• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಬಿಜೆಪಿಗೂ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌.ಈಶ್ವರಪ್ಪ

ಯತ್ನಾಳ್, ಸಿ.ಟಿ.ರವಿ ಯಾರೂ ಇವರಿಗೆ ಲೆಕ್ಕಕ್ಕೇ ಇಲ್ಲವಾಗಿದೆ. ನಿಮಗೆ ಹಿಂದುತ್ವ ಬೇಕು, ಆದರೆ ಹಿಂದುತ್ವದ ಪರ ಇರುವವರು ಬೇಡ. ಹೀಗೆ ಹಿಂದುತ್ವದ ನಾಯಕರ ತುಳಿಯುತ್ತಾ ಹೋದರೆ ಪಕ್ಷ ಉಳಿಯುತ್ತಾ ಎಂದು  ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಈಶ್ವರಪ್ಪ ನಮ್ಮ ಹಿತ ಯಾವಾಗಲೂ ಬಯಸಿದ್ದಾರೆ
ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಲು ಶಿವಮೊಗ್ಗಕ್ಕೆ ಬಂದಿದ್ದು, ಅವರಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕೋಟೆ ಮಾರಿಕಾಂಬೆ ಜಾತ್ರೆ ಯಶಸ್ವಿಗೆ ಎಲ್ಲರೂ ಕಾರಣ
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಮಹೋತ್ಸವ ಅದ್ಧೂರಿ ಹಾಗೂ ವೈಭವದಿಂದ ಜರುಗಿದ್ದು, ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ ಜಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಲಕ್ಷಾಂತರ ಭಕ್ತರು ಯಾವ ತೊಂದರೆಯಿಲ್ಲದೆ ದರ್ಶನ ಪಡೆದರು. ದೀಪಲಂಕಾರ ಈ ಬಾರಿಯ ವೈಶಿಷ್ಟ್ಯತೆ ಆಗಿತ್ತು. ಜೊತೆಗೆ ದೇವಸ್ಥಾನದಲ್ಲಿ ಹೂವಿನ ಅಲಂಕಾರ ಗಮನ ಸೆಳೆಯಿತು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜಿಲ್ಲೆಗೆ, ಪಕ್ಷಕ್ಕೆ ಕೆಟ್ಟ ಹೆಸರು ತರಲಾರೆ: ಗೀತಾ
ಮನೆಯ ಮಗಳನ್ನು ಬರಿಗೈಲಿ ಕಳಿಸಬೇಡಿ, ನಾನು ಗೆದ್ದು ಸಂಸತ್ತಿನಲ್ಲಿ ಶಿವಮೊಗ್ಗದ ಧ್ವನಿಯಾಗಿರುತ್ತೇನೆ. ಜಿಲ್ಲೆಗೆ, ಪಕ್ಷಕ್ಕೆ, ಪಕ್ಷದ ನಾಯಕರಿಗೆ ಎಂದಿಗೂ ಕೆಟ್ಟ ಹೆಸರು ತರಲಾರೆ. ತಂದೆಯಂತೆ ಜನರಿಗಾಗಿ ದುಡಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೋದಿ ಸುಳ್ಳಿನಿಂದಲೇ ಬಿಜೆಪಿಗರು ಸೋಲ್ತಾರೆ: ಮಧು
ಪ್ರಧಾನಿ ನರೇಂದ್ರ ಮೋದಿ ಹೇಳುವ ಸುಳ್ಳು ಜನರಿಗೆ ತಿಳಿಯುತ್ತಿದೆ. ಈ ಬಾರಿ ಮೋದಿ ಹೇಳುವ ಸುಳ್ಳಿನಿಂದಲೇ ಬಿಜೆಪಿ ಅಭ್ಯರ್ಥಿಗಳು ಸೋಲುತ್ತಾರೆ. ಎಲ್ಲ ಸಮಯದಲ್ಲೂ ಜನರನ್ನು ಸುಳ್ಳಿನಿಂದ ಮಂಕುಬೂದಿ ಎರಚಿ ಗೆಲ್ಲಲು ಸಾಧ್ಯವಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಗೆದ್ದಿದ್ದ ಅಷ್ಟು ಮಂದಿ ಬಿಜೆಪಿ ಸಂಸದರು ಮೋದಿ ಹೆಸರಿನಲ್ಲಿ ಗೆದ್ದಿದ್ದರು. ರಾಘವೇಂದ್ರ ಮೂರು ಬಾರಿ ಗೆದ್ದರೂ, ಮೋದಿ ಹೆಸರಿನಲ್ಲೇ ಗೆದ್ದಿದ್ದು. ಆದರೆ, ಈ ಬಾರಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ಸೋಲುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭವಿಷ್ಯ ನುಡಿದಿದ್ದಾರೆ.
ಮಹಿಳೆ ಭಾರತೀಯ ಸಂಸ್ಕೃತಿ ಸಂರಕ್ಷಕಿ: ರಾಧಾ ಉಮೇಶ್
ಭಾರತೀಯ ಸಮಾಜದಲ್ಲಿ ಮಹಿಳೆಯರಿಗೆ ಪವಿತ್ರ ಸ್ಥಾನವಿದೆ. ಸ್ತ್ರೀ ಭಾರತೀಯ ಸಂಸ್ಕೃತಿಯ ಸಂರಕ್ಷಕಿ, ಸ್ತ್ರೀಪ್ರಧಾನ ಮೌಲ್ಯಗಳು ಈ ದೇಶದ ಶ್ರೇಷ್ಠ ಸಂಸ್ಕೃತಿಯ ಬಿಂಬ. ಮಹಿಳೆಯರನ್ನು ಗೌರವಿಸುವ ಸಮಾಜಗಳು ಬಹುಬೇಗ ಪ್ರಗತಿ ಪಥದತ್ತ ಸಾಗುತ್ತವೆ. ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಸೊರಬ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಸೊರಬದಲ್ಲಿ ಹೇಳಿದ್ದಾರೆ.
ಗೀತಾಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ
ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಭದ್ರಾವತಿವರೆಗೂ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಭರ್ಜರಿ ಪ್ರಚಾರ ನಡೆಸಿದ ಗೀತಾ ಅವರಿಗೆ ಪತಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್‌, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಾಥ್‌ ನೀಡಿದರು.
ಬಂಗಾರಪ್ಪ ಅವರು ನಾಡಿಗೆ ಅದ್ಭುತ ಕೊಡುಗೆ ಕೊಟ್ಟಿದ್ದಾರೆ: ಬೇಳೂರು ವಾಗ್ದಾಳಿ
ಬಂಗಾರಪ್ಪ ಅವರು ನಾಡಿಗೆ ಅದ್ಭುತ ಕೊಡುಗೆ ಕೊಟ್ಟಿದ್ದಾರೆ. ಬಂಗಾರಪ್ಪ ಪುತ್ರಿಯಾದ ಗೀತಾ ಅವರ ಗೆಲುವಿಗೆ ಆ ಕೊಡುಗೆಯೇ ಸಾಕ್ಷಿಯಾಗಲಿದೆ. ಗೀತಾ ಈ ಜಿಲ್ಲೆಗೆ ಏನೂ ಮಾಡಿದ್ದಾರೆ ಎಂದು ಬಿಜೆಪಿಯವರು ಕೇಳುತ್ತಿದ್ದಾರೆ. ಸಂಸದರಾಗುವ ಮೊದಲು ಬಿ.ವೈ. ರಾಘವೇಂದ್ರ ಅವರು ಈ ಜಿಲ್ಲೆಗೆ ಏನು ಮಾಡಿದ್ದರು ಎಂದು ಶಿವಮೊಗ್ಗದಲ್ಲಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಈಶ್ವರಪ್ಪ ಅಲ್ಲ, ಬೆಂಬಲಿಗರೇ ಅಭ್ಯರ್ಥಿ ಎಂದುಕೊಳ್ಳಿ
ಅಭಿಮಾನಿಗಳು ಮತ್ತು ಬೆಂಬಲಿಗರಾದ ನೀವು ಈಗಿನಿಂದಲೇ ಪ್ರತಿ ಬೂತ್‌, ವಾರ್ಡ್‌ಗಳಲ್ಲಿ ನೀವೇ ಸ್ಪರ್ಧಿ ಎಂದು ಭಾವಿಸಿ, ಚುನಾವಣಾ ಪ್ರಚಾರ ನಡೆಸಿ, ಈಶ್ವರಪ್ಪನವರನ್ನು ಗೆಲ್ಲಿಸಬೇಕು ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ, ಬಿಜೆಪಿ ಪ್ರಮುಖ ಕೆ.ಎಸ್‌. ಈಶ್ವರಪ್ಪ ಶಿವಮೊಗ್ಗದಲ್ಲಿ ಬೆಂಬಲಿಗರಲ್ಲಿ ವಿನಂತಿಸಿದರು.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 517
  • next >
Top Stories
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved