ಇಂದು ಶಿವಮೊಗ್ಗ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಕೆ.ಎಸ್. ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ವಿಧಾನ ವರಿಪತ್ ಸದಸ್ಯರಾದ ಡಿ.ಎಸ್. ಅರುಣ್, ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯಕ್, ಹರತಾಳು ಹಾಲಪ್ಪ, ಸ್ವಾಮಿರಾವ್ ಸೇರಿದಂತೆ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಗಣ್ಯರು, ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.