ ನೇತೃತ್ವದಲ್ಲಿ ದಾಳಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ಶಿಸ್ತು, ಕರ್ತವ್ಯ ನಿಷ್ಠೆ ಮನೋಭಾವ ಬೆಳೆಸಿ: ಮಲ್ಲಿಕಾರ್ಜುನ ಹಕ್ರೆ
ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಕಲಿಯುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಓದಿನ ಜೊತೆಗೆ ಪ್ರಾಪಂಚಿಕ ಅರಿವು ಅವರಲ್ಲಿ ಬಿತ್ತಬೇಕು. ನಾಲ್ಕು ಗೋಡೆಯ ಶಿಕ್ಷಣ ಮಕ್ಕಳನ್ನು ಬೌದ್ಧಿಕವಾಗಿ ಸಜ್ಜುಗೊಳಿಸುತ್ತದೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಅವರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಮಕ್ಕಳಿಗೆ ಕಲಿಯುವ ಹಸಿವು ಇರಬೇಕು.
ಮೋದಿ ಸರ್ವಾಧಿಕಾರಿ ಆಡಳಿತ ಕೊನೆಗಾಣಿಸಿ: ಕಿಮ್ಮನೆ ರತ್ನಾಕರ್
ಪ್ರಧಾನಿ ಕೈಗೊಂಬೆಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ ಕೂಡ ನರೇಂದ್ರ ಮೋದಿಯವರಿಗೆ ಚುನಾವಣೆ ಪ್ರಚಾರಕ್ಕೆ ಅನುಕೂಲವಾಗುವಂತೆ ಏಳು ಹಂತದ ಚುನಾವಣಾ ದಿನಾಂಕ ನಿಗದಿಪಡಿಸಿದೆ. ಜನರ ನಡುವಿನ ಮಧುರ ಬಾಂಧವ್ಯ ಕೆಡಿಸಿ ಬದುಕಿನ ವ್ಯವಸ್ಥೆಯನ್ನೇ ಬಿಜೆಪಿ ಹಾಳುಗೆಡುವುತ್ತಿದೆ. ಈ ಎಲ್ಲಾ ದುರಂತ ಸಂಗತಿಗಳ ಎತ್ತಿ ಹಿಡಿಯಬೇಕಾದ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೊಂಬೆಗಳಾಗಿರೋದು ದುರಂತ.
11 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಿಇಒ ನಂಜರಾಜ್
2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಈ ಬಾರಿ ಮಾರ್ಚ್‌ 25ರಿಂದ ಏಪ್ರಿಲ್ 6ರವರೆಗೆ ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕಿನಲ್ಲಿ 7 ಸರ್ಕಾರಿ ಪ್ರೌಢಶಾಲೆಗಳು ಹಾಗೂ ಅನುದಾನಿತ ಪ್ರೌಢಶಾಲೆಗಳು 4 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3191 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ನಂಜರಾಜ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಎಲ್ಲರೂ ಒಗ್ಗಟ್ಟಾಗಿ ಆಯನೂರು ಮಂಜುನಾಥ್ ಗೆಲ್ಲಿಸುತ್ತೇವೆ: ಎಚ್.ಎಸ್.ಸುಂದರೇಶ್
ವಿಧಾನಪರಿಷತ್ ಚುನಾವಣೆ ದಿನಾಂಕ ಘೋಷಿಸುವ ಮೊದಲೇ ಕಾಂಗ್ರೆಸ್ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟಿಸಿದೆ. ಆಯನೂರು ಮಂಜುನಾಥ್ ಈ ಹಿಂದೆ ಇದೇ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಇದು ಅವರಿಗೆ ವರದಾನವಾಗಲಿದೆ ಎಂದರು.ಅಭ್ಯರ್ಥಿ ಆಕಾಂಕ್ಷಿಯಾಗಿ ಎಸ್.ಪಿ.ದಿನೇಶ್ ಕೂಡ ಇದ್ದರು. ಈಗ ಪಕ್ಷ ಆಯನೂರು ಮಂಜುನಾಥ್‍ರಿಗೆ ಟಿಕೆಟ್‌ ನೀಡಿದೆ.
ಜಲಮೂಲಗಳ ಉಳಿವಿಗಾಗಿ ಪರಿಸರ ಸಂರಕ್ಷಣೆ ಅಗತ್ಯ: ಎಂ.ಆರ್. ಪಾಟೀಲ್
ಜಲಮೂಲಗಳಾದ ಕೆರೆ, ನದಿ, ಕೊಳವೆ ಬಾವಿ ಬತ್ತದಂತೆ ನೋಡಿಕೊಳ್ಳಬೇಕಿದೆ. ಮನುಷ್ಯ ತನ್ನ ಲಾಲಾಸೆಗೆ ಕಾಡು ನಾಶ ಮಾಡುವ ಕೃತ್ಯಕ್ಕೆ ಇಳಿದಿದ್ದಾನೆ. ಇದರಿಂದ ನಾಡು ಬರ ಎದುರಿಸುವಂತಾಗಿದೆ. ಅಳಿದುಳಿದ ಕಾಡಿನ ಸಂರಕ್ಷಣೆ ಎಲ್ಲರ ಹೊಣೆ ಎಂದ ಅವರು, ವಿಶ್ವದಾದ್ಯಂತ ಶನಿವಾರ ಜಲದಿನ ನಡೆಯುತ್ತಿದೆ.
ತಾಯಿ-ಮಗಳ ಮಧ್ಯೆ ಸ್ಪರ್ಧೆ, ಗೆಲ್ಲುವೆ: ಗಾಯತ್ರಿ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ತಾಯಿ-ಮಗಳ ಮಧ್ಯೆ ಸ್ಪರ್ಧೆಯಿದ್ದು, ತಾವೇ ಗೆಲ್ಲುವ ಸಂಪೂರ್ಣ ವಿಶ್ವಾಸ, ಭರವಸೆ ಇದೆ. ಶಾಮನೂರು ಹಾಗೂ ತಮ್ಮ ಕುಟುಂಬ ಬೀಗರಾಗುತ್ತೇವೆ. ನಾನು ತಾಯಿ ಸ್ಥಾನದಲ್ಲಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮಗಳಾಗಿದ್ದಾರೆ. ತಾಯಿ-ಮಗಳ ಮಧ್ಯೆ ಸ್ಪರ್ಧೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ
ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಏ.12ರಿಂದ ನಾಮಪತ್ರ ಸಲ್ಲಿಕೆ, ಮೇ 7ಕ್ಕೆ ಮತದಾನ
18ನೇ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬರುವ ಏ.12ರಿಂದ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚುನಾವಣೆಯೇ ಬೇರೆ, ಸಂಬಂಧದಲ್ಲಿ ವಿಶ್ವಾಸವೇ ಬೇರೆ: ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ
ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವ ನೀಡುವುದು, ಸಂಬಂಧಗಳ ನಡುವೆ ವಿಶ್ವಾಸ ಹೊಂದಿರುವುದು ಇದೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಮೇಲೆ ಜನರ ಬಳಿ ಹೋಗಿ, ಮತ ಕೇಳುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 517
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved